ಅಯೋಧ್ಯೆಗೆ ಹೋಗುವವರಿಗೆ ರಾಜ್ಯ ಕಾಂಗ್ರೆಸ್ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು BJP ಕಿಡಿಕಾರಿದೆ.
Ayodhya Ram Mandir: ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನವೇ ಇಲ್ಲಿ ದೊಡ್ಡ ದೊಡ್ಡ ಕಂಪನಿಗಳು ಸ್ಥಾವರಗಳನ್ನು ಸ್ಥಾಪಿಸಲು ಸಿದ್ಧತೆ ನಡೆಸಿದ್ದು, ಭವಿಷ್ಯದಲ್ಲಿ ಅಯೋಧ್ಯೆ ಉದ್ಯೋಗ ಕೇಂದ್ರವಾಗಲಿದೆ ಎಂದು ಹೇಳಲಾಗುತ್ತಿದೆ.
Ayodhya Ram Mandir: ಅಯೋಧ್ಯೆ ದೇಗುಲಕ್ಕೆ ರಾಮಲಲ್ಲಾ ವಿಗ್ರಹ ಅಂತಿಮಗೊಂಡಿದದೆ. ಇಡೀ ದೇಶದಲ್ಲಿ 22 ಜನವರಿ 2024 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದ ಕುರಿತು ಚರ್ಚೆ ನಡೆಯುತ್ತಿದೆ.
CM Siddaramaiah: ಅಯೋಧ್ಯೆ ರಾಮಮಂದಿರ ವಿಚಾರ ಬಿಜೆಪಿ - ಕಾಂಗ್ರೆಸ್ ಗೆ ರಾಜಕೀಯದ ಸರಕಾಗಿಬಿಟ್ಟಿದೆ.. ಹಾದಿ ಬೀದಿಲಿ ರಾಮನ ಹೆಸರನ್ನ ಎಳೆದು ತಂದು ಜಟಾಪಟಿಗೆ ಇಳಿದಿದ್ದಾರೆ.. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯನವ್ರಿಗೆ ಆಹ್ವಾನ ಬಂದಿಲ್ಲ.. ಇದು ರಾಜ್ಯ ಕಾಂಗ್ರೆಸ್ ನಾಯಕರನ್ನ ಕೆರಳಿಸಿದ್ದು, ವಾಗ್ಯುದ್ಧಕ್ಕಿಳಿದಿದ್ದಾರೆ..
Ayodhya Trains: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ರಾಮ ಮಂದಿರದ ದರ್ಶನಕ್ಕೆ ತೆರಳುವ ಭಕ್ತರಿಗಾಗಿ ಭಾರತೀಯ ರೈಲ್ವೆ 1000ಕ್ಕೂ ಹೆಚ್ಚು ವಿಶೇಷ ರೈಲುಗಳನ್ನು ನಿಯೋಜಿಸಲಿದೆ ಎಂದು ಹೇಳಲಾಗುತ್ತಿದೆ.
Ram Mandir Inauguration: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು.. ಇದಕ್ಕಾಗಿ ಚಿತ್ರರಂಗದ ಸೆಲೆಬ್ರಿಟಿಗಳಿಗೂ ಆಹ್ವಾನ ಬಂದಿದೆ.. ಆದರೆ ಸೌತ್ನಲ್ಲಿ ಈ ಇಬ್ಬರಿಗೆ ಮಾತ್ರ ಆಹ್ವಾನ ಬಂದಿದೆ ಎನ್ನಲಾಗಿದೆ..
Ram Mandir Themed Necklace: ರಸೇಶ್ ಜ್ಯುವೆಲ್ಸ್ನ ನಿರ್ದೇಶಕ ಕೌಶಿಕ್ ಕಾಕಾಡಿಯಾ, ರಾಮಮಂದಿರದ ಥೀಮ್ನಲ್ಲಿ 5,000 ಕ್ಕೂ ಹೆಚ್ಚು ಅಮೇರಿಕನ್ ವಜ್ರಗಳು ಹಾಗೂ 2 ಕೆಜಿ ಬೆಳ್ಳಿಯಿಂದ ನೆಕ್ಲೇಸ್ ಮಾಡಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
Ayodhya Water Metro: ಸರಯು ನದಿಯಲ್ಲಿ ಚಲಿಸಲಿರುವ ಈ ವಾಟರ್ ಮೆಟ್ರೋದಲ್ಲಿ ಒಮ್ಮೆಗೆ 50 ಜಂರು ಕುಳಿತುಕೊಳ್ಳಬಹುದು. ವಿಶೇಷವೆಂದರೆ ಈ ವಾಟರ್ ಮೆಟ್ರೋ ಚಲಾಯಿಸಲು ಸೌರಶಕ್ತಿಯೇ ಇಂಧನ. ಗುಪ್ತರ್ ಘಾಟ್ನಿಂದ ರಾಮ್ ಕಿ ಪೈಡಿವರೆಗೆ ಚಲಿಸುವ ಈ ವಾಟರ್ ಮೆಟ್ರೋದ ವಿಶೇಷತೆಗಳೇನು? ಇದರಲ್ಲಿ ಏನೆಲ್ಲಾ ಸೌಲಭ್ಯಗಳು ಲಭ್ಯವಾಗಲಿವೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
Ayodhya Ram Mandir: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಇಂದು (ಮಂಗಳವಾರ, 05 ಸೆಪ್ಟೆಂಬರ್ 2023) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಉಭಯ ನಾಯಕರು ಭೇಟಿಯಾಗಲಿದ್ದಾರೆ.
Ayodhya Ram Mandir: ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಪ್ರಲ್ಹಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.
Intelligence Alert for Ram Mandir:ರಾಮಮಂದಿರದ ಮೇಲೆ ದಾಳಿ ನಡೆಸಲು ಭಯೋತ್ಪಾದಕರ ಸಂಚು ರೂಪಿಸಿರುವುದನ್ನು ಗುಪ್ತಚರ ಬಯಲು ಮಾಡಿದೆ. ಆತ್ಮಾಹುತಿ ಬಾಂಬರ್ ಮೂಲಕ ದಾಳಿ ನಡೆಸಲು ಭಯೋತ್ಪಾದಕರು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್ನ ಎರಡು ದಿನಗಳ ಸಭೆ ಇಂದು ನಡೆಯಲಿದೆ. ಸಭೆಗೂ ಮುನ್ನ ಮಂದಿರ ನಿರ್ಮಾಣದ ಕುರಿತು ಮಾಹಿತಿ ನೀಡುವ ವಿಡಿಯೋವನ್ನು ಟ್ರಸ್ಟ್ನಿಂದ ಬಿಡುಗಡೆ ಮಾಡಲಾಗಿದೆ.
ಮೊದಲು ಕೆತ್ತಿದ ಶಿಲಾನ್ಯಾಸ ನೆರವೇರಿಸಿ, ಗರ್ಭ ಗೃಹ ನಿರ್ಮಾಣಕ್ಕೆ ಚಾಲನೆ ನೀಡಿದರು. ಮಂದಿರ ನಿರ್ಮಾಣ ಯೋಜನೆಯ ನೇತೃತ್ವ ವಹಿಸಿರುವ ರಾಮ ಜನ್ಮಭೂಮಿ ಟ್ರಸ್ಟ್, ಕಳೆದ ವಾರ ರಾಜಸ್ಥಾನದ ಮಕ್ರಾನಾದ ಮಾರ್ಬಲ್ಗಳನ್ನು ಗರ್ಭ ಗೃಹ ನಿರ್ಮಾಣಕ್ಕೆ ಬಳಸಲಾಗುವುದು ಎಂದು ತಿಳಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.