ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅಭಿನಯದ ಕೊನೆಯ ಸಿನಿಮಾ 'ಜೇಮ್ಸ್' ಜಗತ್ತಿನಾದ್ಯಂತ ದೊಡ್ಡ ಹಿಟ್ ಕಂಡಿತ್ತು. ಕನ್ನಡಿಗರ ಪಾಲಿಗೆ ಜೇಮ್ಸ್ ಭಾವನೆಯೇ ಆಗಿದೆ. ಆದರೆ ಪವರ್ ಸ್ಟಾರ್ ಪುನೀತ್ ಅವರ ಧ್ವನಿ ಇಲ್ಲ ಎಂಬ ಕೊರಗು ಕನ್ನಡಿಗರನ್ನ ಹಾಗೂ ಅಪ್ಪು ಅಭಿಮಾನಿಗಳನ್ನ ಇಷ್ಟುದಿನ ಕಾಡುತ್ತಿತ್ತು. ಇದೀಗ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿರುವ 'ಜೇಮ್ಸ್' ಚಿತ್ರತಂಡ, ಬ್ರೇಕಿಂಗ್ ನ್ಯೂಸ್ ಕೊಟ್ಟಿದೆ.
ಇದನ್ನೂ ಓದಿ: ಕನ್ನಡದ ಕೋಟ್ಯಾಧಿಪತಿ...ಅಪ್ಪು ಸ್ಥಾನ ತುಂಬ್ತಾರಾ ಕಿಚ್ಚ ಸುದೀಪ್..?
ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಪುತ್ರಿ ವಂದಿತಾ ಪುನೀತ್ ರಾಜಕುಮಾರ್ ಅವರಿಗೆ ಸಾಂತ್ವನ ಹೇಳಿದರು.
ಅಪ್ಪು ನೆನಪು' ಕಾರ್ಯಕ್ರಮದಲ್ಲಿ ಡಾ. ಪುನೀತ್ ರಾಜಕುಮಾರ್ ಬಗ್ಗೆ ಅಭಿಮಾನಿಗಳು ಮತ್ತು ನಟನಟಿಯರು ಏನ್ ಅಂದ್ರು ಅನ್ನೋದನ್ನ ತಿಳಿಯುವ ವಿಶೇಷ ಪ್ರಯತ್ನವನ್ನು ಜೀ ಕನ್ನಡ ನ್ಯೂಸ್ ಮಾಡುತ್ತಿದೆ.
ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ಪುತ್ಥಳಿ ಅನಾವರಣ ಮಾಡಿದ್ದೇವೆ. ಅಪ್ಪು ಈಗ ಕೇವಲ ಹೆಸರಲ್ಲ ಪ್ರತಿಯೊಬ್ಬ ಕನ್ನಡಿಗರ ಉಸಿರಾಗಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಜೇಮ್ಸ್.. ಜೇಮ್ಸ್.. ಜೇಮ್ಸ್... ಎಲ್ಲೆಲ್ಲೂ ಜೇಮ್ಸ್ನದ್ದೇ ಮಾತುಕತೆ.... ಅಪ್ಪು ಅಭಿನಯದ ಕೊನೆಯ ಸಿನಿಮಾ ರಿಲೀಸ್ ಆಗಿ ಇಂದಿಗೆ 10 ದಿನ ಕಳೆದಿದೆ. ಹತ್ತನೇ ದಿನದಂದು ಹೇಗಿದೆ ರಿಸ್ಪಾನ್ಸ್ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್...
James: ಪುನೀತ್ ಅಭಿನಯದ 'ಜೇಮ್ಸ್' (James) ಬಿಡುಗಡೆಯಾದ ಒಂದೇ ವಾರದಲ್ಲಿ 450 ಸ್ಕ್ರೀನ್ ಗಳಿಂದ 150 ಕ್ಕೆ ಇಳಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಪುನೀತ್ ಸಿನಿಮಾವನ್ನು ಅಭಿಮಾನಿಗಳು ನೋಡುತ್ತಿದ್ದಾರೆ. ಉತ್ತಮ ಕಲೆಕ್ಷನ್ ಆಗುತ್ತಿದೆ. ಅಲ್ಲದೆ ಡಾ. ಪುನೀತ್ ರಾಜ್ ಕುಮಾರ್ (Dr Puneeth Rajkumar) ಅವರ ಕಡೇಯ ಸಿನಿಮಾವನ್ನು ಅಭಿಮಾನಿಗಳಿಗೆ ನೋಡಲು ಅವಕಾಶ ಕೊಡಬೇಕೆಂದು ಆಗ್ರಹಿಸಿದರು.
ಎಲ್ಲಾ ಪಾತ್ರಗಳಲ್ಲೂ ಸೈ ಎನಿಸಿಕೊಂಡಿದ್ದ ನಮ್ಮ ಅಪ್ಪು ತಮ್ಮ ಕೊನೆಯ ಸಿನಿಮಾದಲ್ಲಿ ಸೈನಿಕನಾಗಿಯೂ ದೇಶಭಕ್ತಿಯ ಸಂಚಲನ ಹರಿಸಿದ್ದಾರೆ. ಹೀಗೆ ಅಪ್ಪು ಅವರ ಕೊನೆಯ ಸಿನಿಮಾಗೆ ಸಿಕ್ಕಾಪಟ್ಟೆ ದೊಡ್ಡ ಸಕ್ಸಸ್ ಸಿಕ್ಕಿದ್ದು, ಚಿತ್ರ ಬಿಡುಗಡೆಯಾದ 3ನೇ ದಿನವೂ ಅಬ್ಬರಿಸುತ್ತಾ ಸದ್ದು ಮಾಡುತ್ತಿದೆ.
Piracy Problem - ಒಂದು ಕಡೆ 'ಜೇಮ್ಸ್' (James) ಗೆಲುವಿನ ನಾಗಾಲೋಟ ಮುಂದುವರಿಸಿದ್ದರೆ, ಮತ್ತೊಂದು ಕಡೆ ಪೈರಸಿ ಖದೀಮರ ಕಾಟ ಅಪ್ಪು (Appu) ಸಿನಿಮಾಗೆ ಎದುರಾಗಿದೆ. ಈ ಮೊದಲೇ ಅಭಿಮಾನಿಗಳು ಪೈರಸಿ ವಿರುದ್ಧ ಅಭಿಯಾನ ಆರಂಭಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.