MCD Election Results 2022: 250 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು 134 ಸ್ಥಾನಗಳನ್ನು ಗಳಿಸಿದ್ದು, ಬಿಜೆಪಿಗ 104 ವಾರ್ಡ್ಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ.
ಈ ಪ್ರಕರಣದಲ್ಲಿ ಉದ್ಯಮಿ ಸಮೀರ್ ಮಹೇಂದ್ರು ಅವರನ್ನು ಸೆಪ್ಟೆಂಬರ್ 27 ರಂದು ಇಡಿ ಮೊದಲ ಬಾರಿಗೆ ಬಂಧಿಸಿತ್ತು. ಇದು ಸುಮಾರು 3,000 ಪುಟಗಳನ್ನು ಒಳಗೊಂಡಿದೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ. ಬಂಧಿತ ಇತರ ಆರೋಪಿಗಳ ವಿರುದ್ಧ ಶೀಘ್ರವೇ ಪೂರಕ ಆರೋಪ ಪಟ್ಟಿ ಸಲ್ಲಿಸುವುದಾಗಿಯೂ ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.
Changes From 1st November: ಪ್ರತಿ ತಿಂಗಳ ಮೊದಲ ದಿನದಂತೆ ನವೆಂಬರ್ 1ರಿಂದಲೂ ಹಲವು ಬದಲಾವಣೆಗಳಾಗಲಿದ್ದು ಇವು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರಲಿವೆ. ನವೆಂಬರ್ 1ರಿಂದ ಯಾವೆಲ್ಲಾ ನಿಮಯಗಳು ಬದಲಾಗುತ್ತಿವೆ, ಅದರಿಂದ ನಿಮ್ಮ ಮೇಲೆ ಏನು ಪರಿಣಾಮ ತಿಳಿಯಿರಿ.
ದೆಹಲಿ ಸರ್ಕಾರದೊಂದಿಗೆ ವಿ.ಜಿ.ಸೆಕ್ಸೇನಾ ಅವರು ಸಾಕಷ್ಟು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ಸೆಕ್ಸೇನಾ ಕುರಿತು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಕಿಚಾಯಿಸಿದ್ದಾರೆ.
ಗುಜರಾತ್ನ ರಾಜ್ಕೋಟ್ನಲ್ಲಿ ನಡೆದ ಗಾರ್ಬಾ ಕಾರ್ಯಕ್ರಮವೊಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ದಿಕ್ಕಿನಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಯನ್ನು ಎಸೆದರು, ಆದರೆ ವಸ್ತುವು ಅವರಿಗೆ ತಾಗಲಿಲ್ಲ ಮತ್ತು ಅವರ ತಲೆಯ ಮೇಲೆ ಹಾದುಹೋಯಿತು ಎನ್ನಲಾಗಿದೆ.
ಗುಜರಾತ್ನಲ್ಲಿ ಈ ವರ್ಷದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಪರ್ಯಾಯವಾಗಿ ಪ್ರಸ್ತುತಪಡಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ತಮ್ಮ ಐಐಟಿ-ಜೆಇಇ ಯಶಸ್ಸನ್ನು ನೆನಪಿಸಿಕೊಂಡರು ಅಷ್ಟೇ ಅಲ್ಲದೆ ದೆಹಲಿಯ ವಿದ್ಯಾರ್ಥಿಯೊಂದಿಗೆ ಶ್ರೇಯಾಂಕದ ಶ್ರೇಣಿಯ ಹೋಲಿಕೆ ಮಾಡಿದರು.
ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಇನ್ನೇನು ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಆದ್ರೆ ಕಳಪೆ ಕಾಮಗಾರಿ ಆರೋಪಿಸಿ ಆಮ್ ಆದ್ಮಿ ಪಕ್ಷ ಇಂದು "40% ಕಮಿಷನ್ ಮೇಲ್ಸೇತುವೆ" ಎಂದು ನಾಮಕರಣ ಮಾಡಿದೆ. ಅಲ್ಲದೆ ಉದ್ಘಾಟನೆಗೆಂದು ಕೇಕ್ ಕೂಡಾ ತರಿಸಲಾಗಿತ್ತು. ಈ ವೇಳೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರನ್ನು ತಡೆದ ಪೊಲೀಸರು ವಶಕ್ಕೆ ಪಡೆದು ಪ್ರತಿಭಟನೆಯನ್ನು ತಡೆದರು.
ಕರೋನಾವೈರಸ್ ಅಪ್ಡೇಟ್: ದೇಶದಲ್ಲಿ ಮತ್ತೆ ಕರೋನಾವೈರಸ್ ಪ್ರಕರಣಗಳ ಸಂಖ್ಯೆ ಹಠಾತ್ ಹೆಚ್ಚಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಈ ಮಧ್ಯೆ ರಾಜ್ಯ ಸರ್ಕಾರಗಳು ಕರೋನಾ ಪ್ರೋಟೋಕಾಲ್ ಅನುಸರಿಸುವಂತೆ ಜನರಿಗೆ ಮನವಿ ಮಾಡಿವೆ.
Tejasvi Surya: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ದಾಂಧಲೆ ಮಾಡಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ಅವರು ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು.
ಆಮ್ ಆದ್ಮಿ ಪಕ್ಷವನ್ನು ಹುಟ್ಟು ಹಾಕಿ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಜನಪರ ಕೆಲಸ ಮಾಡುತ್ತಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಇದೀಗ ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ.
ಸಿಂಗಾಪುರದಲ್ಲಿ ನಡೆಯಲಿರುವ ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಆ ದೇಶದ ಸರ್ಕಾರದಿಂದ ಆಹ್ವಾನ ಬಂದಿದ್ದು, ಅಲ್ಲಿನ ಜಾಗತಿಕ ನಾಯಕರ ಮುಂದೆ ‘ದೆಹಲಿ ಮಾದರಿ’ ತೋರಿಸಿ ಭಾರತಕ್ಕೆ ಕೀರ್ತಿ ತರುತ್ತೇನೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.