Ajinkya Rahane dismissal Controversy: ಮುಂಬೈ ತಂಡ ನಾಲ್ಕು ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿ ಆಡುತ್ತಿದ್ದಾಗ ರಹಾನೆ ಅವರ ವೈಯಕ್ತಿಕ ಸ್ಕೋರ್ 18 ರನ್ ಆಗಿತ್ತು. ಈ ವೇಳೆ ರಹಾನೆ ಚೆಂಡನ್ನು ಮಿಡ್-ಆನ್ ಕಡೆಗೆ ಓಡಿಸುವ ಮೂಲಕ ಸಿಂಗಲ್ ತೆಗೆದುಕೊಳ್ಳಲು ಪ್ರಯತ್ನಿಸಿದರು.
Team India Captaincy: ಬಿಸಿಸಿಐ ಆಯ್ಕೆ ಸಮಿತಿಯು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗಾಗಿ ತಂಡವನ್ನು ಘೋಷಿಸಬೇಕಿದೆ. ಈ ಸಂದರ್ಭದಲ್ಲಿ ತಂಡವನ್ನು ಅನುಭವಿ ಬ್ಯಾಟ್ಸ್’ಮನ್ ಅಜಿಂಕ್ಯ ರಹಾನೆಗೆ ಹಸ್ತಾಂತರಿಸಬಹುದು ಎಂದು ಹೇಳಲಾಗುತ್ತಿದೆ.
Captains Never Lost a Single match in ODI cricket: ಈ ಲೇಖನದಲ್ಲಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಒಂದೇ ಒಂದು ಬಾರಿಯೂ ಸೋಲು ಕಾಣದ ಮೂವರು ನಾಯಕರ ಬಗ್ಗೆ ಮಾಹಿತಿ ನೀಡಲಿದ್ದೇವೆ.
Ajinkya Rahane Catch Video: ಸ್ಲಿಪ್ ನಲ್ಲಿ ಫೀಲ್ಡಿಂಗ್ ಮಾಡುವಾಗ, ರಹಾನೆ ಒಂದು ಕೈಯಿಂದ ಜರ್ಮನ್ ಬ್ಲಾಕ್ವುಡ್ ಅವರ ಕ್ಯಾಚ್ ಹಿಡಿದಿದ್ದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಬೆಸ್ಟ್ ಕ್ಯಾಚ್ ಎಂದು ಇದನ್ನು ಬಣ್ಣಿಸಲಾಗಿದೆ.
Cheteshwar Pujara: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಚೇತೇಶ್ವರ ಪೂಜಾರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾದ ಭಾಗವಾಗಿಲ್ಲ. ಕಳಪೆ ಫಾರ್ಮ್ನಿಂದಾಗಿ ಚೇತೇಶ್ವರ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ.
India vs West Indies 2023: ಡೊಮಿನಿಕಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 141 ರನ್ ಗಳಿಂದ ಗೆದ್ದುಕೊಂಡಿದೆ, ಆದರೆ ಒಬ್ಬ ಕ್ರಿಕೆಟಿಗ ಮಾತ್ರ ಟೀಮ್ ಇಂಡಿಯಾಗೆ ದೊಡ್ಡ ವಿಲನ್ ಆಗಿ ಪರಿಣಮಿಸಿದ್ದಾರೆ.
India vs West Indies, Test: ಬಿಸಿಸಿಐ ಇದ್ದಕ್ಕಿದ್ದಂತೆ ಅಜಿಂಕ್ಯ ರಹಾನೆ ಅವರನ್ನು ಭಾರತೀಯ ಟೆಸ್ಟ್ ತಂಡದ ಉಪನಾಯಕನನ್ನಾಗಿ ಮಾಡಿದೆ. ಬಿಸಿಸಿಐ ಏಕಾಏಕಿ ವೃತ್ತಿಜೀವನ ಸಂಕಷ್ಟದಲ್ಲಿರುವ ಆಟಗಾರನನ್ನು ಉಪನಾಯಕನನ್ನಾಗಿ ಮಾಡಿದೆ
India tour of West Indies 2023: ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ನಡೆದ 2ನೇ ಆವೃತ್ತಿಯ WTC ಫೈನಲ್ ಪಂದ್ಯದಲ್ಲಿ ಬ್ಯಾಟರ್ಗಳ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾ 209 ರನ್ಗಳ ಹೀನಾಯ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
Ind vs WI Series: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿ ಜುಲೈ 12 ರಿಂದ ಆರಂಭವಾಗಬೇಕಿದೆ. ಇದಕ್ಕಾಗಿ ಬಿಸಿಸಿಐ ಶುಕ್ರವಾರ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡದ ನಾಯಕತ್ವವನ್ನು ರೋಹಿತ್ ಶರ್ಮಾಗೆ ಹಸ್ತಾಂತರಿಸಲಾಗಿದೆ.
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ ನಲ್ಲಿ ಯಾವ ಆಟಗಾರ ಟೀಮ್ ಇಂಡಿಯಾದ ಮಾರಕ ಅಸ್ತ್ರ ಆಗಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
WTC Final 2023: ಶ್ರೇಯಸ್ ಅಯ್ಯರ್ ಗಾಯದ ಕಾರಣ ಆಯ್ಕೆದಾರರು ಹಠಾತ್ತನೆ ಅಜಿಂಕ್ಯ ರಹಾನೆ ಅವರನ್ನು 16 ತಿಂಗಳ ನಂತರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯುಟಿಸಿ ಫೈನಲ್) ಅಂತಿಮ ಪಂದ್ಯಕ್ಕಾಗಿ ಟೀಮ್ ಇಂಡಿಯಾಕ್ಕೆ ಮರಳುವಂತೆ ಮಾಡಿದ್ದಾರೆ. ಆದರೆ ಈ ಪಂದ್ಯದಲ್ಲಿ ಅಜಿಂಕ್ಯ ರಹಾನೆ ತನ್ನನ್ನು ತಾನು ಸಾಬೀತುಪಡಿಸಬೇಕಾಗಿದೆ.
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೇಲುಗೈ ಸಾಧಿಸಲಿದೆ. ಏಕೆಂದರೆ ಟೀಂ ಇಂಡಿಯಾದಲ್ಲಿರುವ ಆ 5 ಆಟಗಾರರು ಮೈದಾನದಲ್ಲಿ ಬೆಂಕಿ ಬಿರುಗಾಳಿಯಂತೆ ಅಬ್ಬರಿಸಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಟ್ರೋಫಿಯನ್ನು ಏಕಾಂಗಿಯಾಗಿ ಭಾರತಕ್ಕೆ ಗೆದ್ದು ಕೊಡುವ ಆ 5 ಭಯಾನಕ ಕ್ರಿಕೆಟಿಗರ ಬಗ್ಗೆ ತಿಳಿಯೋಣ.
WTC Final, Team India Playing 11: ಭಾರತ ಕ್ರಿಕೆಟ್ ತಂಡವು ಈ ವರ್ಷದ ಜೂನ್’ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್’ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ನಲ್ಲಿ ಆಡಬೇಕಾಗಿದೆ. ಜೂನ್ 7ರಿಂದ ಆತಿಥೇಯ ಇಂಗ್ಲೆಂಡ್ನಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತದ ಮುಂದೆ ಆಸ್ಟ್ರೇಲಿಯಾ ಕಠಿಣ ಸವಾಲು ಎದುರಿಸಲಿದೆ. ಅಷ್ಟೇ ಅಲ್ಲ ಈ ವರ್ಷ ಎರಡು ಐಸಿಸಿ ಟ್ರೋಫಿ ಗೆಲ್ಲುವ ಅವಕಾಶ ಭಾರತಕ್ಕಿದೆ
Team India : ಈ ಪಟ್ಟಿಯಲ್ಲಿ ಹಲವು ಬದಲಾವಣೆಗಳನ್ನು ನಿರೀಕ್ಷಿಸಲಾಗಿತ್ತು. ಟೀಂ ಇಂಡಿಯಾದ ಹಲವು ಆಟಗಾರರು ಭಾಗ್ಯ ಬಾಗಿಲು ತೆರೆದುಕೊಂಡಿದೆ, ಹಲವು ಆಟಗಾರರು ಭಾರಿ ನಿರಾಸೆ ಅನುಭವಿಸಿದ್ದಾರೆ . ಬಿಸಿಸಿಐ ಈ ಪಟ್ಟಿಯಿಂದ 7 ಆಟಗಾರರನ್ನು ಹೊರಗಿಟ್ಟಿದೆ, ಅದರ ನಂತರ ಈಗ ಅವರ ವೃತ್ತಿಜೀವನದ ಬಗ್ಗೆ ಬಿಕ್ಕಟ್ಟಿನ ಮೋಡ ಕವಿದಿದೆ.
Mumbai vs Delhi : ಭಾರತ ಕ್ರಿಕೆಟ್ ತಂಡ ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಯನ್ನು ಆಡಲಾಗಿತ್ತು. ತಂಡದ ನಾಯಕತ್ವವನ್ನು ಆರಂಭಿಕ ರೋಹಿತ್ ಶರ್ಮಾ ನಿರ್ವಹಿಸುತ್ತಿದ್ದಾರೆ. ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 12 ರನ್ಗಳಿಂದ ಗೆದ್ದುಕೊಂಡಿದೆ.
Ajinkya Rahane: ಮುಂಬೈ ಮತ್ತು ಅಸ್ಸಾಂ ನಡುವೆ ಗುವಾಹಟಿಯಲ್ಲಿ ರಣಜಿ ಟ್ರೋಫಿಯ ಗುಂಪು-ಬಿ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ಅನುಭವಿ ಆಟಗಾರ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮುಂಬೈ ತಂಡದ ನಾಯಕತ್ವವನ್ನು ನಿಭಾಯಿಸುತ್ತಿರುವ ಅಜಿಂಕ್ಯ ರಹಾನೆ 191 ರನ್ ಗಳಿಸಿದ್ದಾರೆ. ಅವರು ಮತ್ತು ಪೃಥ್ವಿ ಶಾ ಮೂರನೇ ವಿಕೆಟ್ಗೆ 401 ರನ್ ಪೇರಿಸಿದ್ದರು.
CSK : ಐಪಿಎಲ್ 2023 ಸೀಸನ್ಗಾಗಿ ಆಟಗಾರರ ಮಿನಿ ಹರಾಜು ಕೊಚ್ಚಿಯಲ್ಲಿ ನಡೆಯುತ್ತಿದೆ. ಐಪಿಎಲ್ 2023 ಸೀಸನ್ಗಾಗಿ ನಡೆಯುತ್ತಿರುವ ಈ ಹರಾಜಿನಲ್ಲಿ ಟೀಂ ಇಂಡಿಯಾದ ಆಟಗಾರನೊಬ್ಬನನ್ನ ತುಂಬಾ ಅಗ್ಗದ ಮೊತ್ತಕ್ಕೆ ಸೆಲ್ ಆಗಿದ್ದಾರೆ.
Team India : ಈ ಆಟಗಾರನನ್ನು ಟೆಸ್ಟ್ ತಂಡಕ್ಕೆ ಸೇರಿಸದೆ ಆಯ್ಕೆಗಾರರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಆಟಗಾರ ಟೆಸ್ಟ್ ಕ್ರಿಕೆಟ್ನಲ್ಲೂ ಭಾರತವನ್ನು ಮುನ್ನಡೆಸಿದ್ದಾರೆ. ಹಾಗಿದ್ರೆ, ಈ ಆಟಗಾರ ಯಾರು? ಯಾಕೆ ಆಯ್ಕೆಯಾಗಿಲ್ಲ? ಇಲ್ಲಿದೆ ನೋಡಿ..
ಟೀಂ ಇಂಡಿಯಾದಲ್ಲಿ ಯುವ ಆಟಗಾರರ ಪ್ರಾಬಲ್ಯ ನಿರಂತರವಾಗಿ ಕಂಡುಬರುತ್ತಿದೆ. ಯುವ ಆಟಗಾರರ ಉತ್ತಮ ಪ್ರದರ್ಶನದಿಂದಾಗಿ ಮೂವರು ದೊಡ್ಡ ಆಟಗಾರರಿಗೆ ತಂಡದಲ್ಲಿ ಬಹಳ ದಿನಗಳಿಂದ ಅವಕಾಶವೇ ಸಿಗುತ್ತಿಲ್ಲ.
ರೋಹಿತ್ ಶರ್ಮಾ ಯಾವಾಗಲೂ ತಮ್ಮ ಬಿರುಸಿನ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಇದೀಗ ನಾಯಕನಾಗಿಯೂ ಹಲವು ಗಂಭೀರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆ ನಿರ್ಧಾರಗಳ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.