AICC ಅಧ್ಯಕ್ಷ ಖರ್ಗೆ ಖಡಕ್ ಮಾತಿಗೆ ಬೆದರಿದ ʻಕೈʼ ಪಡೆ
ಮಾತಿಲ್ಲ, ಮೌನಕ್ಕೆ ಶರಣಾದ ರಾಜ್ಯ ಕಾಂಗ್ರೆಸ್ ನಾಯಕರು
ʻಹೈʼ ಆದೇಶದ ಮುಂದೆ ಡ್ಯಾನ್ಸ್ ಮಾಡೋಕ್ಕಾಗಲ್ಲ-ಸತೀಶ್
ಸೈಲೆಂಟ್ ಹಿಂದೆ ಮತ್ತೊಂದು ಸ್ಕೆಚ್ ಹಾಕುತ್ತಿದ್ದಾರಾ ಸತೀಶ್?
2028ಕ್ಕೆ ನಾನೇ ಸಿಎಂ ಅಂತಿದ್ದ ಸತೀಶ್.. ಉಲ್ಟಾ ಮಾತು
ಹಾವೇರಿ: ಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
ಎಐಸಿಸಿಯಿಂದ ರಾಜ್ಯಸಭೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ
4 ರಾಜ್ಯಗಳಿಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್
ರಾಜಸ್ಥಾನ, ಬಿಹಾರ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ
ರಾಜಸ್ಥಾನದಿಂದ ಸೋನಿಯಾ ಗಾಂಧಿ ಅಭ್ಯರ್ಥಿಯಾಗಿ ಕಣಕ್ಕೆ
ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್ ಅಭ್ಯರ್ಥಿ
ಹಿಮಾಚಲ ಪ್ರದೇಶ ಅಭಿಷೇಕ್ ಮನು ಸಿಂಘ್ವಿ ಅಭ್ಯರ್ಥಿ
ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂಡೋರೆ ಅಭ್ಯರ್ಥಿ
ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ಇನ್ನೂ ಸಸ್ಪೆನ್ಸ್ ಸಸ್ಪೆನ್ಸ್
ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚು ಟಿಕೆಟ್ ನೀಡಿ
ರಾಜ್ಯಸಭಾ-ಲೋಕಸಭಾ ಚುನಾವಣೆಗೆ ಟಿಕೆಟ್ಗಾಗಿ ಒತ್ತಾಯ
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದ ಶಾಮನೂರು
ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಟಿಕೆಟ್ ನೀಡಬೇಕು
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ ಸದಸ್ಯ ಸ್ಥಾನ ಮರುಸ್ಥಾಪನೆಗೊಂಡಿರುವ ಬೆನ್ನಲ್ಲೇ ಈಗ ಅವರಿಗೆ ಮತ್ತೆ ಸರ್ಕಾರಿ ನಿವಾಸ ಸಿಗಲಿದೆಯೇ? ಎನ್ನುವ ಪ್ರಶ್ನೆ ಬಹುತೇಕರಿಗೆ ಎದುರಾಗಿದೆ.
ಹೌದು, ಈಗ ರಾಹುಲ್ ಗಾಂಧಿ ಅವರು ತಮ್ಮ ತುಘಲಕ್ ಲೇನ್ ಅನ್ನು ಮರಳಿ ಪಡೆಯಲು ಸಂಸದೀಯ ವಸತಿ ಸಮಿತಿಗೆ ಮರು ಅರ್ಜಿ ಸಲ್ಲಿಸಬೇಕಾಗುತ್ತದೆ.ಇನ್ನೂ ಯಾರಿಗೂ ಈ ಮನೆ ಮಂಜೂರಾಗಿಲ್ಲ.ರಾಹುಲ್ ಗಾಂಧಿ ಅವರು ಅರ್ಜಿ ಸಲ್ಲಿಸಿದ ನಂತರ ಮತ್ತೊಮ್ಮೆ ಮನೆಯನ್ನು ಮರು ಹಂಚಿಕೆ ಮಾಡಲಾಗುತ್ತದೆ ಎನ್ನಲಾಗಿದೆ.
ಬಹುಮತ ಬಂದು ನಾಲ್ಕು ದಿನ ಆದ್ರೂ ಸಿಎಂ ಆಯ್ಕೆ ಕಗ್ಗಂಟು. ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದು-ಡಿ.ಕೆ.ಶಿವಕುಮಾರ್ ಬಿಗಿಪಟ್ಟು. ದೆಹಲಿಯಲ್ಲೇ ಠಿಕಾಣಿ ಹೂಡಿ ಇಬ್ಬರು ನಾಯಕರ ಸಿಎಂ ಫೈಟ್. ಎರಡನೇ ಬಾರಿ ಸಿಎಂ ಆಗಲು ಸಿದ್ದರಾಮಯ್ಯ ಬಿಗಿಪಟ್ಟು. ಮೊದಲ ಬಾರಿಗೆ ಸಿಎಂ ಹುದ್ದೆ ಅಲಂಕರಿಸಲು ಡಿಕೆಶಿ ಪಣ.
ರಾಜ್ಯದಲ್ಲಿ ಮತಬೇಟೆಗೆ ಪ್ರಿಯಾಂಕಗಾಂಧಿ ಮತ್ತೆ ಬರ್ತಿದ್ದು ಮೂರು ಕಡೆ ಸಮಾವೇಶ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಿದೆ.ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮತ್ತೊಂದು ಗ್ಯಾರೆಂಟಿ ಘೋಷಣೆ ಸಾಧ್ಯತೆಯಿದೆ. ಸಂಜೆ ಚಿಂತಾಮಣಿ ಸಂಜೆ ಹೊಸಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮತ ಮತಬೇಟೆ ನಡೆಸಲಿದ್ದಾರೆ.
Karnataka Assembly Election: ಬಿಜೆಪಿಗರಿಗೆ 40 ಎಂಬ ಸಂಖ್ಯೆ ಮೇಲೆ ಬಲು ಪ್ರೀತಿ, 40 ಅಂದರೆ ಇಷ್ಟ. ಆದ್ದರಿಂದ 40 ಸ್ಥಾನಗಳನ್ನು ಮಾತ್ರ ಈ ಚುನಾವಣೆಯಲ್ಲಿ ಅವರಿಗೆ ಕೊಡಿ, ನಮಗೆ 150 ಸ್ಥಾನ ಕೊಡಿ, ಅಲ್ಪ ಬಹುಮತದ ಸರ್ಕಾರ ಬಂದರೆ 40% ಹಣದಿಂದ ಕಳ್ಳತನದಿಂದ ಅಧಿಕಾರ ಹಿಡಿಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಚಾಮರಾಜನಗದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ. ಒಂದೇ ದಿನ.. ನಾಲ್ಕು ಕ್ಷೇತ್ರ.. ರಾಹುಲ್ ಗಾಂಧಿ ಮತಶಿಕಾರಿ. ರಾಹುಲ್ ಗಾಂಧಿಗೆ ಮಲ್ಲಿಕಾರ್ಜುನ್ ಖರ್ಗೆ.. ಸ್ಥಳೀಯರ ಸಾಥ್. ಬೆಳಗ್ಗೆ ಹನೂರು.. ಮಧ್ಯಾಹ್ನ ಕೊಳ್ಳೇಗಾಲ.. ಚಾಮರಾಜನಗರ, ಸಂಜೆ 6 ಗಂಟೆಗೆ ಗುಂಡ್ಲುಪೇಟೆಯಲ್ಲಿ ರಾಹುಲ್ ಮತಯಾಚನೆ. ಪ್ರಚಾರದ ಜೊತೆ ಚಾಮರಾಜನಗರದಲ್ಲಿ ರಾಹುಲ್ ಸಮಾವೇಶ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.