Oscar Award : ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿ ಆನಂದದಲ್ಲಿ ತೇಲಾಡಿದ ಕೀರವಾಣಿ ಹಾಡಿನ ರೂಪದಲ್ಲಿ ವೇದಿಕೆ ಮೇಲೆ ಮಾತನಾಡಿದರು. 'ನಾಟು ನಾಟು' ಎನ್ನುವ ಅದ್ಭುತ ಸಾಂಗ್ ಸೃಷ್ಟಿಸಿ ಸಂಗೀತ ನಿರ್ದೇಶಕ ಎಂ. ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಇತಿಹಾಸ ನಿರ್ಮಿಸಿದ್ದಾರೆ. ಕೋಟಿ ಕೋಟಿ ಭಾರತೀಯರ ಕನಸು ನನಸಾಗಿದೆ. ರಾಜಮೌಳಿ ಮತ್ತವರ ತಂಡ ಹಾಗೂ ತಂಡ ಪ್ರತಿ ಭಾರತೀಯರು ಹೆಮ್ಮೆ ಪಡುವಂತೆ RRR ಆಸ್ಕರ್ ಎತ್ತಿ ಹಿಡಿದಿದೆ.
ಜನ್ಮಭೂಮಿ ಸಾಂಸ್ಕೃತಿಕ ನಾಗರಿಕರ ವೇದಿಕೆ ವತಿಯಿಂದ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪಾಸನಾ ಫೌಂಡೇಶನ್ ಸಂಸ್ಥಾಪಕ ಶ್ರೀ ಶ್ರೀ ಸದ್ಗುರು ಶ್ರೀರಾಮ, ಜೀ ಕನ್ನಡ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಎಸ್., ಖಾಸಗಿ ವಾಹಿನಿಯ ನಿರ್ದೇಶಕ ಡಿ.ಎಲ್.ಮಧು, ಪರಿಸರ ಪ್ರೇಮಿ ಸುರೇಶ್ ಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ರು
ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC) ನಲ್ಲಿ ಇಂದು ನಡೆದ ವರ್ಣರಂಜಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, TiEBangalore ಕ್ರಿಯಾತ್ಮಕ ಉದ್ಯಮಶೀಲತಾ ಮನೋಭಾವವನ್ನು ನಿರೂಪಿಸುವ ಈ ನಾಯಕರ ಸಾಧನೆಗಳನ್ನು ಗುರುತಿಸಿ ಮತ್ತು ಉದ್ಯಮಶೀಲ ಪರಿಸರ ವ್ಯವಸ್ಥೆಯನ್ನು ಬೆಳೆಸುವಲ್ಲಿ ಅವರ ಕೊಡುಗೆಗಳನ್ನು ಶ್ಲಾಘಿಸಿತು.
ಮಿಜೋರಾಂ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಮಾತನಾಡಿ, ಹೆಚ್ಚಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ಪ್ರಮಾಣಪತ್ರ ಮತ್ತು ಟ್ರೋಫಿಯ ಜೊತೆಗೆ 1 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಅರಣ್ಯದ ವಿಶ್ವಕೋಶ ಎಂದೇ ಜನಪ್ರಿಯವಾಗಿರುವ ಕರ್ನಾಟಕದ ತುಳಸಿ ಗೌಡರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 2020 ರ ಪದ್ಮ ಪ್ರಶಸ್ತಿಗಳನ್ನು ಶನಿವಾರದಂದು ಘೋಷಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.