ರಾಜ್ಯದಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನ ವಾಪಸ್ ಕಳುಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೇಂದ್ರದ ಸೂಚನೆಗೆ ನಾವು ಸಹಕಾರ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Pahalgam attack : ಆಯಾ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಸಂಖ್ಯೆಯನ್ನು ಲೆಕ್ಕಹಾಕಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೆ, ಅವರು ದೇಶ ಬಿಟ್ಟು ಹೋಗಿದ್ದನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ವಕ್ಫ್ ತಿದ್ದುಪಡಿ ಬಿಲ್ ಮುಸ್ಲಿಮರ ವಿರೋಧಿಯಲ್ಲ
ತಿದ್ದುಪಡಿ ಬಗ್ಗೆ ಅನೇಕರು ಅಪಪ್ರಚಾರ ಮಾಡ್ತಿದ್ದಾರೆ
ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ
ವಕ್ಫ್ ಒಂದು ರೀತಿಯ ದತ್ತಿಯ ದಾನವಾಗಿದೆ
123 ಆಸ್ತಿಗಳನ್ನು ವಕ್ಫ್ಗೆ ಕಾಂಗ್ರೆಸ್ ಗಿಫ್ಟ್ ನೀಡಿದೆ
ಭಾರತದ ಬಹುತೇಕ ರಾಜ್ಯಗಳಲ್ಲಿ ಪ್ರಾಬಲ್ಯ ಸಾಧಿಸಿರುವ ಬಿಜೆಪಿಯ ಚಿತ್ತ ಈಗ ದಕ್ಷಿಣದತ್ತ ನೆಟ್ಟಿದೆ. ಡಿಲಿಮಿಟೇಶನ್, ರೂಪಾಯಿ ಲೋಗೋ, ತ್ರಿಭಾಷಾ ಸೂತ್ರವೆಂದು ಬಿಜೆಪಿಯನ್ನು ಕಟ್ಟಿಹಾಕಲು ಪ್ರಯತ್ನಿಸುತ್ತಿದ್ದ ಡಿಎಂಕೆ ಸರ್ಕಾರದ ಅಧಿಪತಿ ಸ್ಟಾಲಿನ್ಗೆ ಖೆಡ್ಡಾ ತೋಡಲು ಬಿಜೆಪಿ ಚಾಣಕ್ಯ ಎನಿಸಿಕೊಂಡಿರುವ ಅಮಿತ್ ಶಾ ರಣತಂತ್ರ ರೂಪಿಸುತ್ತಿದ್ದಾರೆ.
ಇತ್ತೀಚೆಗೆ ಡಿಕೆ ಶಿವಕುಮಾರ್ ನಡೆ ಸಾಕಷ್ಟು ಚರ್ಚೆಯಾಗ್ತಿದೆ. ಇಶಾ ಕಾರ್ಯಕ್ರಮದಲ್ಲಿ ಅಮಿತ್ ಶಾ ಜೊತೆ ಕಾಣಿಸಿಕೊಂಡಿದ್ದು ರಾಜಕೀಯದಲ್ಲಿ ಹಲವು ವ್ಯಾಖ್ಯಾನಗಳು ಆಗ್ತಿದೆ. ಇದರ ನಡುವೆ ಬಿಜೆಪಿ ನಾಯಕರು ವದಂತಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ.ಆದ್ರೆ ಡಿಕೆ ಮಾತ್ರ ಎಲ್ಲಾ ಉಹಾ ಪೋಹಗಳಿಗೆ ಖಡಕ್ ಉತ್ತರ ನೀಡಿದ್ದಾರೆ.
ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆಎಸ್ಆರ್ಸಿಟಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ವಿವಾದ
ಬೀದರ್ ನಗರದಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ
ದಲಿತ ಪರ ಹೋರಾಟಗಾರರ ಬಂದ್ಗೆ ಗೊಂದಲ
ಪ್ರತಿಭಟನಾ ಸ್ಥಳಗಳಲ್ಲಿ ವ್ಯಾಪಾರ,ವಹಿವಾಟು ಬಂದ್
ಉಳಿದ ಕಡೆ ಎಂದಿನಂತೆ ವ್ಯಾಪಾರ -ವಹಿವಾಟು
ಅಮಿತ್ ಶಾ ಹೇಳಿಕೆ ಖಂಡಿಸಿ ವಿಜಯನಗರ ಜಿಲ್ಲೆ ಬಂದ್ . ಹೊಸಪೇಟೆಯ ಹೊರವಲಯದಲ್ಲಿ ಖಾಕಿ ನಾಕ ಬಂಧಿ. ಚೆಕ್ ಪೋಸ್ಟ್, ಅನಂತಶಯನ ಗುಡಿ, ಟಿಬಿ ಡ್ಯಾಂ ಸರ್ಕಲ್. ಬಳ್ಳಾರಿ ರೋಡ್ ಸರ್ಕಲ್ ಕಡೆ ಪೊಲೀಸರ ನಾಕ ಬಂಧಿ
ಪ್ರತಿಭಟನೆ ಹಿನ್ನೆಲೆ ಬಸ್ಗಳಿಲ್ಲದೇ ಪ್ರಯಾಣಿಕರ ಪರದಾಟ . ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರ ಕಟ್ಟೆಚ್ಚರ
School Holiday : ಇಲ್ಲಿಯವರೆಗೆ ರಾಜ್ಯದಲ್ಲಿ ಹಬ್ಬ ಹರಿದಿನ, ಹವಾಮಾನ ವೈಪರೀತ್ಯ ಮುಂತಾದ ಕಾರಣಗಳಿಗೆ ರಜೆ ನೀಡಲಾಗುತ್ತಿತ್ತು. ಆದರೆ ಇದೀಗ ಪ್ರತಿಭಟನೆ ಹಿನ್ನೆಲಯಲ್ಲಿ ಶಾಲೆಗಳಿಗೆ ರಜೆ ಸಾರಲಾಗುತ್ತಿದೆ. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಯಿಂದ ರೊಚ್ಚಿಗೆದ್ದಿರುವ ದಲಿತ ಪರ ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆ ಹಾದಿ ಹಿಡಿವೆ. ಅಲ್ಲದೆ ಬಂದ್ ಗೂ ಕರೆ ಕೊಟ್ಟಿವೆ.
ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಕರೆ ನೀಡಲಾಗಿದೆ. ಹುಬ್ಬಳ್ಳಿ ಧಾರವಾಡ ಬಂದ್ ಹಿನ್ನೆಲೆ ನಾಳೆ ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೆಚ್ಚಿನ ವಿವರ ಇಲ್ಲಿದೆ.
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಬಂದ್ಗೆ ಕರೆ
ಮೈಸೂರು ಬಂದ್ಗೆ ಶಾಸಕರು, ಜನಪ್ರತಿನಿದಿನಗಳು ಬೆಂಬಲ
ಮೈಸೂರು ಹೋಟೆಲ್ ಮಾಲೀಕರ ಸಂಘದಿಂದ ನೈತಿಕ ಬೆಂಬಲ
ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೂ ಬಂದ್ ಆಚರಣೆ
ರಾಜ್ಯ ಬಿಜೆಪಿ ವಿದ್ಯಮಾನಗಳ ಬಗ್ಗೆ ಶಾ ಜೊತೆ ಚರ್ಚೆ. ಯತ್ನಾಳ್ ಟೀಂನ ಪ್ರತ್ಯೇಕ ಹೋರಾಟದ ಬಗ್ಗೆ ಪ್ರಸ್ತಾಪ. ಪ್ರತ್ಯೇಕ ಹೋರಾಟದ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ. ವಕ್ಫ್ ಹೆಸರಲ್ಲಿ ಪ್ರತ್ಯೇಕ ಹೋರಾಟ ಅಂತ ಕಂಪ್ಲೆಂಟ್
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ವಿಜಯೇಂದ್ರ
ರಾಜ್ಯ ಬಿಜೆಪಿ ವಿದ್ಯಮಾನಗಳ ಬಗ್ಗೆ ಶಾ ಜೊತೆ ಚರ್ಚೆ
ಯತ್ನಾಳ್ ಟೀಂನ ಪ್ರತ್ಯೇಕ ಹೋರಾಟದ ಬಗ್ಗೆ ಪ್ರಸ್ತಾಪ
ಪ್ರತ್ಯೇಕ ಹೋರಾಟದ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ
ವಕ್ಫ್ ಹೆಸರಲ್ಲಿ ಪ್ರತ್ಯೇಕ ಹೋರಾಟ ಅಂತ ಕಂಪ್ಲೆಂಟ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ರಾಜ್ಯಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಪ್ರತಿಭಟನೆ. ಚಾಮರಾಜನಗರದಲ್ಲಿ ಜೋರಾಗಿದೆ ಪ್ರತಿಭಟನೆ ಕಾವು,
ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಂಬೇಡ್ಕರ್ ಅಸ್ತ್ರ
ಅಮಿತ್ ಶಾ ಹೇಳಿಕೆ ಖಂಡಿಸಿ ಜಿಲ್ಲೆಗಳಲ್ಲಿ ಪ್ರತಿಭಟನೆ
ಮೈಸೂರಿನಲ್ಲಿಂದು ʻಕೈʼ ಕಾರ್ಯಕರ್ತರ ಪ್ರತಿಭಟನೆ
ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹೋರಾಟ
Jharkhand assembly election 2024: ಜಾರ್ಖಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ., ವರ್ಷಕ್ಕೆ 2 ಉಚಿತ LPG ಸಿಲಿಂಡರ್ ನೀಡುವುದು ಸೇರಿದಂತೆ ಹಲವಾರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದಾರೆ.
MUDA Scam: ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯನವರು ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪೋರ್ಟ್ ಬ್ಲೇರ್ ಹೆಸರನ್ನು 'ಶ್ರೀ ವಿಜಯಪುರಂ' ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. 'ಶ್ರೀ ವಿಜಯಪುರಂ' ಎಂಬ ಹೆಸರು ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಅದರಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.