Money Vastu Tips: ಮನೆಯ ಉತ್ತರ ಭಾಗದಲ್ಲಿ ಮೀನಿನ ಅಕ್ವೇರಿಯಂ ಅನ್ನು ಇರಿಸಿ. ಮೀನುಗಳನ್ನು ಸಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲ, ಈ ಫಿಶ್ ಅಕ್ವೇರಿಯಂ ಅನ್ನು ಆಗ್ನೇಯ ದಿಕ್ಕಿನಲ್ಲಿ ಇಡುವುದರಿಂದ ಆರ್ಥಿಕ ಲಾಭವೂ ಬರುವುದರೊಂದಿಗೆ ಬಡತನದಿಂದ ಮುಕ್ತಿಯನ್ನು ಪಡೆಯಬಹದು.
Peepal Tree Leaves Remedies For Debt Relief: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅರಳಿ ಮರದ ಎಲೆಗಳ ಪರಿಹಾರವನ್ನು ಪ್ರತಿದಿನ ಬಳಸುವುದರಿಂದ ಅನೇಕ ಸಮಸ್ಯೆಗಳನ್ನು ಪರಿಹರಿಸುತ್ತದೆ. ವಿಶೇಷವಾಗಿ ಸಾಲದ ಸಮಸ್ಯೆಯಿಂದ ಬಳಲುತ್ತಿರುವವರು ಈ ಪರಿಹಾರವನ್ನು ಬಳಸುವುದರಿಂದ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಇದರೊಂದಿಗೆ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.
Vastu Sofa Face at Home: ಮನೆಯ ಮುಖ್ಯ ದ್ವಾರ ಉತ್ತರದಲ್ಲಿದ್ದರೆ ದಕ್ಷಿಣ ಅಥವಾ ಪಶ್ಚಿಮದಲ್ಲಿ ಸೋಫಾ ಸೆಟ್ ಹಾಕಬಹುದು. ಎದುರು ಮನೆ ಇದ್ದರೆ ಪೂರ್ವ ಮೂಲೆಯನ್ನು ಹೊರತುಪಡಿಸಿ ಎಲ್ಲಿ ಬೇಕಾದರೂ ಸೋಫಾ ಸೆಟ್ ಹಾಕಬಹುದು.
Vastu Tips: ಮನೆಯಲ್ಲಿನ ನೆಗೆಟಿವ್ ಎನರ್ಜಿ ಹೋಗಲಾಡಿಸಲು ಉಪ್ಪು ತುಂಬಾ ಉಪಯುಕ್ತ ಎಂದು ಎಲ್ಲರೂ ಹೇಳುತ್ತಾರೆ. ಜೊತೆಗೆ ನಮ್ಮ ಸುತ್ತಲಿನ ಎಲ್ಲಾ ತಂಪಾದ ಪರಿಸ್ಥಿತಿಗಳನ್ನು ತೆಗೆದುಹಾಕಲು ಉಪ್ಪು ಸಹಾಯ ಮಾಡುತ್ತದೆ. ಹಾಗಾದರೆ ಇದನ್ನು ಯಾವ ರೀತಿ ಉಪಯೋಗಿಸಬಹುದು ಎಂಬುದನ್ನು ಇಲ್ಲಿ ತಿಳಿಯಿರಿ..
vastu tips for home: ವಾಸ್ತು ಪಂಡಿತರು ಹೇಳುವ ಪ್ರಕಾರ ಮನೆ ಕಟ್ಟುವುದು ಮಾತ್ರವಲ್ಲದೆ ಮನೆಯಲ್ಲಿರುವ ವಸ್ತುಗಳೂ ಜನರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಅಲ್ಲದೇ, ಮನೆಯಲ್ಲಿ ಕೆಲವು ವಸ್ತುಗಳನ್ನು ತರುವುದು ಮನೆಯಲ್ಲಿ ಅದೃಷ್ಟ ಮತ್ತು ಶಾಂತಿಯನ್ನು ತಂದಂತೆ.
Pawan Kalyan: ಟಾಲಿವುಡ್ ನಟ, ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿ ಇರುತ್ತಿದ್ದು, ಸದ್ಯ ಈ ನಟ ತಮ್ಮ 3ನೇ ಪತ್ನಿಗೆ ಡಿವೋರ್ಸ್ ನೀಡುತ್ತಾರೆ ಎಂದು ಸೆಲೆಬ್ರೆಟಿ ಜ್ಯೋತಿಷಿ ವೇಣುಸ್ವಾಮಿ ಭವಿಷ್ಯ ನುಡಿದಿದ್ದಾರೆ. ಇಲ್ಲಿದೆ ಕಂಪ್ಲೀಟ್ ಸ್ಟೋರಿ.
ಚಿತ್ರದುರ್ಗದ ಹೊಳಲ್ಕೆರೆಯಲ್ಲಿರುವ ಫಾರ್ಮ್ಹೌಸ್ನಲ್ಲಿ 70 ವರ್ಷದ ಜ್ಯೋತಿಷಿ ಗಂಗಾಧರ ಶಾಸ್ತ್ರಿ ಒಂಟಿಯಾಗಿ ವಾಸಿಸುತ್ತಿದ್ದರು. 16 ಎಕರೆ ಜಮೀನನ್ನು ಹೊಂದಿದ್ದ ಇವರು ಸ್ಥಳೀಯವಾಗಿ ಖ್ಯಾತಿಯಾಗಿದ್ದರು.
DK Shivakumar Will CM For 8 Years: ಡಿಸಿಎಂ ಡಿಕೆಶಿಗೆ ವಿಧಾನಸೌಧದ 3ನೇ ಮಹಡಿಯಲ್ಲಿ 4 ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಕೊಠಡಿ ಸಂಖ್ಯೆ 335, 336, 337 ಮತ್ತು 337Aಗಳನ್ನು ಡಿಕೆಶಿಗೆ ನೀಡಲಾಗಿದೆ.
ತಾಮ್ರದ ಉಂಗುರದ ಪ್ರಯೋಜನಗಳು: ತಾಮ್ರದ ಕಡಗ ಅಥವಾ ತಾಮ್ರದ ಉಂಗುರವನ್ನು ಬೆರಳಿಗೆ ಧರಿಸಿದರೆ ಜಾತಕದಲ್ಲಿ ಸೂರ್ಯ ಮತ್ತು ಮಂಗಳನ ಸ್ಥಾನವು ಬಲವಾಗಿರುತ್ತದೆ. ಇದರೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿದ ಹಲವಾರು ಪ್ರಯೋಜನಗಳಿವೆ, ಉಂಗುರ ಧರಿಸಿದವರಿಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಎಂದಿಗೂ ಬರುವುದಿಲ್ಲ ಮತ್ತು ರಕ್ತದ ಹರಿವು ಉತ್ತಮವಾಗಿರುತ್ತದೆ.
ವಾಸ್ತು ಶಾಸ್ತ್ರದ ಸಲಹೆಗಳು: ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಮನೆಯಲ್ಲಿ ಕರ್ಪೂರವನ್ನು ಹಚ್ಚಿದರೆ ನಕಾರಾತ್ಮಕ ಶಕ್ತಿ ಮನೆಯಿಂದ ದೂರವಾಗುತ್ತದೆ. ಪೂಜೆಯ ಸಮಯದಲ್ಲಿ ಕರ್ಪೂರವನ್ನು ಉರಿಸಬೇಕು ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಕರ್ಪೂರವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.