ವಿಡಿಯೋವನ್ನು ಹಂಚಿಕೊಂಡಿರುವ ಅನುಪಮ್ ಖೇರ್ ಸ್ವತಂತ್ರ ಭಾರತದಲ್ಲಿ ನಮಗೆ ಯಾವುದೇ ಒಂದು ಸಂಗತಿಯಿಂದ ಸ್ವಾತಂತ್ರ್ಯ ಬೇಕಾದರೆ ಅದಕ್ಕಾಗಿ ಕೆಲಸ ಮಾಡಬೇಕು ಹಾಗೂ ದೇಶದಲ್ಲಿನ ವಿವಿಧ ಕ್ಷೇತ್ರಗಳಲ್ಲಿನ ಕೋಟ್ಯಂತರ ಯುವಕರು ಇದಕ್ಕಾಗಿ ಶ್ರಮಿಸುತ್ತಿದ್ದು, ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಬಯಸುತ್ತಿದ್ದಾರೆ. ಘೋಷಣೆಗಳನ್ನು ಕೂಗುವುದರ ಮೂಲಕ ಸ್ವಾಂತತ್ರ್ಯತೆ ಪಡೆಯಲು ಬಯಸುವವರು ಘೋಷಣೆಗಳನ್ನು ಹೊರತುಪಡಿಸಿ ದೇಶದ ಪ್ರತಿ ಅವರು ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.