ಸಂಕಷ್ಟದಲ್ಲಿ ಸಿಲುಕಿರುವ ಪತಿಯನ್ನ ಪಾರು ಮಾಡಲು ದೇವರ ಮೊರೆ ಹೋಗಿದ್ದಾರೆ ವಿಜಯಲಕ್ಷ್ಮೀ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ ವಿಜಯಲಕ್ಷ್ಮೀ.
Renukaswamy father Surprising statement: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಜೈಲುಪಾಲಾಗಿದ್ದಾರೆ. ಮತ್ತೊಂದೆಡೆ ಮಗನನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿಹೋಗಿದೆ.
Vijayalakshmi Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ZEE ಕನ್ನಡ ನ್ಯೂಸ್ ಜೊತೆ ಸಿದ್ಧರೂಢ ಮೊದಲ ಮಾತು
ಮೊನ್ನೆ ಸನ್ನಡತೆ ಆಧಾರದಲ್ಲಿ ರಿಲೀಸ್ ಆಗಿದ್ದ ಸಿದ್ಧರೂಢ
ನಟ ದರ್ಶನ್ ಇದ್ದ ಪಕ್ಕದ ಸೆಲ್ನಲ್ಲಿದ್ದ ಸಿದ್ಧರೂಢ
ದರ್ಶನ್ ಸಾಕಷ್ಟು ಕುಗ್ಗಿದ್ದಾರೆ, ಸಾಕಷ್ಟು ನೋವಿನಲ್ಲಿದ್ದಾರೆ
ದರ್ಶನ್ಗೆ ನಾನು ಧ್ಯಾನ ಹೇಳಿಕೊಟ್ಟಿದ್ದೇನೆ-ಸಿದ್ಧರೂಢ
ನಾನು ಜೈಲಿನಲ್ಲಿರುವಾಗ ದರ್ಶನ್ಗೆ ತಲೆ ಕೂದಲು ಇತ್ತು
Thugudeep Srinivas Life Story: ತೂಗುದೀಪ್ ಶ್ರೀನಿವಾಸ.. ಈ ಹೆಸರು ಕೇಳಿದ ತಕ್ಷಣ ನೆನಪಿಗೆ ಬರೋದು ಅವರ ಅದ್ಭುತ ನಟನೆ.. ವಿಲನ್ ಹಾಗೂ ಪೋಷಕ ಪಾತ್ರಗಳಲ್ಲಿ ಮಿಂಚಿ ಅಪಾ ಅಭಿಮಾನಿಗಳನ್ನು ಗಳಿಸಿದ ಕನ್ನಡದ ಖ್ಯಾತ ನಟ ತೂಗುದೀಪ್ ಶ್ರೀನಿವಾಸ.. ಇದೀಗ ಇವರ ಜೀವನದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ತಿಳಿಯೋಣ...
ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್
ತಲೆನೋವಾದ ಪ್ರದೋಷ್ ಮೊಬೈಲ್ ರಿಟ್ರೀವ್..!
ಮೊಬೈಲ್ನಲ್ಲಿರುವ ವಿಡಿಯೋ ಮಾಡೋದು ಕಷ್ಟ!?
ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ದರ್ಶನ್ ವಿಡಿಯೋ
ಐಫೋನ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಪ್ರದೋಷ್
Actor Darshan: 'ಕಾಟೇರ' ನಿರ್ದೇಶಕ ತರುಣ್ ಸುಧೀರ್ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ತರುಣ್ 'ದಾಸ'ನನ್ನು ಭೇಟಿ ಆಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪದಲ್ಲಿ ನಟ ದರ್ಶನ್ & ಗ್ಯಾಂಗ್ ಈಗಾಗಲೇ ಜೈಲು ಸೇರಿದೆ. ಕಳೆದೊಂದು ತಿಂಗಳಿನಿಂದ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ದರ್ಶನ್ಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರ ಆರೋಗ್ಯದಲ್ಲಿ ಸಮಸ್ಯೆ (ಅತಿಸಾರ) ಆಗುತ್ತಿದೆ.
Renuka Swamy Case: ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಹತ್ಯೆಗೈದ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬೆಂಗಳೂರು ಪೊಲೀಸರು ಸಂಗ್ರಹಿಸಿದ್ದಾರೆ.. ಕೊಲೆ ನಡೆದ ಪ್ರದೇಶದ ಸುತ್ತಮುತ್ತಲಿನ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
Darshan in Jail: ಬೆಂಗಳೂರಿನ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕನ್ನಡ ನಟ ದರ್ಶನ್, ಅವರ ಗೆಳತಿ, ನಟಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಈಗ ಜೈಲಿನಲ್ಲಿದ್ದಾರೆ.
Darshan head shave : ವಿಗ್ ನಿಭಾಯಿಸಲು ಕಷ್ಟವಾದ ಹಿನ್ನೆಲೆ ಜೈಲು ಅಧಿಕಾರಿಗಳು ನಟ ದರ್ಶನ್ ಅವರ ತಲೆ ಕೂದಲನ್ನು ತೆಗೆಸಿದ್ದಾರೆ. ಸಧ್ಯ ದಾಸ ರಜನಿಕಾಂತ್ ನಟನೆಯ ಶಿವಾಜಿ ಸಿನಿಮಾದಲ್ಲಿ ಲುಕ್ನಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ..
Darshan and Prajwal Revanna meet: ಪರಪ್ಪನ ಅಗ್ರಹಾರದಲ್ಲಿ ಪೆನ್ ಡ್ರೈವ್ ಪ್ರಕರಣ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಇದ್ದಾರೆ. ಹೀಗಿರುವಾಗ ಪ್ರಜ್ವಲ್ ರೇವಣ್ಣ ಮತ್ತು ದರ್ಶನ್ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Dhanveer Gowda met Darshan : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಕಳೆದ ಒಂದು ವಾರದಿಂದ ನಟನನ್ನು ಭೇಟಿಯಾಗಲು ಕುಟುಂಬಸ್ಥರು ಜೈಲಿಗೆ ಬರುತ್ತಿದ್ದಾರೆ.. ಇನ್ನು ಇಂದು ನಟ ಧನ್ವಿರ್ ಗೌಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಗೆಳೆಯನನ್ನು ಭೇಟಿ ಮಾಡಿದರು.. ಈ ವೇಳೆ..
BC Patil on Darshan case : ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಈ ಪ್ರಕರಣದಲ್ಲಿ ಯಾರೇ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು..
ಪವಿತ್ರಗೌಡ ಮೇಲೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ
ʻಪವಿತ್ರಗೌಡರನ್ನ ದರ್ಶನ್ ಪತ್ನಿ ಅಂತ ಕರೆಯಬೇಡಿʼ
ʻಪವಿತ್ರಗೌಡ ದರ್ಶನ ಅವರೆ ಎರಡನೇ ಪತ್ನಿ ಅಲ್ಲʼ
ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ
ದರ್ಶನ್ ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣ
ಇಂದು ದರ್ಶನ್ 14 ದಿನ ನ್ಯಾಯಾಂಗ ಬಂಧನ ಮುಕ್ತಾಯ
ಕೋರ್ಟ್ಗೆ ಹಾಜರುಪಡಿಸುವಾಗ ಫ್ಯಾನ್ಸ್ ಬರುವ ಸಾಧ್ಯತೆ
ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರು ಪಡಿಸಲು ನಿರ್ಧಾರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.