Madhya Pradesh Politics: ಬಿಹಾರದ ರಾಜಧಾನಿ ಪಾಟ್ನಾದಲ್ಲಿ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಯುದ್ಧವನ್ನು ಸಾರಲು ಕಾಂಗ್ರೆಸ್ ನಾಯಕರು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಏತನ್ಮಧ್ಯೆ, ದೆಹಲಿ ಕಾಂಗ್ರೆಸ್ (ಡಿಪಿಸಿಸಿ) ಮತ್ತು ಮಧ್ಯಪ್ರದೇಶ ಕಾಂಗ್ರೆಸ್ (ಎಂಪಿಸಿಸಿ) ಯಿಂದ ಬಂದಿರುವ ಹೇಳಿಕೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆಹೊಂದಿಕೆಯಾಗುತ್ತಿಲ್ಲ.
AAP About Adipurush: 'ಆಧಿಪುರುಷ್' ಚಿತ್ರದ ವಿರುದ್ಧ ಅಸಮಾಧಾನ ಹೊರಹಾಕಿರುವ ಆಮ್ ಆದ್ಮಿ ಪಕ್ಷ ಈ ಚಿತ್ರದ ಮೂಲಕ ಶ್ರೀರಾಮ ಹಾಗೂ ಹಿಂದೂ ಧರ್ಮಕ್ಕೆ ಅವಮಾನ ಎಸಗಲಾಗಿದೆ ಎಂದು ಆರೋಪಿಸಿದೆ ಮತ್ತು ಬಿಜೆಪಿ ಮುಖಂಡರು ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದೆ.
Satyendar Jain : ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರು ದೆಹಲಿಯ ತಿಹಾರ್ ಜೈಲಿನ ಸ್ನಾನ ಗೃಹದಲ್ಲಿ ಗುರುವಾರ (ಮೇ25) ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
BJP Vs AAP: ಯಾರನ್ನು ಕೇಜ್ರಿವಾಲ್ ಅವರು ಭ್ರಷ್ಟಾಚಾರದ ಪ್ರತಿಮೂರ್ತಿಗಳು ಎಂದು ಭಾವಿಸುತ್ತಿದ್ದರೋ, ಇಂದು ಆ ಜನರ ಜೊತೆಗೆ ಕೇಜ್ರಿವಾಲ್ ನಿಂತಿರುವುದು ಕಂಡುಬರುತ್ತಿದೆ ಎಂದು ಈಶಾನ್ಯ ದೆಹಲಿ ಬಿಜೆಪಿ ಸಂಸದ ಮನೋಜ್ ತಿವಾರಿ ಆರೋಪಿಸಿದ್ದಾರೆ. ಇದ್ದಕ್ಕಿದ್ದಂತೆ ಕೇಜ್ರಿವಾಲ್ ಅವರು ಆ ಭ್ರಷ್ಟರ ಜೊತೆಗೆ ಒಡನಾಟ ಬೆಳೆಸುವುದು ಆಶ್ಚರ್ಯ ಹುಟ್ಟಿಸುವಂತಿದೆ ಎಂದು ಅವರು ಹೇಳಿದ್ದಾರೆ.
Karnataka Exit poll 2023 : ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ ಎಂದು ವಿವಿಧ ಮಾಧ್ಯಮಗಳು ಮತ್ತು ಸಂಸ್ಥೆಗಳ ಎಕ್ಸಿಟ್ ಪೋಲ್ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
Karnataka Assembly Election 2023 : ಬಿ. ಎಸ್. ಯಡಿಯೂರಪ್ಪ ಅವರು ಒಟ್ಟು 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇದೀಗ 2023ರ ಚುನಾವಣೆಗೆ ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ್ದಾರೆ.
siddalinga Shree : ಸಿದ್ದಗಂಗಾ ಮಠದ ಸ್ವಾಮೀಜಿಗಳು ತುಮಕೂರಿನ ಮತಗಟ್ಟೆ ಸಂಖ್ಯೆ 116ರಲ್ಲಿ ಮತದಾನ ಮಾಡಿದರು. ಶ್ರೀಗಳು 116ರ ವಾರ್ಡ್ ನಲ್ಲಿ ಮೊದಲಿಗರಾಗಿ ಮತ ಹಾಕಿದ್ದಾರೆ. ಜೊತೆಗೆ ಮತದಾನದ ಮಹತ್ವದ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ್ದಾರೆ.
Dr. C. N. Ashwath Narayan : ಹೈವೋಲ್ಟೇಜ್ ಕಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಅಂತ್ಯವಾಗಿ, ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದ್ದು, ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಗೆಲುವಿನ ಆಶಾವಾದನ್ನು ಇಟ್ಟುಕೊಂಡಿವೆ.
ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ. ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ವೇದಿಕೆ ಯೋಗ್ಯವಾಗಿಲ್ಲ ಎಂದು ಹೇಳಿ ಪರಿಹಾರವನ್ನು ನಿರಾಕರಿಸಿದರು.
ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಸುರೇಶ್ ರಾಥೋಡ್ ಅವರು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಹಾಗೂ ದೇಶದ ಅತ್ಯುತ್ತಮ ಯುವ ರಾಜಕಾರಣಿ ಪ್ರಶಸ್ತಿಗೆ ಭಾಜನರಾಗಿರುವ ರಾಘವ್ ಚಡ್ಡಾ ಹಾಗೂ ನೂರಾರು ಕಾರ್ಯಕರ್ತರೊಟ್ಟಿಗೆ ಬೃಹತ್ ರ್ಯಾಲಿ ಹಾಗೂ ಮೆರವಣಿಗೆ ಮೂಲಕ ತೆರಳಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರೌಸ್ ಅವೆನ್ಯೂ ನ್ಯಾಯಾಲಯವು ಸೋಮವಾರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರದಂದು ಸಮನ್ಸ್ ಕರೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.