Financial Planning Mantra: ಶ್ರೀರಾಮನು ಸವಾಲುಗಳನ್ನು ಹೇಗೆ ಪರಿಹಾರಿಸಬೇಕು ಮತ್ತು ಅವುಗಳನ್ನು ಹೇಗೆ ಎದುರಿಸಬೇಕೆಂದನ್ನು ಹೇಳಿಕೊಟ್ಟಿದ್ದಾನೆ. ಇಂದಿನ ಯುಗದಲ್ಲಿ, ಆರ್ಥಿಕ ಯೋಜನೆಯ ಮಂತ್ರವನ್ನು ಕಲಿಯಲು ಶ್ರೀರಾಮನಿಂದ ಸ್ಫೂರ್ತಿ ಪಡೆಯಬೇಕು. (Business News In Kannada)
Ram Mandir Pran Pratisthapana: ಇಂದು, ಸೋಮವಾರ, ಜನವರಿ 22 ರಂದು, ಅಯೋಧ್ಯಾ ನಗರಿಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹರ್ಷೋಲ್ಲಾಸದಿಂದ ನೆರವೇರಿದೆ. ಇಂದು ಅಯೋಧ್ಯೆಯಲ್ಲಿ ರಾಜಕೀಯ ಮುಖಂದರಿಂದ ಹಿಡಿದು ನಟ-ನಟಿಯರ ದಂಡೆ ನೆರದಿತ್ತು. ಈ ಮಧ್ಯೆ ರಾಮಭಕ್ತರ ಮನಗೆದ್ದಿರುವ ಕಂಗನಾ ರಣಾವತ್ ಅವರ ವಿಡಿಯೋವೊಂದು ಇದೀಗ ಭಾರಿ ವೈರಲ್ ಆಗುತ್ತಿದೆ. (Entertainment News In Kannada)
Kishore Post: ಸ್ಯಾಂಡಲ್ವುಡ್ ನಟ ಕಿಶೋರ್ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ದಿನದಂದೇ ಬಸವಣ್ಣ ವಚನವಿರುವ ವಿಭಿನ್ನ ಪೋಸ್ಟ್ ಸಫಷಿಯಲ್ ಮಿಡಿಯಾದಲ್ಲಿ ಹಾಕಿದ್ದಾರೆ. ಇದನ್ನು ನೋಡಿದರ ನೆಟ್ಟಿಗರು ವಿವಿಧ ಬಗೆಯ ಕಮೆಂಟ್ಗಳನ್ನು ಮಾಡಿದ್ದಾರೆ.
Yogi Adityanath On Pran Pratishtha:ಯಾವ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಬೇಕು ಎನ್ನುವ ಸಂಕಲ್ಪ ಮಾಡಲಾಗಿತ್ತೋ ಅದೇ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.
Dhruva Children Naming Ceremony: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಮಕ್ಕಳಿಗೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಶುಭ ದಿನವೇ ನಾಮಕರಣ ನೆರವೇರಿಸಿ, ರಾಮಾಯಣಕ್ಕೆ ಸಂಬಂಧಿಸಿದ ಹೆಸರನ್ನು ಇಟ್ಟಿದ್ದಾರೆ. ಇದರ ಸಂಪೂರ್ಣ ಮಾಹಿತಿ ಹೀಗಿದೆ.
Dhruva Sarja: ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಂದು ಧ್ರುವ ಸರ್ಜಾ ದಂಪತಿ ತಮ್ಮ ಮಕ್ಕಳ ನಾಮಕರಣವನ್ನು ಮಾಡಲು ನಿರ್ಧಾರ ಮಾಡಿದ್ದಾರೆ. ಈ ಕಾರ್ಯಕ್ರಮ ಧ್ರುವ ಸರ್ಜಾ ಫಾರ್ಮ್ ಹೌಸ್ನಲ್ಲಿ ಹಮ್ಮಿಕೊಳ್ಳಲಾಗಿದೆ.
Ram Mandir Pran Pratishtha: ಜನರು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನೇರಪ್ರಸಾರ ವೀಕ್ಷಿಸಲು ಹಾಗೂ ಈ ಐತಿಹಾಸಿಕ ಸಂದರ್ಭವನ್ನು ಕಣ್ತುಂಬಿಕೊಳ್ಳಲು ಇಂದು ಶಾಲಾ-ಕಾಲೇಜು ಸೇರಿದಂತೆ ದೇಶದ ಪ್ರಮುಖ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
Nikhil Kumarswamy: ಅಯೋಧ್ಯೆಯಲ್ಲಿ ರಾಮ್ ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೂ ಆಮಂತ್ರಣ ಪತ್ರ ನೀಡಲಾಗಿದ್ದು, ಇದರ ಅಂಗವಾಗಿ ನಿಖಿಲ್ ಕುಮಾರ್ ತಾತಾ, ಅಜ್ಜಿ ಹಾಗೂ ತಂದೆಯ ಜೊತೆ ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ.
Ayodhya Ram Mandir inauguration: ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು.. ಹತ್ತು ಸಾವಿರ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ...
Kangana Ranaut: ಬಾಲಿವುಡ್ ನಟಿ ಕಂಗನಾ ರನೌತ್ ನಿನ್ನೆ ಅಯೋಧ್ಯೆ ತಲುಪಿ ಅಲ್ಲಿಯ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರ ಜೊತೆಗೆ, ರಾಮ ಮಂದಿರದಲ್ಲಿ ರೇಷ್ಮನೆ ಸೀರೆಯಲ್ಲಿ ಸನ್ಗ್ಲಾಸ್ ಧರಿಸಿ ಪೊರಕೆ ಹಿಡಿದು ನೆಲ ಸ್ವಚ್ಚಗೊಳಿಸುತ್ತಿರುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Ayodhya Ram Mandir Free Prasad: ಕೋಟ್ಯಾಂತರ ಹಿಂದೂ ಜನರ ಬಹಳ ವರ್ಷಗಳ ಕನಸು ಇಂದು ನನಸಾಗುತ್ತಿದೆ. ಇಂದು ಅಂದರೆ ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಾಲ ಪ್ರತಿಷ್ಠಾಪನೆ ನಡೆಯಲಿದೆ. ನೀವು ಕುಳಿತಿರುವಲ್ಲಿಯೇ ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಪೂಜೆಯ ಪ್ರಸಾದವನ್ನು ಆರ್ಡರ್ ಮಾಡಬಹುದು.
Ayodhya Sarayu Nadi: ಅಯೋಧ್ಯೆಯ ಬಗ್ಗೆ ಮಾತನಾಡುವಾಗ ಅಲ್ಲಿ ಹರಿಯುವ ನದಿ ಮತ್ತು ಅದರ ಮಹತ್ವದ ಬಗ್ಗೆ ಮಾತನಾಡಲೇಬೇಕು.. ಹಾಗಾದರೆ ಇದೀಗ ಸರಯೂ ನದಿಯ ಕೆಲವು ವಿಶೇಷತೆಗಳ ಬಗ್ಗೆ ತಿಳಿಯೋಣ..
Ayodhya Ram Mandir: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭಗೊಂಡಿದೆ. ಪ್ರಾಣ ಪ್ರತಿಷ್ಟಾಪನೆಯ ಕಾರ್ಯಕ್ರಮ 22 ಜನವರಿ 2024 ರಂದು ನಡೆಯಲಿದೆ. ಈ ದಿನಗಳಲ್ಲಿ ರಾಮ ಮಂದಿರದ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನರು ಮತ್ತೊಂದು ವಿಷಯವನ್ನು ಭಾರಿ ಚರ್ಚಿಸುತ್ತಿದ್ದಾರೆ, ಅದೇನೆಂದರೆ, ಅದು ಆದಾಯ ತೆರಿಗೆ. ರಾಮ ಮಂದಿರದ ಸಹಾಯದಿಂದ ಕೂಡ ಆದಾಯ ತೆರಿಗೆ ಉಳಿಸಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ (Business News In Kananda)
Hanuman Movie : ಕೊಟ್ಟ ಮಾತಿನಂತೆ ʼಹನುಮಾನ್ʼ ಚಿತ್ರತಂಡ ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭಾರಿ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದೆ. ಇಲ್ಲಿಯವರೆಗೆ ಮಾರಾಟವಾದ ಪ್ರತಿ ಟಿಕೆಟ್ನಿಂದ ರೂ. 5 ರೂ. ರಾಮಮಂದಿರಕ್ಕೆ ನೀಡಲು ಸಿದ್ಧವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
Why rama idol is black : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕೇವಲ ಒಂದೇ ಒಂದು ದಿನ ಬಾಕಿ ಇದೆ. ಈಗಾಗಲೇ ಗರ್ಭಗುಡಿ ತಲುಪಿರುವ ಶ್ರೀರಾಮನ ಪ್ರತಿಮೆಗೆ ನಾಳೆ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಆದರೆ ನೀಲವರ್ಣ ಶ್ರೀರಾಮನ ಮೂರ್ತಿ ಏಕೆ ಕಪ್ಪಾಗಿದೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ.
Ayodhya Flight Ticket Rate: ಇತರ ದಿನಗಳಿಗಿಂತ ಜನವರಿ 20 ರಿಂದ ಅಯೋಧ್ಯೆಗೆ ಟಿಕೆಟ್ ದರಗಳು ಹೆಚ್ಚಿವೆ. ಸಮಾರಂಭಕ್ಕೆ ಒಂದು ದಿನ ಮುಂಚಿತವಾಗಿ ಅನೇಕ ಜನರು ಅಯೋಧ್ಯೆಗೆ ತಲುಪುವ ಸಾಧ್ಯತೆಯಿರುವುದರಿಂದ ವಿಮಾನ ಟಿಕೆಟ್ ದರದ ಬಿಸಿ ಹೆಚ್ಚಾಗಿದೆ..
Ram Mandir inauguration : ಜನವರಿ 22 ರಂದು ಶ್ರೀರಾಮಮಂದಿರ ಪ್ರತಿಷ್ಠಾನ ಹಿನ್ನೆಲೆ, ಅಯೋಧ್ಯೆಯಲ್ಲಿ ನಡೆಯಲಿರುವ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ರಿಷಬ್ ಶೆಟ್ಟಿ ಅವರಿಗೆ ಆಹ್ವಾನ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.