ರಾಹುಲ್ ಗಾಂಧಿಯನ್ನು ಅನರ್ಹತೆ ಮಾಡಿರೋ ಕ್ರಮವನ್ನು ಎಎಪಿ ಮುಖಂಡ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.. ರಾಹುಲ್ ಗಾಂಧಿ ನೀಡಿರೋ ಹೇಳಿಕೆ ದೊಡ್ಡ ಅಪರಾಧವಲ್ಲ ಎಂದಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ..
ಚುನಾವಣೆಗೆ ಹತ್ತಾರು ಸಾವಿರ ಕೋಟಿ ಬೇಕಾಗಿದೆ.. ಹೀಗಾಗಿ ಕೊನೆಯ ಗಳಿಗೆಯಲ್ಲಿ ಟೆಂಡರ್ ಅಂತ ಮಾಡಿಬಿಟ್ಟು ಹಣ ಕಳಿಸಿ ಅಂತಾ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದಾರಂತೆ.. ರಾಯಚೂರಿನಲ್ಲಿ ಮಾತನಾಡಿದ ಎಎಪಿ ನಾಯಕ ಮುಖ್ಯಮಂತ್ರಿ ಚಂದ್ರು ಅಮಿತ್ ಶಾ ವಿರುದ್ಧ ಈ ಆರೋಪ ಮಾಡಿದ್ದಾರೆ..
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಲು ಶಪಥ ಮಾಡಿದೆ, ಈ ನಡುವೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಉಪಹಾರಕ್ಕೆ ಹೋಗಿರುವ ಹಿಂದೆ ದೊಡ್ಡ ರಾಜಕೀಯ ಸಂದೇಶ ನೀಡಿದರು.
Shaheed Diwas 2023: ಇಂದು, ಮಾರ್ಚ್ 23 ರಂದು, ಭಾರತ ಮಾತೆಯ ಸುಪುತ್ರರಾದ ಶಹೀದ್ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಇದೆ ದಿನದಂದು ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.
ರಾಹುಲ್ ಗಾಂಧಿಯವರು 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ಪೊಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡಿದರೂ ತನಿಖೆ ನಡೆಸುತ್ತಿಲ್ಲ! ಎಂದು ಖರ್ಗೆ ಕಿಡಿಕಾರಿದ್ದಾರೆ.
Bharat Jodo Yatra: ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರಿಗೆ ಪ್ರಧಾನಿ ಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.
ಬಿ.ಎಸ್.ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗೆ ಇಳಿಸಲು 'ಸಂಚು' ನಡೆಸಿ ಅದರಲ್ಲಿ ಎರಡೆರಡು ಬಾರಿ ಯಶಸ್ವಿಯೂ ಆಗಿದ್ದು ಬಿಜೆಪಿಯಲ್ಲಿರುವ ಇದೇ 'ಸಂತೋಷ ಕೂಟ’ವೆಂದು ಕಾಂಗ್ರೆಸ್ ಟೀಕಿಸಿದೆ.
ಸಚಿವ ವಿ.ಸೋಮಣ್ಣ ಮುನಿಸಿಗೆ ಹೈಕಮಾಂಡ್ ಮುಲಾಮು. ಅಮಿತ್ ಶಾ ಭೇಟಿ ಬಳಿಕ ಸಮಾಧಾನಗೊಂಡಿರುವ ಸೋಮಣ್ಣ. ಸುಮಾರು 20 ನಿಮಿಷಗಳ ಕಾಲ ಚರ್ಚಿಸಿದ ಉಭಯ ನಾಯಕರು. BJP ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೊತೆಗೂ ಚರ್ಚೆ. ಸಂಧಾನ ಸಕ್ಸಸ್, ಬೆಂಗಳೂರಿನತ್ತ ಆಗಮಿಸುತ್ತಿರುವ ಸಚಿವ.
Lok Sabha Election : 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. 160 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಇಂದು ಬೆಳಗ್ಗೆ ಸಭೆ ನಡೆಸಿದ್ದು, ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
ಮಾಣಿಕ್ ಸಹಾ ಮತ್ತೆ ತ್ರಿಪುರಾದ ಮುಖ್ಯಮಂತ್ರಿಯಾಗಲಿದ್ದಾರೆ. ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮಾಹಿತಿಯ ಪ್ರಕಾರ ಮಾರ್ಚ್ 8ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ಮೋದಿ ಕೂಡ ಭಾಗವಹಿಸಲಿದ್ದಾರೆ.
Amit Shah: ಮಾರ್ಚ್ 12 ರಂದು ಹೊನ್ನಾಳಿಗೆ ಆಗಮಿಸಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.ಹೊನ್ನಾಳಿ ತಾಲೂಕಿನ ಪಕ್ಕದ ಕ್ಷೇತ್ರವಾಗಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರ ವಾಗಿದೆ.
ಟೆಂಡರ್ಗಾಗಿ ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನ ಪುತ್ರನ ಕಚೇರಿ ಹಾಗೂ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಸತತ 18 ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯಲ್ಲಿ ಎಂಎಲ್ಎ ಮಗನ ಕಚೇರಿ ಹಾಗೂ ನಿವಾಸದಲ್ಲಿ ಬರೋಬ್ಬರಿ 8 ಕೋಟಿಗೂ ಅಧಿಕ ಅಕ್ರಮ ಹಣ ಪತ್ತೆಯಾಗಿದೆ. ಈ ಅಕ್ರಮ ಹಣ ಸಂಗ್ರಹಿಸುವಲ್ಲಿ ಶಾಸಕರನ್ನೆ A1 ಆರೋಪಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ತಲೆಮರೆಸಿಕೊಂಡಿರೋ ವಿರೂಪಾಕ್ಷಪ್ಪನ ಪತ್ತೆಗೆ ಶೋಧ ನಡೆಸಿದ್ದಾರೆ. ಹಾಗಾದ್ರೆ ಲೋಕಾ ದಾಳಿಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.
ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
BJP MLA Madal Virupakshappa Son's Bribe Case: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ 40 ಲಕ್ಷ ರೂ. ಲಂಚ ಪಡೆಯುವಾಗಿ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
BJP VS Congress: "ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ಮೋದಿಯವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.