ನಿರ್ದೇಶಕ ಮಹೇಶ್ ಮಂಜ್ರೇಕರ್ ಅವರ ಮುಂಬರುವ ʼವೇದಾತ್ ಮರಾಠೆ ವೀರ್ ದೌಡ್ಲೆ ಸಾತ್ʼ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಲುಕ್ ರಿಲೀಸ್ ಮಾಡಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ಕಿಲಾಡಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ಬಿಡುಗಡೆಯಾದಾಗಿನಿಂದ ಅಕ್ಕಿ ಮೇಲೆ ಟ್ರೋಲ್ಗಳ ಮಳೆ ಸುರಿಯತ್ತಿದೆ. ಈಗ ನಟ ಪ್ರಕಾಶ್ ರಾಜ್ ಕೂಡಾ ಅಕ್ಷಯ್ ಕುಮಾರ್ ಕಾಲೆಳೆದಿದ್ದಾರೆ.
ನಟ-ಪತಿ ಅಜಯ್ ದೇವಗನ್ ಹೊರತುಪಡಿಸಿ ನಟಿ ಕಾಜೋಲ್ ಅವರಿಗೆ ಬೇರೆ ಯಾವ ನಟರ ಮೇಲಾದರೂ ಕ್ರಶ್ ಆಗಿತ್ತಾ ಅಂತಾ ಡ್ಯಾನ್ಸ್ ಕಾರ್ಯಕ್ರಮದ ಹೋಸ್ಟ್ ಮನೀಶ್ ಪೌಲ್ ಅವರು ಕರಣ್ ಜೋಹರ್ಗೆ ಕೇಳಿದ್ದಾರೆ.
ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ʼರಾಮ ಸೇತುʼ ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು, ಆಕ್ಷನ್ ಜೊತೆಗೆ ಅದ್ಭುತ ಹಿನ್ನೆಲೆ ಸಂಗೀತ ವಿರುವ ವಿಡಿಯೋ ತುಣುಕು ನೋಡಿದ ಅಭಿಮಾನಿಗಳು ನೆಕ್ಸ್ ಲೆವೆಲ್ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಮುಂಬೈನ ಅಂಧೇರಿ ವೆಸ್ಟ್ನಲ್ಲಿ 1281 ಚದರ ಅಡಿ ಕಾರ್ಪೆಟ್ ಪ್ರದೇಶ ವ್ಯಾಪಿಸಿರುವ ಈ ಪ್ರಮುಖ ಆಸ್ತಿಯನ್ನು ಕೆಲವು ವರ್ಷಗಳ ಹಿಂದಷ್ಟೇ ಅಕ್ಷಯ್ ಕುಮಾರ್ 4.12 ಕೋಟಿ ರೂ.ಗೆ ಖರೀದಿಸಿದ್ದರು.
ಅಕ್ಷಯ್ ಕುಮಾರ್ ಕೆನಡಾದ ಪೌರತ್ವಕ್ಕೆ ಅರ್ಜಿ ಸಲ್ಲಿಸಿ, ಅಲ್ಲಿನ ಪ್ರಜೆಯಾಗಿ ಮಾರ್ಪಾಡಾಗಿದ್ದಾರೆ. ಇಷ್ಟಾದರೂ ಸಹ ಅವರು ಭಾರತದಲ್ಲಿ ಏಕೆ ತೆರಿಗೆ ಪಾವತಿಸುತ್ತಾರೆ ಎಂಬ ಪ್ರಶ್ನೆ ನಮ್ಮಲ್ಲಿ ಮೂಡುವುದು ಸಹಜ.
ನಟ ಅಕ್ಷಯ್ ಕುಮಾರ್ ಅವರು ತಮ್ಮ ಮುಂಬರುವ ಚಿತ್ರ 'ರಕ್ಷಾ ಬಂಧನ'ದ ಹೊಸ ಪೋಸ್ಟರ್ ಅನ್ನು ಭಾನುವಾರ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದು.ಈ ಪೋಸ್ಟರ್ ನಲ್ಲಿ ತಮ್ಮ ಚಿತ್ರದ ಟ್ರೈಲರ್ ಬಿಡುಗಡೆಯ ದಿನಾಂಕವನ್ನು ಅವರು ಘೋಷಿಸಿದ್ದಾರೆ.
ಬಿಡುಗಡೆಗೂ ಮುನ್ನ ಭಾರಿ ಕುತೂಹಲ ಕೆರಳಿಸಿದ್ದ ಅಕ್ಷಯ್ ಕುಮಾರ್ ಅಭಿನಯದ ಸಾಮ್ರಾಟ್ ಪೃಥ್ವಿರಾಜ್ ಈಗ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಭಾರಿ ನಿರಾಸೆಯನ್ನು ಮೂಡಿಸಿದೆ. ಸುಮಾರು 300 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಚಿತ್ರಕ್ಕೆ ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶಗಳಲ್ಲಿ ತೆರಿಗೆ ವಿನಾಯಿತಿಯನ್ನು ಘೋಷಿಸಲಾಗಿತ್ತು. ಪ್ರೇಕ್ಷಕ ಪ್ರಭುವನ್ನು ಗಮನ ಸೆಳೆಯುವಲ್ಲಿ ವಿಫಲವಾಗಿದೆ.
ದೆಹಲಿಯಲ್ಲಿ ಆಯೋಜಿಸಿದ್ದ ಸಾಮ್ರಾಟ್ ಪೃಥ್ವಿರಾಜ್ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ ಗೃಹ ಸಚಿವ ಅಮಿತ್ ಶಾ ಅವರು ಅಕ್ಷಯ್ ಕುಮಾರ್ ಸಿನಿಮಾಗಳ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಲ್ಲೆಲ್ಲೂ ಭಾಷೆಯ ವಿಚಾರ ಚರ್ಚೆಯಾಗುತ್ತಿದೆ. ದಕ್ಷಿಣ ಭಾರತದ ಚಿತ್ರಗಳ ವಿರುದ್ಧ ಬಾಲಿವುಡ್ ನಟರ ಆಕ್ರೋಶ ಹೆಚ್ಚಾಗುತ್ತಿದೆ. ಆದರೆ ಈ ಹೊತ್ತಲ್ಲೇ ಬಾಲಿವುಡ್ ಸ್ಟಾರ್ಸ್ ವಿರುದ್ಧ ಐಎಎಸ್ ಅಧಿಕಾರಿಗಳು ಕೂಡ ರೊಚ್ಚಿಗೆದ್ದಿದ್ದಾರೆ. ಈ ಕೋಪಕ್ಕೆ ಕಾರಣ ಮಾತ್ರ ಗುಟ್ಕಾ ಜಾಹೀರಾತು.
ಒಂದು ಕಡೆ ಹಿಂದಿ ರಾಷ್ಟ್ರಭಾಷೆ ಹೌದೋ..? ಅಲ್ಲವೋ..? ಎಂಬ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿದ್ದರೆ, ಮತ್ತೊಂದು ಕಡೆ ಬಾಲಿವುಡ್ನ ಸ್ಟಾರ್ ನಟರ ವಿರುದ್ಧ ಉತ್ತರ ಭಾರತದ ಅಭಿಮಾನಿಗಳೇ ಗರಂ ಆಗಿದ್ದಾರೆ. ಈ ರೀತಿ ಫ್ಯಾನ್ಸ್ ರೊಚ್ಚಿಗೇಳಲು ಕಾರಣ ಪಾನ್ ಮಸಾಲ ಅರ್ಥಾತ್ ಗುಟ್ಕಾ ಜಾಹೀರಾತು. ಅಜಯ್ ದೇವಗನ್, ಅಕ್ಷಯ್ ಕುಮಾರ್ ಹಾಗೂ ಶಾರುಖ್ ಖಾನ್ ಒಟ್ಟಾಗಿ ನಟಿಸಿರುವ ಪಾನ್ ಮಸಾಲ ಒಂದರ ಖಾಸಗಿ ಜಾಹೀರಾತು ಕಿಡಿ ಹೊತ್ತಿಸಿದೆ.
ಕರ್ನಾಟಕದ ಖ್ಯಾತ ಉದ್ಯಮಿ, ಚಿಂತಕ ಕ್ಯಾಪ್ಟನ್ ಗೋಪಿನಾಥ್ ಅವರ ಕತೆಯನ್ನು ಹಿಂದಿಯಲ್ಲಿ ಸಿನಿಮಾ ಮಾಡಲಾಗುತ್ತಿದ್ದು, ಕ್ಯಾಪ್ಟನ್ ಗೋಪಿನಾಥ್ ಪಾತ್ರದಲ್ಲಿ ನಟ ಅಕ್ಷಯ್ ಕುಮಾರ್ ನಟಿಸುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ರಾಧಿಕಾ ಮದನ್ ಬಣ್ಣ ಹಚ್ಚಲಿದ್ದಾರೆ.
ಪಾನ್ ಮಸಾಲ ಬ್ರಾಂಡ್ನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಹಿಂದಿಯ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ತಮ್ಮ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಪಾನ್ ಮಸಾಲ ಜಾಹೀರಾತಿನ ಒಪ್ಪಂದ ಕಡಿದುಕೊಳ್ಳುವುದಾಗಿ ಸಹ ತಿಳಿಸಿದ್ದಾರೆ.
Bachchhan Paandey Trailer: ಅಕ್ಷಯ್ ಕುಮಾರ್ (Akshay Kumar) ಅಭಿನಯದ ಬಚ್ಚನ್ ಪಾಂಡೆ (Bachchhan Paandey) ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ನಿಮಗೆ ಅಕ್ಷಯ್ ಅವರ ಭಯಾನಕ ಲುಕ್ ಕಾಣಿಸಲಿದೆ.
Sooryavanshi on Netflix: ಅಕ್ಷಯ್ ಕುಮಾರ್ ಮತ್ತು ಕತ್ರಿನಾ ಕೈಫ್ ಅಭಿನಯದ 'ಸೂರ್ಯವಂಶಿ' ಚಿತ್ರ ಬಾಕ್ಸ್ ಆಫೀಸ್ನಲ್ಲಿ ಗಲ್ಲಾ ಪೆಟ್ಟಿಗೆ ಕೊಳ್ಳೆಹೊಡೆಯುತ್ತಿರುವ ಸಂಗತಿ ನಿಮಗೆಲ್ಲ ತಿಳಿದೇ ಇದೆ.
Katrina Kaif- ಬಾಲಿವುಡ್ ನೆಚ್ಚಿನ ಜೋಡಿಗಳಲ್ಲಿ ಕತ್ರಿನಾ ಕೈಫ್ ಮತ್ತು ಅಕ್ಷಯ್ ಕುಮಾರ್ ಜೋಡಿಯನ್ನು ಕೂಡ ಬಹಳ ಮಂದಿ ಇಷ್ಟಪಡುತ್ತಾರೆ. ಆದರೆ ನಿಜ ಜೀವನದಲ್ಲಿ ಕತ್ರಿನಾ ಕೈಫ್ ಅಕ್ಷಯ್ ಕುಮಾರ್ ಗೆ ರಾಖಿ ಕಟ್ಟಲು ಬಯಸಿದ್ದರಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.