Ayodhya Ram Mandir: ಬ್ರಹ್ಮಕಲಶಾಭಿಷೇಕೋತ್ಸವ ಮಾರ್ಚ್ 10ರವರೆಗೆ 48 ದಿನ ನಿರಂತರವಾಗಿ ನಡೆಯಲಿದೆ. ಆದರೆ ಕೊನೆಯ 5 ದಿನ ಮಹತ್ವದ್ದಾಗಿದ್ದು, ಮಾ 6ರಿಂದ 10ರವರೆಗೆ ಪ್ರತಿದಿನ 250 ಕಲಶಗಳ ಪ್ರತಿಷ್ಠೆಯಾಗಿ ಅಭಿಷೇಕ ನಡೆಯಲಿದೆ ಎಂದು ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಸತ್ಯನಾರಾಯಣ ಆಚಾರ್ಯ ಅಯೋಧ್ಯೆಯಿಂದ ಮಾಹಿತಿ ನೀಡಿದ್ದಾರೆ.
Tollywood Icon Pawan Kalyan Outshines: ರಾಮಮಂದಿರ ನಿರ್ಮಾಣಕ್ಕೆ ಚಿತ್ರರಂಗದಿಂದ ಅಪಾರ ದೇಣಿಗೆ ಸಿಕ್ಕಿದ್ದು.. ಅದರಲ್ಲಿ ಈ ಟಾಪ್ ಸ್ಟಾರ್ ಮಾತ್ರ ಎಲ್ಲರಿಗಿಂತಲೂ ಹೆಚ್ಚು ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ... ಹಾಗಾದರೆ ಯಾರು ಆ ನಟ ಅಂತೀರಾ.. ಈ ಸ್ಟೋರಿ ಓದಿ..
Sports Fraternity Appeared At Ram Mandir Pran Pratishtha Ceremony: ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ನಿಂದ ಹಿಡಿದು ಸೈನಾ ನೆಹ್ವಾಲ್ವರೆಗೆ ಹಲವು ಕ್ರೀಡಾ ತಾರೆಯರು ಉಪಸ್ಥಿತರಿದ್ದರು.
IRCTC Tour Package: ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಬಯಸುವ ಯಾತ್ರಾರ್ಥಿಗಳಿಗಾಗಿ ಐಆರ್ಸಿಟಿಸಿ ಅದ್ಭುತ ಪ್ರವಾಸಿ ಪ್ಯಾಕೇಜ್ ಅನ್ನು ಪರಿಚಯಿಸಿದೆ. ಈ ಟೂರ್ ಪ್ಯಾಕೇಜ್ನಲ್ಲಿ ಅಯೋಧ್ಯೆ, ಪ್ರಯಾಗರಾಜ್, ಚಿತ್ರಕೂಟ ಮತ್ತು ವಾರಣಾಸಿಗೆ ಪ್ರವಾಸ ಕೈಗೊಳ್ಳಬಹುದಾಗಿ. ಈ ಕುರಿತಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ನಿನ್ನೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ.
ಅಯೋಧ್ಯೆ ಪೀಠದಲ್ಲಿ ವಿರಾಜಮಾನವಾದ ಶ್ರೀರಾಮ
ಇಂದಿನಿಂದ ಭಕ್ತರಿಗೆ ಶ್ರೀರಾಮನ ದರ್ಶನಕ್ಕೆ ಮುಕ್ತ
ಬೆಳ್ಳಂ ಬೆಳಗ್ಗೆ ಓಡೋಡಿ ಬಂದ ರಾಮ ಭಕ್ತರು
ಅಯೋಧ್ಯೆ ರಾಮಮಂದಿರದಲ್ಲಿ ಭಾರಿ ಜನಸ್ತೋಮ
1 ವರ್ಷಕ್ಕೆ 5 ಕೋಟಿ ಜನರು ದೇಗುಲಕ್ಕೆ ಭೇಟಿ ನಿರೀಕ್ಷೆ
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಲ್ಲೂ ರಾಜಕಾರಣ ಮಾಡುವ ನಿಮ್ಮದು ನೀಚ ರಾಜಕಾರಣ ಎಂದು ಸಚಿವ ಪ್ರಹ್ಲಾದ್ ಜೋಶಿ ಅವರು ಜರಿದಿದ್ದಾರೆ.
Ayodhya Ram Mandir: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮನ ವಿಗ್ರಹವನ್ನು ಬಹಳ ಸಮೀಪದಿಂದ ನೋಡಿದರ ಭಗವಾನ್ ವಿಷ್ಣುವಿನ 10 ಅವತಾರಗಳನ್ನು ಇದರಲ್ಲಿ ಬಿಂಬಿಸಲಾಗಿದೆ.
ಬರೊಬ್ಬರಿ ಐನೂರು ವರ್ಷಗಳ ಭಾರತೀಯರ ಕನಸು ಇಂದು ನನಸಾಗಿದೆ. ಲೋಕದೊಡೆಯ ರಾಮಲಲ್ಲಾನ ಪ್ರತಿಷ್ಠಾಪನೆ ಮೂಲಕ ನರೇಂದ್ರ ಮೋದಿಯವರ ಕೈಯಿಂದ ಪ್ರಭು ಬಾಲ ರಾಮನಿಗೆ ಜೀವ ತುಂಬಿದ್ದಾರೆ. ಈ ಮೂಲಕ ಇದು ಮಂದಿರ ಉದ್ಘಾಟನೆಯಲ್ಲ ಹಿಂದೂ ಧರ್ಮದ ಪುನರುತ್ಥಾನ ಎಂದು ತೋರಿಸಿದ್ದಾರೆ.ಇದಕ್ಕೆ ಸಾತ್ ಎಂಬಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಪ್ರಭು ರಾಮಲಲ್ಲಾನ ಅನುಗ್ರಹಕ್ಕಾಗಿ ಪ್ರಾರ್ಥನೆ, ಭಜನೆ, ಅನ್ನದಾನ, ಸೇರಿ ವಿವಿಧ ಭಕ್ತಿ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿತ್ತು. ಈ ಕುರಿತಂತಾದ ಪೂರ್ತಿ ವರದಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.