Karnataka assembly Election: ಬೆಳಗ್ಗೆ 8 ರಿಂದಲೇ ಊರೂರು ಭೇಟಿ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ ಒಂದೇ ದಿನ 20 ಊರುಗಳಿಗೆ ಭೇಟಿಕೊಟ್ಟು ಮತಯಾಚಿಸುವ ಪ್ರವಾಸ ಪಟ್ಟಿ ತಯಾರಿಸಿಕೊಂಡಿದ್ದಾರೆ.
Karnataka Assembly Election: ಚುನಾವಣಾ ನಿಯಮ ಪಾಲನೆ ಮಾಡದೇ ಉಲ್ಲಂಘನೆ ಮಾಡುತ್ತಿರುವುದು ಆರ್.ಓ ಅಧಿಕಾರಿ ಅಪೂರ್ವ ಬಿದರಿ ಕಣ್ಣೆದುರೆ ನಡೆಯುತ್ತಿದ್ದರೂ ಸಹ ಆರ್ಓ ಅಧಿಕಾರಿ ಮಾತ್ರ ಕ್ಷೇತ್ರದಲ್ಲಿ ಏನು ನಡೆದಿಲ್ಲ ಎಂಬಂತೆ ಕಚೇರಿಗೆ ಸೀಮಿತವಾಗಿದ್ದಾರೆ.
Karnataka assembly Election: ತಮ್ಮನ್ನು ಹುಲಿ, ರಾಜಾಹುಲಿ ಎಂದುಕೊಳ್ಳುವ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಟ ಅನುಭವಿಸಿದರು. ಕೋಲಾರದಲ್ಲಿ ವ್ಯತಿರಿಕ್ತ ಸರ್ವೇ ಬಂದಿದ್ದರಿಂದ ಹಳೇ ಗಂಡನ ಪಾದ ಗತಿ ಎಂಬಂತೆ ವರುಣಾಗೆ ಬಂದಿದ್ದಾರೆ. ಮೀಸೆ ತಿರುಗಿಕೊಂಡು ದೊಡ್ಡ ಲೀಡರ್ ಅಂತಾ ಅಲೆಯುತ್ತಿದ್ದ ಸಿದ್ದರಾಮಯ್ಯ ಅವರ ಬಟ್ಟೆ ಈಗ ಒದ್ದೆಯಾಗಿದೆ- ಎಂಎಲ್ಸಿ ಚಲವಾದಿ ನಾರಾಯಣಸ್ವಾಮಿ
Karnataka assembly Election: ಮೋದಿ ಕರ್ನಾಟಕಕ್ಕೆ ಬಂದರೇ ಕಾಂಗ್ರೆಸ್ ಅವರ ಗುಂಡಿಗೆಯಲ್ಲಿ ಭಯ ಶುರುವಾಗಲಿದೆ. ನಾನು ಗೋಲಿ, ಬುಗುರಿ ಆಡಿ ಬೆಳೆದಿದ್ದು ಸಿದ್ದರಾಮನಹುಂಡಿಯಲ್ಲಿ, ವರುಣಾಗೆ ಯಾಕೆ ಸೋಮಣ್ಣ ಬಂದ್ರು ಎಂದು ಕೇಳುತ್ತಿದ್ದಾರೆ. ಅವರ ಎದೆಯಲ್ಲಿ ನಡುಕ ಶುರುವಾಗಿದೆ, ಅವರಿಗೆ ಭಯ ಬರಿಸಬೇಕಿತ್ತು, ಬರಿಸಿದ್ದಾಗಿದೆ ನಮಗೆ ಖುಷಿ ಇದೆ ಎಂದು ವ್ಯಂಗ್ಯ ಮಾಡಿದರು.
Karnataka Assembly Election: ಕಡಿಮೆ ಅವಧಿಯಲ್ಲಿ ಗೆಲ್ಲುವ ಕಸರತ್ತು, ರಣನೀತಿಯನ್ನು ರೂಪಿಸುತ್ತಿರುವ ಸಚಿವ ವಿ. ಸೋಮಣ್ಣ ನಾಮಪತ್ರ ಸಲ್ಲಿಸಿದ ಬಳಿಕವೂ ಹಲವು ಮುಖಂಡರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ.
Karnataka Assembly Election 2023: ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್.ಆರ್.ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದರು.
ಬಿಜೆಪಿ ಅಧಿಕಾರಕ್ಕೆ ಬರೋದು ಮುಖ್ಯ. ಮುಂದಿನ ಸಿಎಂ ಯಾರು ಅನ್ನೋದನ್ನ ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ. 19 ರಂದು ನಾನು ನಾಮಪತ್ರ ಸಲ್ಲಿಕೆ ಮಾಡ್ತೀನಿ. ನಾವು ಮೆಜಾರಿಟಿ ಬಂದೇ ಬರ್ತೀವಿ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದರು.
Karnataka Assembly Election: ಬಿಜೆಪಿಯಿಂದ ಈಗಾಗಲೇ ಟಿಕೆಟ್ ಘೋಷಣೆಯಾಗಿದೆ. ಎರಡನೇ ಪಟ್ಟಿಯು ಬುಧವಾರ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ದೆ. ಟಿಕೆಟ್ ಕೈ ತಪ್ಪಿದ್ದ ಹಿನ್ನಲೆ ಎಂ.ಪಿ ಕುಮಾರಸ್ವಾಮಿ ಅಕ್ರೋಶ ಹೊರ ಹಾಕಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ವಿ. ಸೋಮಣ್ಣ ಅವರಿಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದ್ದು ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ.
Karnataka Assembly Election: ಪಕ್ಷ ಸಂಘಟನೆಗೆ ಕರೆದರೇ ನನಗೂ ಬಿಜೆಪಿಗೂ ಸಂಬಂಧವಿಲ್ಲ, ನಾನು ಸರ್ಕಾರದ ಸಚಿವ ಎಂದು ಹೇಳುತ್ತಿದ್ದರು. ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದ ಸೋಮಣ್ಣ ಅವರು ಕೆಲ ಷರತ್ತುಗಳಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲು ಸೋಮಣ್ಣ ಅವರು ಕಾರಣ, ಈಗ ಸೋಮಣ್ಣ ಅವರೇ ಅಭ್ಯರ್ಥಿಯಾಗಿರುವುದು ವಿಪರ್ಯಾಸ- ಚಾಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ರುದ್ರೇಶ್
Karnataka Assembly Election: ನೀತಿ ಸಂಹಿತೆ ಘೋಷಣೆಯಾದ ಬಳಿಕ ಸೋಮಣ್ಣ ಜಿಲ್ಲೆಗೆ ಅವರ ಮೊದಲ ಬೇಟಿ ಇದಾಗಿದ್ದು ಅವರ ಅಭಿಮಾನಿಗಳು ಜಿಲ್ಲೆಯ ನಾಲ್ಕೈದು ಕಡೆ ಪಟಾಕಿ ಸಿಡಿಸಿ, ಹೂಗಳನ್ನು ಎರಚಿ ಸ್ವಾಗತ ಕೋರಿರುವುದು ಸೋಮಣ್ಣ ಚಾಮರಾಜನಗರಕ್ಕೆ ಬರುತ್ತಾರೆ ಎಂಬ ಊಹಾಪೋಹಕ್ಕೆ ಇಂಬು ಕೊಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.