Budha In Simha Rashi: ಇತ್ತೀಚೆಗಷ್ಟೇ ರಾಶಿ ಪರಿವರ್ತನೆ ಹೊಂದಿ ಗ್ರಹಗಳ ರಾಜಕುಮಾರನಾದ ಬುಧನು ಸೂರ್ಯನ ರಾಶಿಚಕ್ರ ಚಿಹ್ನೆಯಾದ ಸಿಂಹ ರಾಶಿಯನ್ನು ಪ್ರವೇಶಿಸಿದ್ದಾನೆ. ಸಿಂಹ ರಾಶಿಗೆ ಬುಧನ ಪ್ರವೇಶದೊಂದಿಗೆ ಶುಭಕರ ಲಕ್ಷ್ಮೀನಾರಾಯಣ ಯೋಗ ನಿರ್ಮಾಣವಾಗಿದ್ದು, ತಾಯಿ ಲಕ್ಷ್ಮಿ ಆಶೀರ್ವಾದದಿಂದ ಐದು ರಾಶಿಯವರ ಜೀವನದಲ್ಲಿ ಧನ-ಸಂಪತ್ತು ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Astro Tips: ಹಿಂದೂ ಧರ್ಮದಲ್ಲಿ, ಉಗುರು ಕತ್ತರಿಸಲು ಕೂಡ ಕೆಲವು ನಿಯಮಗಳಿವೆ. ಧರ್ಮ ಶಾಸ್ತ್ರಗಳ ಪ್ರಕಾರ, ವಾರದ ಕೆಲವು ದಿನಗಳಂದು ಉಗುರು ಕತ್ತರಿಸುವುದನ್ನು ನಿಷೇಧಿಸಲಾಗಿದೆ. ಹಾಗಿದ್ದರೆ, ಯಾವ ದಿನಗಳಲ್ಲಿ ಉಗುರು ಕತ್ತರಿಸಬಾರದು? ಒಂದೊಮ್ಮೆ ಈ ದಿನಗಳಲ್ಲಿ ಉಗುರು ಕತ್ತರಿಸುವುದರಿಂದ ಏನಾಗುತ್ತದೆ ಎಂದು ತಿಳಿಯಿರಿ.
ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಮಹತ್ವವಿದೆ. ಮತ್ತು ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಮಹಾದೇಸೆ (Spiritual News In Kannada) ಇರುತ್ತದೆ. ಹಾಗೆಯೇ ಶುಕ್ರನ ಮಹಾದೇಸೆ 20 ವರ್ಷಗಳವರೆಗೆ ಇರುತ್ತದೆ ಮತ್ತು ಶುಕ್ರನು ಶುಭವಾಗಿದ್ದಾಗ, ವ್ಯಕ್ತಿಯು ಎಲ್ಲಾ ರೀತಿಯ ಭೌತಿಕ ಸುಖಗಳನ್ನು ಪಡೆಯುತ್ತಾನೆ.
Astro Tips: ಮನೆಯ ಗೃಹಿಣಿಯನ್ನು ಆ ಮನೆಯ ಮಹಾಲಕ್ಷ್ಮೀ ಎಂದು ಬಣ್ಣಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯಲ್ಲಿ ಮಹಿಳೆಯರು ಅಡುಗೆ ಮಾಡುವಾಗ ಕೆಲವು ವಿಷಯಗಳ ಬಗ್ಗೆ ಗಮನ ಹರಿಸುವುದರಿಂದ ಆ ಮನೆಯಲ್ಲಿ ಎಂದಿಗೂ ಸಹ ಆರ್ಥಿಕ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ಹೇಳಲಾಗುತ್ತದೆ.
Spiritual News In Kannada: ದೈತ್ಯ ಗುರು ಶುಕ್ರಾಚಾರ್ಯರು ತನ್ನ ಶುಕ್ರ ನೀತಿಯಲ್ಲಿ 9 ಗುಟ್ಟುಗಳ ಕುರಿತು ಮಾಹಿತಿಯನ್ನು ನೀಡಿದ್ದು, ಆ ಗುಟ್ಟುಗಳನ್ನು ಯಾಗೊಂದಿಗೂ ಕೂಡ ಯಾರು ಹಂಚಿಕೊಳ್ಳಬಾರರು ಎಂದು ಹೇಳಿದ್ದಾರೆ. ಒಂದು ವೇಳೆ ಹಂಚಿಕೊಂಡರೆ ಅಶುಭ ಫಲಗಳು ಪ್ರಾಪ್ತಿಯಾಗುತ್ತವೆ.
Guru Pushya Amrit Yog 2023: ಗ್ರಹಗಳ ಸ್ಥಾನವನ್ನು ಬದಲಾಯಿಸುವುದರಿಂದ ಅನೇಕ ಶುಭ ಯೋಗಗಳು ರೂಪುಗೊಳ್ಳುತ್ತವೆ. ಈ ಯೋಗಗಳು ಜನರ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಇದರಿಂದಾಗಿ ಅನೇಕ ಪ್ರಯೋಜನಗಳಿವೆ. ಪ್ರಮುಖವಾದ ಗುರು ಪುಷ್ಯ ಯೋಗವು ನಡೆಯಲಿದೆ. ಈ ಕಾರಣದಿಂದಾಗಿ ಕೆಲವು ರಾಶಿಳಿಗೆ ಅನೇಕ ರೀತಿಯ ಪ್ರಯೋಜನಗಳಿವೆ.
WALLET ASTRO TIPS: ಹಲವು ಬಾರಿ ಜನರು ಸಾಕಷ್ಟು ಪರಿಶ್ರಮ ಪಟ್ಟರೂ ಕೂಡ ಅವರಿಗೆ ನಿರೀಕ್ಷೆಗೆ ತಕ್ಕ ಫಲ ಅವರಿಗೆ ಸಿಗುವುದಿಲ್ಲ. ಅದೃಷ್ಟದ ಬೆಂಬಲ ಅವರಿಗೆ ಸಿಗುವುದಿಲ್ಲ. ಇನ್ನೊಂದೆಡೆ ಕೆಲವರ ಜೇಬಿನಲ್ಲಿ ಅಥವಾ ವ್ಯಾಲೆಟ್ ನಲ್ಲಿ ದುಡ್ಡು ನಿಲ್ಲುವುದೇ ಇಲ್ಲ.
Dhan Yog: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ದ್ವಾದಶ ರಾಶಿಗಳ ಸ್ಥಳೀಯರ ಜೀವನದ ಮೇಲೆ ಗ್ರಹಗಳ ಸ್ಥಾನದ ಪರಿಣಾಮವನ್ನು ಗೋಚರಿಸುತ್ತದೆ. ಜುಲೈ 26 ರಂದು ನಿರ್ಮಾಣಗೊಳ್ಳುತ್ತಿರುವ ಧನ ಯೋಗ ಕೆಲ ರಾಶಿಗಳ ಜನರಿಗೆ ವಿಶೇಷ (Spiritual News In Kannada) ಫಲಗಳನ್ನು ನೀಡಲಿದೆ.
Astro Tips: ಧರ್ಮ ಮತ್ತು ಜ್ಯೋತಿಷ್ಯದಲ್ಲಿ, ವಾರದ ಪ್ರತಿಯೊಂದು ದಿನಕ್ಕೆ ಕೆಲ ನಿಯಮಗಳನ್ನು ಹೇಳಲಾಗಿದೆ. ಈ ನಿಯಮಗಳಲ್ಲಿ ಪ್ರತಿಯೊಂದು ದಿನ ಯಾವುದಾದರೊಂದು ಆಹಾರ ಪದಾರ್ಥ ಸೇವನೆಯನ್ನು ವರ್ಜ್ಯ ಎನ್ನಲಾಗಿದೆ. ಈ ನಿಯಮವನ್ನು ಅನುಸರಿಸಲು ವಿಫಲವಾದರೆ ಅನೇಕ ಸಮಸ್ಯೆಗಳಿಗೆ (Spiritual News In Kannada) ಕಾರಣವಾಗುತ್ತದೆ ಎನ್ನಲಾಗಿದೆ.
ಬೆಂಗಳೂರು : ಜ್ಯೋತಿಷ್ಯದ ಪ್ರಕಾರ ಯಾವುದೇ ಕೆಲಸ ಆರಂಭಿಸುವ ಮುನ್ನ ಗಣೇಶನನ್ನು ಪೂಜಿಸಲಾಗುತ್ತದೆ. ಹೀಗೆ ಮಾಡುವುದರಿಂದ ಗಣೇಶನ ಆಶೀರ್ವಾದ ಸಿಗುತ್ತದೆ. ಮಾಡುವ ಕೆಲಸಕ್ಕೆ ವಿಘ್ನ ಎದುರಾಗುವುದುಇಲ್ಲ ಎನ್ನುವುದು ನಂಬಿಕೆ. ಗಣೇಶನನ್ನು ಭಕ್ತಿ ಭಾವದಿಂದ ಪೂಜಿಸಿದರೆ ಎಲ್ಲ ಕಷ್ಟಗಳನ್ನು ನಿವಾರಿಸುತ್ತಾನೆ.
Astro Tips For Money: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಹಸು ಗುರು ಗ್ರಹಕ್ಕೆ ಸಂಬಂಧಿಸಿದೆ ಎಂದು ಪರಿಗಣಿಸಲಾಗುತ್ತದೆ. ಇದು ಅತ್ಯಂತ ಶುಭ ಗ್ರಹವಾಗಿದೆ. ಯಾರ ಜಾತಕದಲ್ಲಿ ಗುರು ಗ್ರಹ ದುರ್ಬಲವಾಗಿದೆಯೋ, ಅವರು ಹಸುವಿಗೆ ಊಟ ನೀಡಬೇಕು.
Vastu Tips for Home: ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದರಿಂದ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಆರ್ಥಿಕ ಲಾಭದ ಸಾಧ್ಯತೆಗಳು ಸಹ ಸೃಷ್ಟಿಯಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ವಾಸ್ತು ನಿಯಮಗಳನ್ನು ಪಾಲಿಸುವುದು ಅವಶ್ಯಕ.
ನಿಂಬೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎಂಬ ಸಂಗತಿ ಬಹುತೇಕರಿಗೆ ತಿಳಿದಿದೆ. ಆದರೆ ಈ ನಿಂಬೆಯಿಂದ ಮಾಡಲಾಗುವ ಜೋತಿಷ್ಯ ತಂತ್ರಗಳಿಂದಲೂ ಕೂಡ ಹಲವು ಲಾಭಗಳಿವೆ. ಕೆಟ್ಟ ದೃಷ್ಟಿ, ರೋಗಗಳ ನಿವಾರಣೆ, ಪ್ರಗತಿಯಲ್ಲಿನ ಅಡೆತಡೆ ನಿವಾರಣೆ ಇತ್ಯಾದಿಗಳು ನಿಂಬೆ ಹಣ್ಣಿನ ಕೆಲ ಪರಿಹಾರಗಳಾಗಿವೆ (Astro News In Kannada). ಬನ್ನಿ ಈ ಕುರಿತು ವಿಸ್ತೃತ ಮಾಹಿತಿ ಪಡೆದುಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.