Baal Aadhaar Latest Update: ಪ್ರಸ್ತುತ ಭಾರತದಲ್ಲಿ ಆಧಾರ್ ಕಾರ್ಡ್ ಒಂದು ಮಹತ್ವದ ದಾಖಲೆಯಾಗಿದೆ. ಭಾರತೀಯ ನಾಗರೀಕರ ವಿಶಿಷ್ಟ ದಾಖಲೆಯಾಗಿರುವ ಆಧಾರ್ ಕಾರ್ಡ್ ಆನ್ನು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಒದಗಿಸುತ್ತದೆ. ಮಕ್ಕಳಿಗೆ ಬಾಲ್ ಆಧಾರ್ ಹೆಸರಿನಲ್ಲಿ ಆಧಾರ್ ಕಾರ್ಡ್ ಒದಗಿಸುವ ಯುಐಡಿಎಐ ಇದೀಗ ಬಾಲ್ ಆಧಾರ್ ಕಾರ್ಡಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ನೀಡಿದೆ.
Aadhar Card guideline: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕಾಲಕಾಲಕ್ಕೆ, UIDAI ನಿಂದ ಆಧಾರ್ಗೆ ಸಂಬಂಧಿಸಿದ ಅಪ್ಡೇಟ್ ಗಳು ಬರುತ್ತಲೇ ಇರುತ್ತವೆ. ಇದರಿಂದಾಗಿ ಬಳಕೆದಾರರು ಸಮಸ್ಯೆ ಎದುರಿಸದೆ, ತಮ್ಮ ಕೆಲಸಗಳನ್ನು ಸರಾಗವಾಗಿ ಮಾಡಬಹುದು.
PAN-Aadhaar Card Update:ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಹೊಂದಿರುವವರು ತಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ನೊಂದಿಗೆ ಲಿಂಕ್ ಮಾಡಬೇಕು. ಇಲ್ಲವಾದಲ್ಲಿ ನಿಮ್ಮ ಬಳಿಯಿರುವ ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತದೆ.
ತೆರಿಗೆ ವಂಚನೆಯನ್ನು ತಡೆಗಟ್ಟಲು ವ್ಯಕ್ತಿಗಳು ಮತ್ತು ಘಟಕಗಳಿಂದ ಪ್ಯಾನ್ ಕಾರ್ಡ್ ಅನ್ನು ನೀಡಲಾಗುತ್ತದೆ, ಏಕೆಂದರೆ ಇದು ನಿರ್ದಿಷ್ಟ ವ್ಯಕ್ತಿ ಅಥವಾ ಘಟಕದ ಮೂಲಕ ಮಾಡಿದ ಎಲ್ಲಾ ಹಣಕಾಸಿನ ವಹಿವಾಟುಗಳನ್ನು ದಾಖಲಿಸುತ್ತದೆ. ಯಾವುದೇ ಭಾರತೀಯ ನಾಗರಿಕರು ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
ಮಂಗಳೂರು ಸ್ಪೋಟ ಪ್ರಕರಣದಲ್ಲಿ ನಕಲಿ ಆಧಾರ ಕಾರ್ಡ್ ಬಳಕೆ ಹಿನ್ನಲೆ ತುಮಕೂರಿನಲ್ಲಿ ರೈಲ್ವೇ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರೇಮ್ ರಾಜ್ ಹುಟಗಿಯನ್ನು ತುಮಕೂರು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಮಂಗಳೂರು ಸ್ಪೋಟ ಪ್ರಕರಣದಲ್ಲಿ ನಕಲಿ ಆಧಾರ ಕಾರ್ಡ್ ಬಳಕೆ ಹಿನ್ನಲೆ ಅಸಲಿ ವ್ಯಕ್ತಿ ತುಮಕೂರಿನಲ್ಲಿ ರೈಲ್ವೇ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರೇಮ್ ರಾಜ್ ಹುಟಗಿಯನ್ನು ತುಮಕೂರು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Aadhaar Card Latest News: ದೇಶಾದ್ಯಂತ ಇರುವ ಕೋಟ್ಯಾಂತರ ಆಧಾರ್ ಕಾರ್ಡ್ ಧಾರಕರಿಗೆ ಮಹತ್ವದ ಸುದ್ದಿಯೊಂದು ಪ್ರಕಟವಾಗಿದೆ. ಇಂದಿನ ಕಾಲದಲ್ಲಿ ಯಾವುದೇ ಕೆಲಸ ಮಾಡಲು ಆಧಾರ್ ಕಾರ್ಡ್ ಬಳಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ನಿಮ್ಮ ಆಧಾರ್ ಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿದೆ.
ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಅಭಿಯಾನವನ್ನು ಸಹ ಪ್ರಾರಂಭಿಸಲಾಗಿದೆ. ವೋಟರ್ ಐಡಿಯ ಯಾವುದೇ ನಕಲುಗಳಿದ್ದರೆ, ಅವುಗಳನ್ನು ತೆಗೆದುಹಾಕಬಹುದು ಎಂಬುದು ಇದರ ಉದ್ದೇಶವಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬ್ಯಾಂಕ್ಗೆ ತೆಗೆದುಕೊಂಡು ಹೋಗುವ ಮೂಲಕ ಪ್ರತಿಯೊಂದು ಪ್ರಮುಖ ದಾಖಲೆಯೊಂದಿಗೆ ಆಧಾರ್ ಲಿಂಕ್ ಮಾಡುವುದು ಬಹುತೇಕ ಕಡ್ಡಾಯವಾಗಿದೆ. ಇದಲ್ಲದೆ, ಬಹುತೇಕ ಎಲ್ಲಾ ಸರ್ಕಾರಿ ಸೌಲಭ್ಯಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.
EPFO Alert: PF ಖಾತೆದಾರರಿಗೆ EPFO ಎಚ್ಚರಿಕೆಯ ಸಂದೇಶವೊಂದನ್ನು ನೀಡಿದೆ. ಈ ಕುರಿತು ತನ್ನ ಟ್ವೀಟ್ ನಲ್ಲಿ ಬರೆದುಕೊಂಡಿರುವ EPFO, ತನ್ನ ಸದಸ್ಯರಿಗೆ ಆಧಾರ್, ಪ್ಯಾನ್, ಯುಎಎನ್, ಬ್ಯಾಂಕ್ ಖಾತೆ ಅಥವಾ ಒಟಿಪಿಯಂತಹ ವೈಯಕ್ತಿಕ ವಿವರಗಳನ್ನು ಫೋನ್ ಅಥವಾ ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಿಕೊಳ್ಳದೆ ಇರಲು ಮನವಿ ಮಾಡಿದೆ.
Aadhaar Kendra: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಭಾಗಿತ್ವದಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಭುವನ್ ಪೋರ್ಟಲ್ ಅನ್ನು ರಚಿಸಿದೆ. ಇತ್ತೀಚೆಗೆ ಬಿಡುಗಡೆಯಾದ ಈ ಪೋರ್ಟಲ್ ಆಧಾರ್ ಹೊಂದಿರುವವರು ತಮ್ಮ ಸ್ಥಳದ ಸಮೀಪವಿರುವ ಆಧಾರ್ ಕೇಂದ್ರಗಳನ್ನು ಗುರುತಿಸಲು ಅನುಮತಿಸುತ್ತದೆ.
ಉತ್ತರ ಪ್ರದೇಶದಲ್ಲಿ ಮದುವೆ ನೋಂದಣಿಗೆ ಮುದ್ರಾಂಕ ಮತ್ತು ನೋಂದಣಿ ಇಲಾಖೆಗೆ ಅಧಿಕಾರ ನೀಡಲಾಗಿತ್ತು. ಇದಕ್ಕಾಗಿ ಇಲಾಖೆಯಿಂದ ಆನ್ಲೈನ್ ವ್ಯವಸ್ಥೆ ರೂಪಿಸಲಾಗಿದೆ. ಅರ್ಜಿದಾರರು https:// igrsup.gov.in ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಬಹುದಿತ್ತು.
Bank Balance With Aadhaar: ಇಂದಿನ ಡಿಜಿಟಲ್ ಯುಗದಲ್ಲಿ ಆಧಾರ್ ಕಾರ್ಡ್ ಪ್ರತಿಯೊಬ್ಬರಿಗೂ ಅತ್ಯಗತ್ಯ ಗುರುತಿನ ದಾಖಲೆಯಾಗಿದೆ. ಬ್ಯಾಂಕಿಂಗ್ ಸೇವೆಗಳಿಂದ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಕಾರ್ಡ್ ಅನ್ನು ಕಡ್ಡಾಯ ದಾಖಲೆಯಾಗಿ ಬಳಸಲಾಗುತ್ತಿದೆ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ), ಗ್ರಾಹಕರಿಗೆ ಆಧಾರ್ ಕಾರ್ಡ್ ನೀಡುವ ಸಂಸ್ಥೆ, ಕಾಲಕಾಲಕ್ಕೆ ಹಲವು ಸೌಲಭ್ಯಗಳನ್ನು ನೀಡುತ್ತಲೇ ಇರುತ್ತದೆ. ಇಂದು ಕೂಡ ಅಂತಹ ಒಂದು ಮಾಹಿತಿ ನೀಡಿದೆ.
ಪ್ರತಿ 10 ವರ್ಷಗಳಿಗೊಮ್ಮೆ ಯಾವುದೇ ವ್ಯಕ್ತಿಯು ತಮ್ಮ ಇಚ್ಚೆಯ ಮೇರೆಗೆ ಬಯೋಮೆಟ್ರಿಕ್ಸ್ ಮತ್ತು ಜನಸಂಖ್ಯಾ ವಿವರಗಳನ್ನು ನವೀಕರಿಸಬಹುದು. ಇದು ಕಡ್ಡಾಯ ನಿಯಮವಲ್ಲ, ಸಲಹೆ ಅಷ್ಟೇ ಎಂದು ಯುಐಡಿಎಐ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
UIDAI: ಆಧಾರ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆಗೆ ಸಂಬಂಧಿಸಿದ ಮಾಹಿತಿಗಳನ್ನು ಹ್ಯಾಕ್ ಮಾಡಲಾಗುತ್ತದೆ ಎಂಬ ಸುದ್ದಿಯೊಂದು ಇತ್ತೀಚಿಗೆ ಸಖತ್ ವೈರಲ್ ಆಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿರುವ ಯುಐಡಿಎಐ ಹೇಳಿದ್ದೇನು ಮುಂದೆ ಓದಿ...
Aadhaar card: ಪ್ರತಿಯೊಬ್ಬ ಭಾರತೀಯರಿಗೂ ಆಧಾರ್ ಕಾರ್ಡ್ ಒಂದು ಪ್ರಮುಖ ಮತ್ತು ಅಗತ್ಯ ದಾಖಲೆ ಆಗಿದೆ. ಆದರೆ, ಈ ಮಧ್ಯೆ, ಯುಐಡಿಎಐ ಆಧಾರ್ ಕಾರ್ಡ್ ಹೊಂದಿರುವವರ ಹಣಕಾಸಿನ ವಹಿವಾಟುಗಳನ್ನು ಟ್ರ್ಯಾಕ್ ಮಾಡುತ್ತದೆ ಎಂಬ ವೈರಲ್ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರಿದು ಸತ್ಯವೇ? ಈ ಬಗ್ಗೆ ಯುಐಡಿಎಐ ಏನು ಹೇಳಿದೆ ಎಂದು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.