Ram Mandir inauguration live streaming : ಕಳೆದ ಕೆಲವು ವರ್ಷಗಳಿಂದ ಭಾರತೀಯರು ಕಾಯುತ್ತಿದ್ದ ಶುಭ ಮುಹೂರ್ತ ಕೊನೆಗೂ ಹತ್ತಿರ ಬಂದಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಅಲ್ಲದೆ, ಎಲ್ಲರಿಗೂ ಈ ಮಹತ್ತರ ಕಾರ್ಯಕ್ರಮ ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ..
Pran Pratishtha Invitation: ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರಲ್ಲದೆ, ಈ ಸಮಿತಿಯಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ, ಮಾಜಿ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ ನಜೀರ್ ಇದ್ದರು. ಆಗ ರಂಜನ್ ಗೊಗೊಯ್ ಸಿಜೆಐ ಹುದ್ದೆಯಲ್ಲಿದ್ದರು.
Ayodhya News: ರಾಮ ಮಂದಿರದ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜನವರಿ 22 ರಂದು ಇಡೀ ದೇಶದಲ್ಲಿ ಅರ್ಧ ದಿನ ರಜೆ. ದೇಶದಾದ್ಯಂತ ಸರ್ಕಾರಿ ಕಚೇರಿಗಳು ಮತ್ತು ಶಾಲಾ-ಕಾಲೇಜುಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ 2.30 ರವರೆಗೆ ಅರ್ಧ ದಿನ ರಜೆ ಇರಲಿದೆ.
Ayodhya Ram Mandir Live Updates: ಇಂದು ಬಿಡುಗಡೆಯಾಗಿರುವ 6 ಸ್ಮರಣಾರ್ಥ ಅಂಚೆಚೀಟಿಗಳು ಅಯೋಧ್ಯೆಯಲ್ಲಿನ ರಾಮಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಶಬರಿಯನ್ನು ಒಳಗೊಂಡಿವೆ. ಪ್ರತಿಯೊಂದೂ ಭಗವಾನ್ ರಾಮನಿಗೆ ಸಂಬಂಧಿಸಿದ ವಿಚಾರಗಳನ್ನು ತಿಳಿಸುತ್ತವೆ.
Ram Mandir inauguration : ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾ ಮಹೋತ್ಸವಕ್ಕೆ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಇಡೀ ದೇಶವೇ ಈ ಸುದಿನಕ್ಕಾಗಿ ಕಾಯುತ್ತಿದೆ. ಈ ದಿನದಂದು ಅಯೋಧ್ಯೆಯ ಹೊರತಾಗಿ ದೇಶಾದ್ಯಂತ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಜನವರಿ 22 ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.
ಐತಿಹಾಸಿಕ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಇನ್ನು ಮೂರು ದಿನದಲ್ಲಿ ರಾಮಮಂದಿರ ಉದ್ಘಾಟನೆ ಆಗಲಿದ್ದು, ಅಯೋಧ್ಯೆಯಲ್ಲಿ ಭರ್ಜರಿ ತಯಾರಿ ನಡೆದಿವೆ. ಹೀಗಾಗಿ, ಅಯೋಧ್ಯೆಯ ಲತಾ ಮಂಗೇಶ್ಕರ್ ಚೌಕ್ನಲ್ಲಿ ಯುಪಿ ಎಟಿಎಸ್ನ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ನಗರದ ಕಣ್ಣಾವಲಿಗೆ ಬಳಕೆ ಮಾಡಲಾಗಿದೆ.
Ayodhya Ram Mandir current donation status: ಇಲ್ಲಿಯವರೆಗೆ ಅಯೋಧ್ಯೆಯ ರಾಮಮಂದಿರಕ್ಕೆ ಅಪಾರ ಸಂಖ್ಯೆಯ ರಾಮ ಭಕ್ತರು ದೇಣಿಗೆ ನೀಡಿದ್ದಾರೆ... ಇದೀಗ ಈ ದೇವಸ್ಥಾನ ಸಮರ್ಪಣಾ ನಿಧಿಗೆ ಜಮಾ ಆಗಿರುವ ಹಣ ಎಷ್ಟು ಎನ್ನುವುದರ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Ramlala in Garbhagriha: ಪ್ರಾಣ ಪ್ರತಿಷ್ಟೆ ಕಾರ್ಯಕ್ರಮಕ್ಕೆ ಗರ್ಭಗುಡಿ ಈಗಾಗಲೇ ಸಿದ್ಧವಾಗಿದೆ. ಗರ್ಭಗುಡಿಯಲ್ಲಿ ಚಿನ್ನದ ಬಾಗಿಲುಗಳನ್ನು ಕೂಡಾ ಅಳವಡಿಸಲಾಗಿದೆ. ಅಲ್ಲದೆ ಜನವರಿ 17ರಂದು ಶ್ರೀರಾಮಣ ಮೂರ್ತಿ ಗರ್ಭಗುಡಿ ತಲುಪಲಿದೆ ಎಂಬ ಮಾಹಿತಿ ದೇವಸ್ಥಾನ ಟ್ರಸ್ಟ್ನಿಂದ ಹೊರ ಬಿದ್ದಿದೆ.
Cow Dung diyas for Ayodhya: ಮುಜಾಫರ್ಪುರ ಜಿಲ್ಲೆಯ ಸಕ್ರಾ ಬ್ಲಾಕ್’ನ ವಿಶುನ್ಪುರ ಬಾಘನಗರಿ ಗ್ರಾಮದ ಮಹಿಳೆಯರು ದೀಪಗಳನ್ನು ತಯಾರಿಸಲು ಪ್ರಾರಂಭಿಸಿದ್ದಾರೆ. ವಿಶೇಷವೆಂದರೆ ಇಲ್ಲಿನ ಮಹಿಳೆಯರು ಹಸುವಿನ ಸಗಣಿಯಿಂದ ದೀಪಗಳನ್ನು ಸಿದ್ಧಪಡಿಸುತ್ತಿದ್ದಾರೆ.
Keshav maharaj visit Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಲು ನನಗೆ ಸಂತಸವಿದೆ ಎಂದು ಸ್ಟಾರ್ ಸ್ಪಿನ್ನರ್ ಹೇಳಿಕೊಂಡಿದ್ದಾರೆ.ಈ ಮೂಲಕ ಮಹಾರಾಜ್ ಅಯೋಧ್ಯೆಗೆ ಹೋಗುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆ ರಾಮಮಂದಿರ 'ಪ್ರಾಣ ಪ್ರತಿಷ್ಠಾಪನ' ಸಮಾರಂಭದಲ್ಲಿ ರಾಮ ಮತ್ತು ಭಕ್ತರಿಗೆ ಅರ್ಪಿಸಲು ವಾರಣಾಸಿ ಮತ್ತು ಗುಜರಾತ್ನ ಬಾಣಸಿಗರು ವಿಶೇಷ ಸಿಹಿ ತಿನಿಸುಗಳನ್ನ ಸಿದ್ಧಪಡಿಸಿದ್ದಾರೆ.. ದೇಸಿ ತುಪ್ಪವನ್ನು ಬಳಸಿ ಲಡ್ಡುವನ್ನು ತಯಾರಿಸಿದ್ದು, ರಾಮಮಂದಿರಕ್ಕೆ ಲಡ್ಡು ಸಮರ್ಪಣೆಯಾಗಲಿದೆ..
Ram Mandir rules and regulations : ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀವು ತೆರಳುತ್ತಿದ್ದರೆ ಈ ಕೆಳಗೆ ನೀಡಿರುವ ಕೆಲವು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಅವು ಯಾವುವು ಅಂತ ತಿಳಿಯಲು ಮುಂದೆ ಓದಿ..
ಅಯೋಧ್ಯೆಯಲ್ಲಿ ಲಕ್ಷಗಟ್ಟಲೆ ಭಕ್ತರಿಗೆ ಈ ಸಂದರ್ಭದಲ್ಲಿ ಪ್ರಸಾದ ವಿತರಣೆಯೂ ನಡೆಯಲಿದೆ. ಇಷ್ಟೊಂದು ಪ್ರಮಾಣದಲ್ಲಿ ತಯಾರಾಗುತ್ತಿರುವ ಪ್ರಸಾದ ಹಿಂದಿರುವ ಕೈ ಯಾರದ್ದು ಎನ್ನುವ ಕುತೂಹಲ ಸಾಮಾನ್ಯವಾಗಿ ಭಕ್ತರಿಗೆ ಮೂಡುತ್ತದೆ. ಇದಕ್ಕೆ ಉತ್ತರ ಇಲ್ಲಿದೆ.
ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿ ಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ- ಸಿಎಂ ಸಿದ್ದರಾಮಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.