ಆಂಧ್ರಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ 17 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ.ದೇವಾಲಯದ ಪಟ್ಟಣವಾದ ತಿರುಪತಿಯ ದೃಶ್ಯಗಳು ನೂರಾರು ಯಾತ್ರಾರ್ಥಿಗಳು ಬೃಹತ್ ಪ್ರವಾಹದಲ್ಲಿ ಸಿಲುಕಿರುವುದನ್ನು ತೋರಿಸುತ್ತವೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸಿಬಿಎಸ್ಇ ಅಂಗೀಕಾರವನ್ನು ಪಡೆಯಲು ಮತ್ತು 2024 ರಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಿಬಿಎಸ್ಇ ಪರೀಕ್ಷೆಗಳನ್ನು ಬರೆಯುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನಿರ್ದೇಶನ ನೀಡಿದ್ದಾರೆ.
ಒಂದೇ ಸಾವನ್ನಪ್ಪಿದರು ಅದಕ್ಕೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಆಂಧ್ರಪ್ರದೇಶದ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈಗ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಉತ್ಸುಕರಾಗಿರುವ ಆಂಧ್ರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ಧಾರ ತೆಗೆದುಕೊಳ್ಳಲು ಎಚ್ಚರಿಕೆ ಮತ್ತು ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ.
Lord Hanuman Birth Place:ಈ ಕುರಿತು ಹೇಳಿಕೆ ನೀಡಿರುವ ಕರ್ನಾಟಕದ ರಾಮಚಂದ್ರಾಪುರ ಮಠದ (Ramachandrapur Mutt) ಶ್ರೀ ರಾಘವೇಶ್ವರ ಭಾರತಿ (Shri Raghaveshwara Bharati Swamiji) ಸ್ವಾಮೀಜಿಗಳು ರಾಮಾಯಣವನ್ನು ಉಲ್ಲೇಖಿಸಿದ್ದಾರೆ. ರಾಮಾಯಣದ ಪ್ರಕಾರ ಶ್ರೀ ಆಂಜನೇಯ ಸೀತಾಮಾತೆಗೆ ತನ್ನ ಜನ್ಮಸ್ಥಾನ ಸಮುದ್ರದಾಚೆ ಗೋಕರ್ಣದಲ್ಲಿದೆ (Gokarna) ಎಂದು ಉಲ್ಲೇಖಿಸಿರುವುದಾಗಿ ಹೇಳಿದ್ದಾರೆ.
ಟೊಮೆಟೊದ ಸಗಟು ಬೆಲೆ 30 ಪೈಸೆಗೆ ಕುಸಿದ ನಂತರ ರಾಯಲಸೀಮಾದ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಾರುಕಟ್ಟೆಯ ಆಡಳಿತದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ನಮ್ಮ ಬೆಳೆ ಒಂದು ಪೈಸೆಯ ವೆಚ್ಚದಲ್ಲಿ ಮಾರಾಟವಾದರೆ ನಮ್ಮ ಗತಿ ಏನು ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.
ಈ ನಿಗೂಢ ಕಾಯಿಲೆಯ ಅಂಶಗಳ ಕುರಿತು ವಿವಿಧ ಕೇಂದ್ರ ಸಂಸ್ಥೆಗಳು ಶುಕ್ರವಾರ ತಮ್ಮ ವರದಿಗಳನ್ನು ಸಲ್ಲಿಸುವ ನಿರೀಕ್ಷೆಯಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಹೇಳಿದರು. ಇದರ ಆಧಾರದ ಮೇಲೆ ಈ ರೋಗವು ಮತ್ತೆ ಹರಡದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದವರು ತಿಳಿಸಿದ್ದಾರೆ.
ಹಠಾತ್ ಹರಡಿರುವ ನಿಗೂಢ ಕಾಯಿಲೆಯಿಂದಂಗಿ ಆಂಧ್ರಪ್ರದೇಶದ ಎಲ್ಲೂರು ಜಿಲ್ಲೆಯಲ್ಲಿ ಭೀತಿಯ ವಾತಾವರಣ ನಿರ್ಮಾಣಗೊಂಡಿದೆ. ಇದರಿಂದ ಜಿಲ್ಲಾಡಳಿತ ಕೂಡ ಆತಂಕಕ್ಕೆ ಒಳಗಾಗಿದೆ. ಪ್ರಸ್ತುತ ಅನಾರೋಗ್ಯ ಪೀಡಿತರ ನೆರವಿಗಾಗಿ ವೈದ್ಯರ ವಿಶೇಷ ತಂಡ ಎಲ್ಲೂರು ತಲುಪಿದೆ. ಜೊತೆಗೆ ಮನೆ-ಮನೆ ಸಮೀಕ್ಷೆ ಕಾರ್ಯ ಕೂಡ ನಡೆಸಲಾಗುತ್ತಿದೆ.
ದಕ್ಷಿಣ ಭಾರತದಲ್ಲಿ 'ನಿವಾರ್' ಚಂಡಮಾರುತ ಹಾದುಹೋದ ನಂತರ, ಈಗ ಮತ್ತೊಂದು ಅಪಾಯವು ಸಮೀಪಿಸುತ್ತಿದೆ. ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಹೊಸ ವ್ಯವಸ್ಥೆಯಲ್ಲಿ, 1, 3,5,7 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳು ಒಂದು ದಿನ ಮತ್ತು 2, 4, 6 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳು ಒಂದು ದಿನ ಶಾಲೆಗೆ ಬರುವಂತೆ ವ್ಯವಸ್ಥೆ ಮಾಡಲಾಗುತ್ತಿದೆ.
ಆಂಧ್ರಪ್ರದೇಶದ ಶಾಲೆಗಳು ನವೆಂಬರ್ 2 ರಿಂದ ಮತ್ತೆ ತೆರೆಯಲು ಸಜ್ಜಾಗಿದೆ.ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ವಿವರವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು, ಇದು ವೈಎಸ್ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಸೇರಬಹುದು ಎಂಬ ಊಹಾಪೋಹಗಳಿಗೆ ಮತ್ತೊಮ್ಮೆ ಕಾರಣವಾಗಿದೆ.
ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿ (ಎನ್ಎಸ್ಒ) ಸಮೀಕ್ಷೆಯ ಪ್ರಕಾರ ಭಾರತದಲ್ಲಿ ಸಾಕ್ಷರತೆಯ ವಿಷಯದಲ್ಲಿ ಕೇರಳ ಮತ್ತೊಮ್ಮೆ ಪ್ರಥಮ ಸ್ಥಾನದಲ್ಲಿದ್ದರೆ, ಆಂಧ್ರಪ್ರದೇಶ ಅತ್ಯಂತ ಕೆಳಗಿನ ಸ್ಥಾನದಲ್ಲಿದೆ.
ರಾಜ್ಯಕ್ಕೆ ಮೂರು ರಾಜಧಾನಿ ನಗರಗಳ ರಚನೆಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಆಂಧ್ರಪ್ರದೇಶದ ಗವರ್ನರ್ ಬಿಸ್ವಾಭೂಸನ್ ಹರಿಚಂದನ್ ಅಂಗೀಕರಿಸುವುದರೊಂದಿಗೆ, ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರವು ಆಡಳಿತ ರಾಜಧಾನಿಯನ್ನು ಅಮರಾವತಿಯಿಂದ ವಿಶಾಖಪಟ್ಟಣಂಗೆ ಸ್ಥಳಾಂತರಿಸುವ ಕಾರ್ಯವನ್ನು ಪ್ರಾರಂಭಿಸಿದೆ.
ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ತೆರೆಯಲು ಆಂಧ್ರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಸಹ ಮಾಡುತ್ತಿದೆ. ಆದರೆ ಆ ಸಂದರ್ಭ ಕರೋನಾ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.