Actor Darshan case updates : ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಗೌರವ್ ಶೆಟ್ಟಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಭೇಟಿಯಾಗಿ ಸ್ವಾಗತಿಸಿದ್ದಾರೆ. ಈ ಕುರಿತ ವೀಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದು, ದರ್ಶನ್ ಅಭಿಮಾನಿಗಳಿಗೆ ತೀವ್ರ ಆಘಾತ ತಂದಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Kannada NewsToday: ಕರ್ನಾಟಕದಲ್ಲಿ ಇಂದು ರೇಣುಕಾಸ್ವಾಮಿ ಹ*ತ್ಯೆ ಪ್ರಕರಣ, ನಟ ದರ್ಶನ್ಗೆ ಸಂಬಂಧಿಸಿದ ಕಾನೂನು ಬೆಳವಣಿಗೆ, ಆಗಸ್ಟ್ 13ರ ಕರ್ನಾಟಕ ಬಂದ್, SIR ಮತದಾರರ ಪಟ್ಟಿ ಪರಿಶೀಲನೆ, ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಚಟುವಟಿಕೆ ಹಾಗೂ ಬೆಂಗಳೂರಿನ ಹವಾಮಾನ ಪ್ರಮುಖ ಸುದ್ದಿಗಳಾಗಿವೆ. ಇನ್ನಷ್ಟು ಲೈವ್ ಅಪ್ಡೇಟ್ಸ್ ಇಲ್ಲಿದೆ ನೋಡಿ...
Kannada News Today: ಕರ್ನಾಟಕದ ಇಂದಿನ ಬ್ರೇಕಿಂಗ್ ನ್ಯೂಸ್, ಆಗಸ್ಟ್ 13ರ ಕರ್ನಾಟಕ ಬಂದ್, ನಟ ದರ್ಶನ್ ಕುರಿತ ಅಪ್ಡೇಟ್ಸ್, ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗಳು, ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಹಾಗೂ ಬೆಂಗಳೂರಿನ ಹವಾಮಾನ ಸೇರಿದಂತೆ ಪ್ರಮುಖ ಸುದ್ದಿಗಳ ಕ್ಷಣಕ್ಷಣದ ಲೈವ್ ಅಪ್ಡೇಟ್ಸ್ ಇಲ್ಲಿದೆ.
Darshan inquired about Rocking Star Yash: ಕೊಲೆ ಆರೋಪದಲ್ಲಿ ನಟ ದರ್ಶನ್ (Darshn Thoogudeepa)ಜೈಲಿನಲ್ಲಿದ್ದರೂ ರಾಂಕಿಂಗ್ ಸ್ಟಾರ್ ಯಶ್ ಅವರ ಬಗ್ಗೆ ವಿಚಾರಿಸಿದ್ದಾರೆ.ಮಾತ್ರವಲ್ಲದೇ ಯಶ್ ಅವರ ಮುಂದಿನ ಸಿನಿಮಾದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನ ಸಾಕ್ಷಿಗೆ ಬೆದರಿಕೆ ಹಾಕಿದ್ದ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಬಂಧಿತರ ವಿಚಾರಣೆ ವೇಳೆ ಕೆಲ ಮಾಹಿತಿಗಳು ಹೊರಬಂದಿವೆ. ಅಷ್ಟಕ್ಕೂ ಸಾಕ್ಷಿಗೆ ಬೆದರಿಕೆ ಹಾಕಿದ್ದ ಆ ಪ್ರಭಾವಿಗಳು ಯಾರು..? ವಾಟ್ಸ್ ಅಪ್ ಕಾಲ್ ನಲ್ಲಿದ್ದ ಆ ಇಬ್ಬರು ವ್ಯಕ್ತಿಗಳು ಯಾರು..? ಕೇಸ್ನ ಇನ್ ಸೈಡ್ ವಿಚಾರ ಹೇಳ್ತಿವಿ ಈ ವರದಿ ನೋಡಿ.
ಗೆಳತಿ ಪವಿತ್ರಾ ಗೌಡ (Pavithra Gowda) ಜೊತೆ ಸೇರಿಕೊಂಡು ಮಾಡಿರುವ ಕೃತ್ಯದಿಂದಾಗಿ ನಾಯಕ ನಟನಾಗಿ ಕನ್ನಡ ಚಿತ್ರರಂಗದಲ್ಲಿ ಮಿಂಚಬೇಕಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. ಇದೀಗ ಆರೋ;ಪಿ ದರ್ಶನ್ ತೂಗುದೀಪ ಅವರಿಗೆ ಸುಪ್ರೀಂ ಕೋರ್ಟ್ನಿಂದ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ. ಜಾಮೀನು ನಿರಾಕರಣೆ ಕುರಿತು ಮರುಪರಿಶೀಲನೆ ನಡೆಸಿ ಪರಿಷ್ಕರಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಬಗ್ಗೆ ಮಹತ್ವದ ತೀರ್ಪು ಬಂದಿದೆ.
Renukaswamy case updates : ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ನಟ ದರ್ಶನ್ ತೂಗುದೀಪ ಅವರಿಗೆ ಕಾನೂನಿನ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಈ ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರಿಗೆ ದರ್ಶನ್ ಅಭಿಮಾನಿಗಳು ನೇರವಾಗಿ ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು, ಇದು ನಟ ದರ್ಶನ್ಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ ಎನ್ನಲಾಗಿದೆ.
Darshan case updates : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ತನಿಖೆಯಲ್ಲಿ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದೆ. ಪ್ರಕರಣದ 17ನೇ ಸಾಕ್ಷಿಗೆ ಅಪರಿಚಿತರಿಂದ ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಆ ಸಾಕ್ಷಿಗೆ ತಕ್ಷಣವೇ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ನ್ಯಾಯಾಲಯವು ತನಿಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ..
ನಿನ್ನೆ ನಟ ದರ್ಶನ್ ಅವರ ಪುತ್ರ ವಿನೀಶ್ ಅವರು ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಬೈಕ್ ಸವಾರರು ಹಾಗು ಸ್ಥಳೀಯರ ಜೊತೆ ವಾಗ್ವಾದ ನಡೆದ ಬಗ್ಗೆ ಸುದ್ದಿ ಬಿತ್ತರವಾಗಿತ್ತು, ಇದೀಗ ಈ ಕುರಿತು ವಿಜಯ ಲಕ್ಷ್ಮಿ ದರ್ಶನ್ ಅವರು ಸ್ಪಷ್ಟನೆ ನೀಡಿದ್ದಾರೆ...
ನಟ ದರ್ಶನ್ ಪುತ್ರ ವಿನೀಶ್ ಚಲಾಹಿಸುತ್ತಿದ್ದ ಕಾರ್ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. KA01-MU9969 ನೋಂದಣಿ ಸಂಖ್ಯೆಯ 'ಫೋರ್ಡ್ ಎಂಡೋವರ್' ಐಶಾರಾಮಿ ಕಾರ್ ಚಲಾಯಿಸುತ್ತಿದ್ದ ವಿನೀಶ್ ಎನ್ನಲಾಗಿದೆ. ಅಪಘಾತ ಬೆನ್ನಲ್ಲೇ ನಟನ ಪುತ್ರನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Pavitra Gowda autobiography : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಕುರಿತು ಇದೀಗ ಮತ್ತೊಂದು ರೋಚಕ ಸುದ್ದಿ ಹೊರಬಿದ್ದಿದೆ. ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ, ಪವಿತ್ರಾ ಗೌಡ ಅವರು ಆತ್ಮಚರಿತ್ರೆ ( Pavitra Gowda Autobiography) ಬರೆಯಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.. ಈ ಕುರಿತ ಇಂಟ್ರಸ್ಟಿಂಗ್ ವರದಿ ಇಲ್ಲಿದೆ..
Darshan viral video : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಸದ್ಯ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಷ್ಟೆಲ್ಲಾ ಸಂಕಷ್ಟಗಳ ಮಧ್ಯೆಯೂ ದಾಸನ ಮೇಲಿನ ಅಭಿಮಾನಿಗಳ ಕ್ರೇಜ್ ಮತ್ತು ಬೆಂಬಲ ಮಾತ್ರ ಸ್ವಲ್ಪವೂ ಕಡಿಮೆಯಾಗಿಲ್ಲ. ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಡಿವಿಲ್ ವಿಡಿಯೋ ಒಂದು ಸಂಚಲನ ಸೃಷ್ಟಿಸುತ್ತಿದೆ..
Darshan case updates : ಕಳೆದ ಎಂಟು ತಿಂಗಳಿಂದ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಭವಿಷ್ಯ ಇಂದು ಸುಪ್ರೀಂ ಕೋರ್ಟ್ನಲ್ಲಿ ನಿರ್ಧಾರವಾಗಬೇಕಿತ್ತು. ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಅಭಿಮಾನಿಗಳಿಗೆ ಸದ್ಯಕ್ಕೆ ನಿರಾಸೆಯಾಗಿದೆ. ಈ ಪ್ರಕರಣದ ವಿಚಾರಣೆಗೆ ಅಂತಿಮವಾಗಿ ಸುಪ್ರೀಂ ಕೋರ್ಟ್ ಗಡುವು ನೀಡಿದ್ದು ಯಾವಾಗ? ಜೈಲಿನಲ್ಲಿ ದರ್ಶನ್ ಪಡುತ್ತಿರುವ ಪಾಡೇನು? ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
Actor Darshan: ನಟ ದರ್ಶನ್ಗೆ ಬೇಲ್ ಸಿಗುತ್ತಾ ಏನಾಗಲಿದೆ ದರ್ಶನ್ ಬೇಲ್ ಬೇಲ್ ಭವಿಷ್ಯ ಇಂದು ಕೋರ್ಟ್ನಲ್ಲಿ ಏನಾಯ್ತು ಸುಪ್ರೀಂ ಕೋರ್ಟ್ ಹೇಳಿದ್ದೇನು?
Vinay Kulkarni Darshan in Jail :ಅಭಿಮಾನಿಗಳಿಂದ ಪ್ರೀತಿಯಿಂದ 'ಡಿಬಾಸ್' ಎಂದೇ ಕರೆಯಿಸಿಕೊಳ್ಳುವ ನಟ ದರ್ಶನ್ ತೂಗುದೀಪ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ ಸರಿಯಾಗಿ ಒಂದು ವರ್ಷ ಕಳೆಯುವಷ್ಟರಲ್ಲೇ, ಅವರ ಆಪ್ತ ಸ್ನೇಹಿತ ಹಾಗೂ ಧಾರವಾಡದ ಪ್ರಭಾವಿ ರಾಜಕಾರಣಿ ವಿನಯ್ ಕುಲಕರ್ಣಿ ಕೂಡ ಅದೇ ಜೈಲಿನ ಕತ್ತಲ ಕೋಣೆಯನ್ನು ಸೇರಿರುವುದು ರಾಜ್ಯ ರಾಜಕಾರಣ ಮತ್ತು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಇದು ಕೇವಲ ಕಾಕತಾಳಿಯವೋ ಅಥವಾ ಕರ್ಮದ ಫಲವೋ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಜೋರಾಗಿ ನಡೆಯುತ್ತಿದೆ.
Actor Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮುಂದೆ ವಿಶೇಷ ಅಭಿಮಾನಿಯೊಬ್ಬರು ಹಾರ ಬದಲಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Chitradurga Renukaswamy Case: ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ಕ್ರಾಸ್ ಎಕ್ಸಾಮಿನೇಷನ್ ವೇಳೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಿರೀಶ್ ನಾಯಕ್ಗೆ ಇದೀಗ ಸಂಕಷ್ಟ ಎದುರಾಗಿದೆ.
Good News For Actor Darshan: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ಗೆ ಗುಡ್ನ್ಯೂಸ್ ಸಿಕ್ಕಿದೆ..ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ತಡೆಯಾಜ್ಞೆ ಹೊರಡಿಸಿದೆ..