ಇಂದು ಅಪ್ಪು ಅವರ 50ನೇ ಜನ್ಮ ದಿನ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಪ್ಪು ಕುರಿತು ತಮ್ಮ ಪ್ರೀತಿ ವ್ಯಕ್ತಪಡಿಸಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ತೊಡಗಿ ಸೆಲೆಬ್ರಿಟಿಗಳ ತನಕ ಎಲ್ಲರೂ ಶುಭಶಾಯ ಕೋರಿ ಪೋಸ್ಟ್ ಹಾಕುತ್ತಿದ್ದಾರೆ.
Puneeth Rajkumar : ಧಾರವಾಡದಲ್ಲಿ ಮಾರ್ಚ್ 15 ರಂದು ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು.
'Avatara Purush 2' : ನಿರ್ದೇಶಕ ಸಿಂಪಲ್ ಸುನಿ ತಮ್ಮ ಬಹುನಿರೀಕ್ಷಿತ ಅವತಾರ ಪುರುಷ ಸಿನಿಮಾದ ಸೀಕ್ವೆಲ್ ಬಿಡುಗಡೆಗೆ ತಯಾರಿ ನಡೆಸುತ್ತಿದ್ದು, ರಿಲೀಸ್ ಡೇಟ್ ಕುರಿತು ಮಾಹಿತಿಯೊಂದನ್ನು ನೀಡಿದ್ದಾರೆ.
'Kannamuchche Kaedegude : ನಟರಾಜ್ ಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ 'ಕಣ್ಣಾಮುಚ್ಚೆ ಕಾಡೆಗೂಡೆ' ಸಿನಿಮಾದಲ್ಲಿ ನಟ ರಾಘವೇಂದ್ರ ರಾಜ್ಕುಮಾರ್ ನಿವೃತ್ತ ವೈದ್ಯರಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Naveen Sajju: ಕನ್ನಡದ ಹಿನ್ನೆಲೆ ಗಾಯಕ ನವೀನ್ ಸಜ್ಜು ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸದಾಗಿ ಬರುತ್ತಿರುವ 'ಚುಕ್ಕಿ ತಾರೆ' ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಸೀರಿಯಲ್ನ ಪ್ರೋಮೋ ಈಗಾಗಲೇ ರಿಲೀಸ್ ಆಗಿದ್ದು, ಇದರಲ್ಲಿ ಈ ಗಾಯಕ ಕಾಣಿಸಿಕೊಂಡಿದ್ದಾರೆ.
Tanvi rao : ಕನ್ನಡ ಕಿರುತೆರೆಯ ನಟಿ ತನ್ವಿ ರಾವ್ ಸದ್ಯಕ್ಕೆ ಭಾಗ್ಯಲಕ್ಷ್ಮೀ ಧಾರಾವಾಹಿಯ ಮೂಲಕ ವೀಕ್ಷಕರಿಗೆ ಪರಿಚಿತರಾಗಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಾಮಾನ್ಯ ಜನರಿಗೆ ಪರಿಚಿತರಾಗಿದ್ದ ಇವರು ದೆಹಲಿ ದೂರದರ್ಶನದ 'ಧಿನಕ್ ಧಿನ್ ಧಾ' ಹಾಗೂ ಮುಂಬೈ ದೂರದರ್ಶನದ 'ಧಮ್ ಧಮಾ ಧಮ್' ಕಾರ್ಯಕ್ರಮಗಳಲ್ಲಿ ಬಾಲ ಕಲಾವಿದೆಯಾಗಿ ಭಾಗವಹಿಸಿದ್ದರು. 10 ವರ್ಷದವರಾಗಿದ್ದಾಗಲೇ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಕರ್ನಾಟಕ ರಾಜ್ಯ ಪಾಲರಿಂದ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು.ಇತ್ತೀಚೆಗೆ ನಟಿ ತನ್ವಿ ರಾವ್ ಭಾಗ್ಯಲಕ್ಷ್ಮಿ ಧಾರಾವಾಹಿಯ ಕೀರ್ತಿ ಪಾತ್ರಕ್ಕೆ ಬಣ್ಣ ಹಚ್ಚಿರುವುದರಿಂದ ಆಗಾಗ ಸುದ್ದಿ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ.
Jogi Prem: ಚಂದನವನದ ನಟ ಹಾಗೂ ಕ್ರಿಯೇಟಿವ್ ಡೈರೆಕ್ಟರ್ ಜೋಗಿ ಪ್ರೇಮ್ ಕೆಡಿ ಚಿತ್ರದ ಬಳಿಕ, ಬಾಲಿವುಡ್ಗೆ ಹಾರ್ತಿದ್ದಾರೆ ಎನ್ನಲಾಗ್ತಿದೆ. ಹಾಗೆಯೇ ಈ ಮಾಸ್ ನಿರ್ದೇಶಕ ಸಲ್ಮಾನ್ ಖಾನ್ ಹಾಕಿಕೊಂಡು ಸಿನಿಮಾ ಮಾಡಲು ಹೊರಟಿದ್ದಾರೆ ಎಂದ ಸುದ್ದಿ ವೈರಲ್ ಆಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Shivarajkumar-Hemanth Rao Combo:ಚಂದನವನದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಲವ್ ಸೋರಿಯ ಬಳಿ ಮಾಸ್ ಚಿತ್ರದ ಕಡೆ ಮುಖ ಮಾಡಿದ್ದು, ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗೆ ಇದೀಗ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಹಾಗಾದರೆ ಅದು ಯಾವ ಚಿತ್ರ? ಇಲ್ಲದೆ ಸಂಪೂರ್ಣ ಮಾಹಿತಿ.
Ramesh Aravind Television Interview: ಸ್ಟಾರ್ ಸುವರ್ಣ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಹೊಸ ಧಾರವಾಹಿ ʻಆಸೆʼ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಸದ್ಯ ಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಸಹ ಇಷ್ಟಪಡುತ್ತಿದ್ದಾರೆ.
Director Naeem Syed Health: ಕ್ಯಾನ್ಸರ್ನಿಂದ ಬಳಲುತ್ತಿರುವ ಜೂನಿಯರ್ ಮೆಹಮೂದ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿರುವ ಜಾನಿ ಲಿವರ್ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದಂತೆ, ಬೇಗ ಹುಷಾರಾಗುವಂತೆ ಅವರನ್ನು ಪ್ರೇರೇಪಿಸಿದ್ದಾರೆ.
Vasuki Vaibhav: ಕನ್ನಡ ಚಿತ್ರರಂಗದ ಗಾಯಕ, ಸಂಗೀತ ನಿರ್ದೇಶಕ, ನಟ, ಹೆಸರು ಮಾಡಿರುವ ವಾಸುಕಿ ವೈಭವ್, ಇದೀಗ ತಮ್ಮ ಬದುಕಿನ ಮತ್ತೊಂದು ಘಟ್ಟಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಇಷ್ಟು ದಿನ ಒಂಟಿಯಾಗಿದ್ದವರು ಇಂದು ತಮ್ಮ ಬಹುಕಾಲದ ಗೆಳತಿ ಬೃಂದಾ ಜೊತೆಗೆ ದಾಂಪತ್ಯ ಬದುಕಿಗೆ ಹೆಜ್ಜೆ ಹಾಕುತ್ತಿದ್ದಾರೆ.
Krishi Tapanada : ಕೃಷಿ ತಾಪಂಡ ʼಅಕಿರʼ ಸಿನಿಮಾ ಮೂಲಕ ಪದಾರ್ಪಣೆ ಮಾಡಿ ಚೊಚ್ಚಲ ಚಿತ್ರದ ಮೂಲಕವೇ ಖ್ಯಾತಿಯನ್ನು ಪಡೆದವರು. ಹೀಗೆ ʼಎರಡು ಕನಸುʼ, ʼಕನ್ನಡಕ್ಕಾಗಿ ಒಂದನ್ನು ಒತ್ತಿʼ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.
King Of Kotha : ದುಲ್ಕರ್ ಸಲ್ಮಾನ್ ತಮ್ಮ ಇತ್ತೀಚಿನ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದು, ಸಿನಿಮಾ ಅಗಸ್ಟ್ 24, 2023 ರಂದು ತೆರೆ ಕಂಡಿದೆ. ಚಿತ್ರ ತಂಡ OTT ರಿಲೀಸ್ ಕುರಿತು ದಿನಾಂಕ ಘೋಷಣೆ ಮಾಡಿದೆ.
Ashok Selvan : ʼಓ ಮೈ ಕಡುವಲೇʼ ಖ್ಯಾತಿಯ ದಕ್ಷಿಣದ ಜನಪ್ರಿಯ ನಟ ಅಶೋಕ್ ಸೆಲ್ವನ್ ಅವರು ಅರುಣ ಪಾಂಡಿಯನ್ ಅವರ ಪುತ್ರಿ ಕೀರ್ತಿ ಪಾಂಡಿಯನ್ ಅವರನ್ನು ಹುಟ್ಟೂರು ತಿರುನೆಲ್ವೇಲಿಯ ಇಟ್ವೇರಿಯಲ್ಲಿ ಮದುವೆ ನಡೆದಿದೆ. ತಮಿಳು ಚಿತ್ರರಂಗದಲ್ಲಿ ಹೆಚ್ಚಾಗಿ ನಟ ಅಶೋಕ ಸೆಲ್ವನ್ ಕಾಣಿಸಿಕೊಂಡಿದ್ದು, ಸೂಧು ಕವ್ವುಮ್(2013) ಸಿನಿಮಾದ ಚೊಚ್ಚಲ ಪ್ರವೇಶ ಮಾಡಿದರು. ಸಿ.ವಿ.ಕುಮಾರ್ ಅವರ ನಿರ್ಮಾಣದ Pizza II: Villa (2013) ಮತ್ತು Thegidi (2014) ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ 2021ರಲ್ಲಿ ತೆಲುಗು ಮತ್ತು ಮಲಯಾಳಂ ಸಿನಿಮಾಗಳಿಗೂ ಪಾದಾರ್ಪಣೆ ಮಾಡಿದ್ದಾರೆ.
Sandalwood Actor Pratham: ಸ್ಯಾಂಡಲ್ವುಡ್ ನಟ ಒಳ್ಳೆ ಹುಡ್ಗ ಪ್ರಥಮ್, ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಮಂಡ್ಯ ಮೂಲದ ಭಾನುಶ್ರೀ ಜೊತೆ ಎಂಗೇಜ್ ಮಾಡಿಕೊಂಡಿರುವ ನಟ, ತಮ್ಮ ಮದುವೆಯ ಒಂದಿಷ್ಟು ಯೋಜನೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.