Pradhan Mantri Ujjwala Yojana: ಉಜ್ವಲಾ ಫಲಾನುಭವಿಗಳು ಪ್ರಸ್ತುತ 14.2 ಕೆಜಿ ಸಿಲಿಂಡರ್ಗೆ 703 ರೂ.ಗಳನ್ನು ಪಾವತಿಸುತ್ತಿದ್ದಾರೆ. ಮಾರುಕಟ್ಟೆ ಬೆಲೆ 903 ರೂ.ಗೆ ಹೋಲಿಸಿದರೆ ಕೇಂದ್ರ ಸಚಿವ ಸಂಪುಟದ ನಿರ್ಧಾರದ ನಂತರ ಅವರು ಈಗ 603 ರೂ. ಪಾವತಿಸಬೇಕಾಗುತ್ತದೆ.
LPG Gas Cylinder Price :ಹಣದುಬ್ಬರವನ್ನು ನಿಯಂತ್ರಿಸಲು ಸರ್ಕಾರ ನಿರಂತರ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅದರಂತೆ ಈಗ ಗ್ಯಾಸ್ ಸಿಲಿಂಡರ್ ದರವನ್ನು ಕೂಡಾ ಕಡಿಮೆ ಮಾಡಿದೆ.
Adipurush Controversy: 'ಆಧಿಪುರುಷ್' ಚಿತ್ರದ ಸಂಭಾಷಣೆ ವಿವಾದ ನಿಲ್ಲುವ ಮಾತೆ ಎತ್ತುತ್ತಿಲ್ಲ. ಹೀಗಿರುವಾಗ ಇದೀಗ ಸರ್ಕಾರ ಕೂಡ ಈ ಕುರಿತು ಕಠಿಣ ನಿಲುವು ತಳೆದಿದ್ದು, ಯಾರೊಬ್ಬರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಲು ಬಿಡುವುದಿಲ್ಲ ಎಂದು ಹೇಳಿದೆ.
Wrestlers Protest: ಕುಸ್ತಿಪಟುಗಳ ಮುಷ್ಕರದಲ್ಲಿ ತೊಡಗಿರುವ ಮಹಿಳಾ ಕುಸ್ತಿಪಟುವೊಬ್ಬರು WFI ನಿರ್ಗಮಿತ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಮನೆಗೆ ತಲುಪಿದ್ದಾರೆ. ಈ ಮಹಿಳಾ ಕುಸ್ತಿಪಟು ಪೊಲೀಸ್ ಭದ್ರತೆಯಲ್ಲಿ ಅವರ ಮನೆಗೆ ತಲುಪಿದ್ದಾರೆ ಎನ್ನಲಾಗಿದೆ.
Wrestlers Protest: ಮಾಜಿ WFI ಮುಖ್ಯಸ್ಥ ಬೃಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿಂದ ತಂದೆ ಇದೀಗ ತಾವು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಬಯಸುತ್ತಿರುವುದಾಗಿ ಹೇಳಿಕೆಯನ್ನು ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಇದಲ್ಲದೇ ಗಂಗೂಲಿ ಬದಲಿಗೆ ಶಾ ಐಸಿಸಿ ಮಂಡಳಿಯಲ್ಲಿ ಸ್ಥಾನ ಪಡೆಯಲಿದ್ದಾರೆ.
ಪಾಕಿಸ್ತಾನದಲ್ಲಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಭಾಗವಹಿಸುವ ಬಗ್ಗೆ ಸಮಯ ಬಂದಾಗ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ಹೇಳಿದ್ದಾರೆ.
Railway Bonus 2021 - ಹಬ್ಬಗಳು ಆರಂಭವಾಗುವುದಕ್ಕು ಮುನ್ನವೇ ಭಾರತೀಯ ರೈಲು ಇಲಾಖೆ ತನ್ನ ನೌಕರರಿಗೆ ಇಂದು ಭಾರಿ ಉಡುಗೊರೆಯೊಂದನ್ನು ಘೋಷಣೆ ಮಾಡಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ರೈಲು ಇಲಾಖೆಯ ನೌಕರರಿಗೆ 78 ದಿನಗಳ ಬೋನಸ್ ನೀಡಲಾಗುವುದು ಎಂದು ಘೋಷಿಸಲಾಗಿದೆ.
Modi Cabinet Decision: ಕೇಂದ್ರ ಕ್ಯಾಬಿನೆಟ್ (Union Cabinet) ಸಭೆಯ ಬಳಿಕ ಮಾತನಾಡಿರುವ ಕೆನರಾ ಸಚಿವ ಅನುರಾಗ್ ಠಾಕೂರ್, ನಿಮುಚ್-ರತ್ಲಾಂ ಹಾಗೂ ರಾಜಕೊಟ್-ಕಲಾನಾಸ್ ರೇಲ್ವೆ ಮಾರ್ಗಗಳ ಡಬ್ಲಿಂಗ್ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ 2000 ರೂ ನೋಟುಗಳನ್ನು ಮುದ್ರಿಸಲಾಗಿಲ್ಲ ಎಂದು ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ. 2016 ರಲ್ಲಿ ಹಣಗಳಿಕೆ ನಂತರ ಪರಿಚಯಿಸಲಾದ ಕರೆನ್ಸಿ ನೋಟುಗಳು ಈಗ ಚಲಾವಣೆಯಲ್ಲಿಲ್ಲ ಏಕೆ ಎಂಬ ಪ್ರಶ್ನೆಗೆ ಸಚಿವಾಲಯ ಉತ್ತರಿಸುತ್ತಿತ್ತು.
LIC IPO Latest News:ಬಹು ನಿರೀಕ್ಷಿತ LIC IPO ಪ್ರಕ್ರಿಯೆ ಆರಂಭಗೊಂಡಿದೆ. ಕಾಲ ಕೂಡಿಬಂದಾಗ ಅದರ ಮಾರುಕಟ್ಟೆಯ ಬೆಲೆ ಎಷ್ಟು ಎಂಬುದನ್ನು ಘೋಸಿಸಲಾಗುವುದು. ಮಾರುಕಟ್ಟೆಯಲ್ಲಿ ಇದರ ಬೆಲೆ ಹೆಚ್ಚಾಗಲಿ ಮತ್ತು ಆದಷ್ಟು ಹೆಚ್ಚು ಹೂಡಿಕೆದಾರರು ಇದರಲ್ಲಿ ಹೂಡಿಕೆ ಮಾಡಬೇಕು ಎಂಬುದು ಸರ್ಕಾರದ ಉದ್ದೇಶ.
ಕೇಂದ್ರ ಸರ್ಕಾರ ರೂ.2000 ಮುಖಬೆಲೆಯ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿದೆ ಎಂದು ಇತ್ತೀಚಿಗೆ ಹಲವು ವರದಿಗಳು ಪ್ರಕಟಗೊಂಡಿದ್ದವು. ಈ ಕುರಿತಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಹೇಳಿಕೆಯೊಂದನ್ನು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.