Rashmika Mandanna-Rakshit Shetty: ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಹಿಟ್ ಸಿನಿಮಾಗಳನ್ನು ಮಾಡುತ್ತಾ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ.. ಕನ್ನಡ, ತೆಲುಗು ಅಲ್ಲದೇ ಬಾಲಿವುಡ್ನಲ್ಲೂ ಭರ್ಜರಿ ಸೌಂಡ್ ಮಾಡುತ್ತಿದ್ದಾರೆ..
Laxmi Narayan Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಮೇಷ ರಾಶಿಯಲ್ಲಿ ಬುಧ-ಶುಕ್ರರು ಒಟ್ಟಿಗೆ ಕೂಡಲಿದ್ದಾರೆ. ಇದರಿಂದಾಗಿ ಶುಭಕರ ಲಕ್ಷ್ಮೀನಾರಾಯಣ ಯೋಗ ರೂಪುಗೊಳ್ಳಲಿದ್ದು, ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ.
ಬುಧ ಮಾರ್ಗ 2024: ವೈದಿಕ ಜ್ಯೋತಿಷ್ಯದ ಪ್ರಕಾರ, ಬುಧ ಗ್ರಹವು ಶೀಘ್ರದಲ್ಲೇ ಮೀನ ರಾಶಿಯಲ್ಲಿ ನೇರವಾಗಿ ಚಲಿಸಲಿದೆ. ಬುಧದ ನೇರ ಚಲನೆಯು 3 ರಾಶಿಯ ಜನರ ವೃತ್ತಿ ಮತ್ತು ವ್ಯವಹಾರಕ್ಕೆ ತುಂಬಾ ಮಂಗಳಕರವಾಗಿರುತ್ತದೆ.
Kuber Yog: ಶೀಘ್ರದಲ್ಲೇ ದೇವಗುರು ಬೃಹಸ್ಪತಿ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದು ಇದರಿಂದ ಕುಬೇರ ಯೋಗ ಸೃಷ್ಟಿಯಾಗಲಿದೆ. ಇದರ ಪರಿಣಾಮವಾಗಿ ಕೆಲವು ರಾಶಿಯವರಿಗೆ ಲಕ್ಷಾಧಿಪತಿಯಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ.
ಶನಿದೇವನನ್ನು ಏಕೆ ಪೂಜಿಸಲಾಗುತ್ತದೆ?: ಧಾರ್ಮಿಕ ನಂಬಿಕೆಗಳ ಪ್ರಕಾರ, ಶನಿವಾರವನ್ನು ಶನಿದೇವನಿಗೆ ಸಮರ್ಪಿಸಲಾಗಿದೆ. ಶನಿದೇವನಿಗೆ ಎಣ್ಣೆಯನ್ನು ಅರ್ಪಿಸುವುದರಿಂದ ವ್ಯಕ್ತಿಯ ಇಷ್ಟಾರ್ಥಗಳು ಈಡೇರುತ್ತವೆ ಮತ್ತು ಜೀವನದ ತೊಂದರೆಗಳು ಕಡಿಮೆಯಾಗುತ್ತವೆ ಎಂದು ನಂಬಲಾಗಿದೆ. ಶನಿದೇವನಿಗೆ ಎಣ್ಣೆಯನ್ನು ಏಕೆ ನೈವೇದ್ಯ ಮಾಡುತ್ತಾರೆ ಗೊತ್ತಾ?
Shani Sade Sati: ಪ್ರಸ್ತುತ, ತನ್ನದೇ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಯಲ್ಲಿರುವ ಶನಿ ದೇವನು ಮಾರ್ಚ್ 2025ರವರೆಗೆ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯವರು ಭಾರೀ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.
Mars Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂತಲೇ ಬಣ್ಣಿಸಲ್ಪಡುವ ಮಂಗಳ ಶೀಘ್ರದಲ್ಲೇ ರಾಶಿ ಪರಿವರ್ತನೆ ಹೊಂದುವ ಮೂಲಕ ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರೊಂದಿಗೆ ಕೆಲವು ರಾಶಿಯವರಿಗೆ ಕೆಟ್ಟ ದಿನಗಳು ಆರಂಭವಾಗಲಿವೆ ಎಂದು ಹೇಳಲಾಗುತ್ತಿದೆ.
Budh Uday 2024: ಇನ್ನೂ 24 ಗಂಟೆಗಳಲ್ಲಿ ಎಂದರೆ ಏಪ್ರಿಲ್ 19, 2024ರಂದು ಗ್ರಹಗಳ ರಾಜಕುಮಾರ ಬುಧ ಮೀನ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯ ಜನರ ಜೀವನದಲ್ಲೂ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರಿಗೆ ಸಂಕಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Ramnavami: ಇಂದು (ಏಪ್ರಿಲ್ 17) ದೇಶಾದ್ಯಂತ ಅತ್ಯಂತ ವಿಜೃಂಭಣೆಯಿಂದ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಈ ಶುಭದಿನ ಬಹಳ ವರ್ಷಗಳ ಬಳಿಕ ಕೆಲವು ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಎಂದು ಹೇಳಲಾಗುತ್ತಿದೆ.
Shukra Gochar Malavya Rajyog: ಇನ್ನೊಂದು ವಾರದಲ್ಲಿ ಶುಕ್ರ ಮೀನ ರಾಶಿಯಿಂದ ಹೊರಬಂದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದಕ್ಕೂ ಮುಂಚಿನ 8 ದಿನಗಳು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ.
Gajalakshmi Rajayoga : ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ.
Rahu Shukra Yuti in Meena: ಬಹಳ ವರ್ಷಗಳ ನಂತರ ಮೀನ ರಾಶಿಯಲ್ಲಿ ರಾಹು-ಶುಕ್ರರ ಸಂಯೋಗ ರಚನೆಯಾಗಿದ್ದು, ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದಾಗ್ಯೂ, ಮೂರು ರಾಶಿಯವರ ಜೀವನದಲ್ಲಿ ಇದು ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Mercury Set 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಯಾವುದೇ ಗ್ರಹದ ಅಸ್ತಮ ಸ್ಥಿತಿಯನ್ನು ಮಂಗಳಕರ ಎಂದು ಹೇಳಲಾಗುವುದಿಲ್ಲ. ಪ್ರಸ್ತುತ, ಗ್ರಹಗಳ ರಾಜಕುಮಾರ ಬುಧ ಅಸ್ತಮ ಸ್ಥಿತಿಯಲ್ಲಿದ್ದಾನೆ. ಇದರ ಪ್ರಭಾವದಿಂದ ಕೆಲವು ರಾಶಿಯವರ ಜೀವನದಲ್ಲಿ ಋಣಾತ್ಮಕ ಪರಿಣಾಮಗಳು ಕಂಡು ಬರಲಿವೆ. ಹಾಗಾಗಿ ಆ ರಾಶಿಯವರು ತುಂಬಾ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಹೇಳಲಾಗುತ್ತಿದೆ.
Surya Gochar: ಜ್ಯೋತಿಷ್ಯದಲ್ಲಿ ಗ್ರಹಗಳ ರಾಜ ಎಂದು ಪರಿಗಣಿಸಲಾಗಿರುವ ಸೂರ್ಯದೇವ ನಾಳೆ (ಏಪ್ರಿಲ್ 13) ರಾಶಿ ಪರಿವರ್ತನೆ ಹೊಂದಲಿದ್ದಾನೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದು ಮೂರು ರಾಶಿಯವರ ಜೀವನದಲ್ಲಿ ಶುಭ ದಿನಗಳನ್ನು ತರಲಿದೆ ಎಂದು ಹೇಳಲಾಗುತ್ತಿದೆ.
Guruvara Tulsi Upay: ಹಿಂದೂ ಧರ್ಮದಲ್ಲಿ ವಾರದ ಏಳೂ ದಿನಗಳಿಗೂ ಅದರದೇ ಆದ ಮಹತ್ವವಿದೆ. ಅಂತೆಯೇ, ಗುರುವಾರದಂದು ಭಗವಾನ್ ವಿಷ್ಣು ಮತ್ತು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಉತ್ತಮ ದಿನ ಎಂದು ಪರಿಗಣಿಸಲಾಗಿದೆ.
Guru Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳಕರ ಗ್ರಹಗಳಲ್ಲಿ ಒಂದು ಎಂದು ಪರಿಗಣಿಸಲಾಗಿರುವ ಗುರು ಶೀಘ್ರದಲ್ಲೇ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ ಈ ಸಮಯವನ್ನು ಕೆಲವು ರಾಶಿಯವರಿಗೆ ಭಾಗ್ಯೋದಯದ ಸಮಯ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.