Laksmi Narayana Yoga 2023 Good Effect: ವೈದಿಕ ಜ್ಯೋತಿಷ್ಯದ ಪ್ರಕಾರ, ಎಲ್ಲಾ ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಇನ್ನೊಂದಕ್ಕೆ ಸ್ಥಿರ ಮಧ್ಯಂತರದಲ್ಲಿ ಬದಲಾಯಿಸುತ್ತಲೇ ಇರುತ್ತವೆ.
ಶನಿವಾರವನ್ನು ಶನಿ ದೇವರಿಗೆ ಸಮರ್ಪಿಸಲಾಗಿದೆ. ಧರ್ಮಗ್ರಂಥಗಳ ಪ್ರಕಾರ ಶನಿ ದೇವನನ್ನು ಶಿವನ ಶಿಷ್ಯ ಎಂದು ಪರಿಗಣಿಸಲಾಗುತ್ತದೆ. ಶ್ರಾವಣದಲ್ಲಿ ಶನಿದೇವನನ್ನು ಪೂಜಿಸುವುದರಿಂದ ಶಿವನ ಆಶೀರ್ವಾದವೂ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ ಶನಿದೇವನನ್ನು ಆರಾಧಿಸುವುದರಿಂದ ಅಶುಭ ಪರಿಣಾಮಗಳಿಂದ ಮುಕ್ತಿ ದೊರೆಯುತ್ತದೆ.
Surya Grahana: ಪ್ರಮುಖ ಖಗೋಳ ವಿದ್ಯಮಾನಗಳಲ್ಲಿ ಒಂದಾದ ಸೂರ್ಯ ಮತ್ತು ಚಂದ್ರ ಗ್ರಹಣಗಳಿಗೆ ಹಿಂದೂ ಧರ್ಮದಲ್ಲಿಯೂ ಕೂಡ ಬಹಳ ಪ್ರಾಮುಖ್ಯತೆ ಇದೆ. ಯಾವುದೇ ಗ್ರಹಣ ಸಂಭವಿಸಿದಾಗ ಅದರ ಶುಭ ಅಶುಭ ಪರಿಣಾಮಗಳು ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ.
Grah Remedies: ಜೋತಿಷ್ಯ ಶಾಸ್ತ್ರದ ಪ್ರಕಾರ ಓರ್ವ ವ್ಯಕ್ತಿಯ ಆರ್ಥಿಕ ಹಿನ್ನಡೆಗೆ ಕೆಲ ಪಾಪಿ ಗ್ರಹಗಳು ಕಾರಣ ಎನ್ನಲಾಗುತ್ತದೆ. ಜಾತಕದಲ್ಲಿ ಗ್ರಹಗಳ ದೆಸೆ ಕೆಟ್ಟದಾಗಿದ್ದರೆ, ವ್ಯಕ್ತಿಯ ಜೀವನದಲ್ಲಿ ಕಡುಬಡತನ ಎದುರಾಗುತ್ತದೆ. ಹಾಗಾದರೆ ಗ್ರಹಗಳ ಶುಭ ಪರಿಣಾಮಗಳ ಪ್ರಾಪ್ತಿಗಾಗಿ ಎಂದು ಮಾಡಬೇಕು ತಿಳಿದುಕೊಳ್ಳೋಣ ಬನ್ನಿ,
ಶ್ರಾವಣ ಮಾಸ 2023: ಮಂಗಳ ಗೌರಿ ವ್ರತವನ್ನು ಶ್ರಾವಣ ಮಾಸದ ಪ್ರತಿ ಮಂಗಳವಾರದಂದು ಆಚರಿಸಲಾಗುತ್ತದೆ. ಈ ಬಾರಿಯ ಶ್ರಾವಣ ಮಾಸವು ಮಂಗಳ ಗೌರಿ ವ್ರತದೊಂದಿಗೆ ಪ್ರಾರಂಭವಾಗುತ್ತಿದೆ. ಇದರೊಂದಿಗೆ ಮಂಗಲದೋಷ ದೂರವಾಗಲಿದ್ದು, ಶೀಘ್ರವೇ ವಿವಾಹ ಭಾಗ್ಯ ದೊರೆಯಲಿದೆ.
Vastu Tips : ಮನೆಯ ವಾಸ್ತು ಸರಿಯಾಗಿದ್ದರೆ ಮನಸ್ಸು ಸರಿಯಾಗಿರುತ್ತದೆ ಅಂತ ಹಿರಿಯರು ಹೇಳುತ್ತಾರೆ. ವಾಸ್ತು ಸರಿಯಾಗಿದ್ದರೆ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ, ಆರೋಗ್ಯವೂ ಚೆನ್ನಾಗಿರುತ್ತದೆ. ಅಂತಹ ಒಂದು ಪ್ರಯೋಜನಕಾರಿ ನಿಯಮವನ್ನು ಇಂದು ತಿಳಿಯೋಣ..
ದೀಪ ಬೆಳಗಿಸುವ ನಿಯಮಗಳು: ಸನಾತನ ಧರ್ಮದಲ್ಲಿ ದೀಪವನ್ನು ಹಚ್ಚದೆ ಪೂಜೆ ಪೂರ್ಣವಾಗುವುದಿಲ್ಲ. ವಿಶೇಷ ಸಂದರ್ಭಗಳಲ್ಲಿ ದೀಪವನ್ನು ಬೆಳಗಿಸುವುದು ಕೂಡ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದರೆ ಪೂಜೆಯ ವೇಳೆ ದೀಪಗಳನ್ನು ಹಚ್ಚುವುದಕ್ಕೂ ಕೆಲವು ನಿಯಮಗಳಿವೆ.
ಸಂತೋಷಕ್ಕಾಗಿ ವಾಸ್ತು ಸಲಹೆಗಳು: ಮನೆಯಲ್ಲಿರುವ ವಾಸ್ತು ದೋಷಗಳು ವ್ಯಕ್ತಿಯ ಪ್ರಗತಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದು ಬಹಳ ಮುಖ್ಯ. ಈ ವಿಷಯಗಳ ಬಗ್ಗೆ ತಿಳಿಯಿರಿ.
ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರದಲ್ಲಿ ಅನೇಕ ಸಸ್ಯಗಳ ಮಹತ್ವದ ಉಲ್ಲೇಖಿಸಲಾಗಿದೆ. ಇವುಗಳನ್ನು ಸರಿಯಾದ ದಿಕ್ಕಿನಲ್ಲಿ ಮತ್ತು ಸರಿಯಾದ ಸ್ಥಳದಲ್ಲಿ ಇರಿಸಿದರೆ, ಯಾವುದೇ ವ್ಯಕ್ತಿಯು ಶುಭ ಫಲಗಳನ್ನು ಪಡೆಯುತ್ತಾನೆ. ಮನೆಯಲ್ಲಿ ತಾಯಿ ಲಕ್ಷ್ಮಿದೇವಿ ವಾಸವಾಗುತ್ತಾಳೆ. ಲಕ್ಷ್ಮಿದೇವಿಯನ್ನು ಮೆಚ್ಚಿಸಲು ಮನೆಯ ಹೊರಗೆ ಯಾವ ಗಿಡಗಳನ್ನು ನೆಡಬೇಕೆಂದು ತಿಳಿಯಿರಿ.
Guru Chandaal Dosh : ವೈದಿಕ ಜ್ಯೋತಿಷ್ಯದಲ್ಲಿ, ಗ್ರಹದ ರಾಶಿಚಕ್ರ ಚಿಹ್ನೆಯ ಸ್ಥಾನ ಪಲ್ಲಟ ಮಾತ್ರವಲ್ಲದೆ ನಕ್ಷತ್ರಪುಂಜದ ಬದಲಾವಣೆಯ ಪರಿಣಾಮವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಸ್ಥಳೀಯರ ಜೀವನದ ಮೇಲೆ ಕಂಡುಬರುತ್ತದೆ. ಜೂನ್ 21 ರಂದು ಅಂದರೆ ಇಂದು ಗುರು ಅಶ್ವಿನಿ ನಕ್ಷತ್ರವನ್ನು ತೊರೆದು ಭರಣಿ ನಕ್ಷತ್ರಕ್ಕೆ ಪ್ರವೇಶಿಸಿದ್ದಾರೆ. ಈ ಸಂದರ್ಭದಲ್ಲಿ ಗುರು-ಚಂಡಾಲ ದೋಷ ವಿಸರ್ಜನೆಯಾಗಿದೆ. ಈ ಅವಧಿಯಲ್ಲಿ ಯಾವ ರಾಶಿಚಕ್ರ ಚಿಹ್ನೆಗಳಿಗೆ ಲಾಭವಾಗುತ್ತದೆ ಎಂದು ತಿಳಿಯಿರಿ.
ಮದುವೆಯ ರೇಖೆ: ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ ತಾಳೆ ರೇಖೆಗಳನ್ನು ನೋಡುವುದರಿಂದ ಜನರ ಸ್ವಭಾವ, ವೈವಾಹಿಕ ಜೀವನ, ವೃತ್ತಿ ಇತ್ಯಾದಿಗಳು ಹೇಗೆ ಇರುತ್ತವೆ ಎಂಬುದನ್ನು ತಿಳಿಯಬಹುದು. ವೈವಾಹಿಕ ಜೀವನದ ಬಗ್ಗೆ ತಿಳಿದುಕೊಳ್ಳಲು, ಅಂಗೈಯಲ್ಲಿರುವ ಮದುವೆ ರೇಖೆಯನ್ನು ಅಧ್ಯಯನ ಮಾಡಲಾಗುತ್ತದೆ. ಆದರೆ ಯಾವುದೇ ವ್ಯಕ್ತಿಯ ಕೈಯಲ್ಲಿ ಮದುವೆಯ ಗೆರೆ ಇಲ್ಲದಿದ್ದರೆ ಏನಾಗುತ್ತದೆ ಅನ್ನೋದರ ಬಗ್ಗೆ ತಿಳಿಯಿರಿ.
Importance Of Dhoop: ಹಿಂದೂ ಧರ್ಮದಲ್ಲಿ ಧೂಪ ಬೆಳಗುವುದು ತುಂಬಾ ಹಳೆ ಸಂಪ್ರದಾಯವಾಗಿದೆ. ನಿಯಮಿತವಾಗಿ ಮನೆಯಲ್ಲಿ ಧೂಪ ಬೆಳಗುವುದರಿಂದ ಮನೆಯಲ್ಲಿನ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ ಹಾಗೂ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಸಂಚಾರ ಹೆಚ್ಚಾಗುತ್ತದೆ ಎಂದು ಭಾವಿಸಲಾಗುತ್ತದೆ.
Red chilli remedies: ಕೆಂಪು ಮೆಣಸಿನಕಾಯಿಯ ಕೆಲವು ಪರಿಹಾರಗಳನ್ನು ಜ್ಯೋತಿಷ್ಯದಲ್ಲಿ ವಿವರಿಸಲಾಗಿದೆ. ಪ್ರಯತ್ನಿಸುವ ಮೂಲಕ ನೀವು ಜೀವನದ ಎಲ್ಲಾ ಸಮಸ್ಯೆಗಳನ್ನು ಕೊನೆಗೊಳಿಸಬಹುದು. ಇದು ಅಡೆತಡೆಗಳನ್ನು ನಿವಾರಿಸುತ್ತದೆ ಮತ್ತು ನಿಮ್ಮ ಅದೃಷ್ಟವನ್ನು ಬೆಳಗಿಸುತ್ತದೆ.
Children Teeth Auspicious Sign: ಚಿಕ್ಕ ಮಗುವಿನಲ್ಲಿ ಹಲ್ಲುಗಳು ಬರುವ ಒಂದು ನಿರ್ಧಿಷ್ಟ ಸಮಯವಿರುತ್ತದೆ. ಆದರೆ, ಕೆಲವೊಮ್ಮೆ ಕೆಲ ಮಕ್ಕಳಲ್ಲಿ ಹಲ್ಲುಗಳು ಬೇಗ ಕಾಣಿಸಿಕೊಂಡರೆ, ಕೆಲ ಮಕ್ಕಳಲ್ಲಿ ತಡವಾಗಿ ಕಾಣಿಸಿಕೊಳ್ಳುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಅವು ಪೋಷಕರಿಗೆ ಶುಭ ಮತ್ತು ಅಶುಭ ಎರಡೂ ಸಂಕೇತಗಳನ್ನು ನೀಡುತ್ತವೆ. ಬನ್ನಿ ಅವುಗಳ ಬಗ್ಗೆ ತಿಳಿದುಕೊಳ್ಳೋಣ.
ವೈದಿಕ ಜ್ಯೋತಿಷ್ಯದ ಪ್ರಕಾರ, ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹ. ಶನಿಯು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗಲು ಎರಡೂವರೆ ವರ್ಷಗಳು ಬೇಕಾಗುತ್ತದೆ. ಶನಿಯ ಚಲನೆಯಲ್ಲಿ ಬದಲಾವಣೆಯಾದಾಗ, ಅದರ ಪರಿಣಾಮವು ಎಲ್ಲಾ 12 ರಾಶಿಯವರ ಜೀವನದ ಮೇಲೆ ಕಂಡುಬರುತ್ತದೆ.
Silver Ring Changes Good Luck: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವುದೇ ಒಬ್ಬ ವ್ಯಕ್ತಿಯು ಬೆಳ್ಳಿ ಉಂಗುರವನ್ನು ಧರಿಸಿದರೆ ಆತನ ಜೀವನದ ಶೇ.90ರಷ್ಟು ಸಮಸ್ಯೆಗಳು ಸ್ವಯಂ ಪರಿಹಾರವಾಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.