South Actress Ramya krishnan: ನಟಿ ರಮ್ಯಾ ಕೃಷ್ಣನ್ ಆಸ್ತಿ ಮೌಲ್ಯದ ಮಾಹಿತಿ ಹೊರಬಿದ್ದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಅದರ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ..
Mahesh Babu - Rajamouli Movie Update: ತೆಲುಗು ಚಿತ್ರರಂಗದ ನಟ ಪ್ರಿನ್ಸ್ ಮಹೇಶ್ ಬಾಬು ಹಾಗೂ ನಿರ್ದೇಶಕ ರಾಜಮೌಳಿ ಕಾಂಬೋದಲ್ಲಿ ಮೂಡಿಬರಲಿರುವ ಸಿನಿಮಾ ತಂಡಕ್ಕೆ ಇದೀಗ ಮತ್ತೊಬ್ಬ ಸ್ಟಾರ್ ನಟನ ಎಂಟ್ರೀಯಾಗುತಿದೆ. ಹಾಗಾದ್ರೆ ಆ ಸ್ಟಾರ್ ನಟ ಯಾರು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Anushka Shetty New Movie: ತೆಲುಗು ಚಿತ್ರರಂಗದ ನಟಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ಸಿನಿಮಾಗಲ್ಲಿ ನಟಿಸುವುದು ಕಡಿಮೆಯಾಗಿದ್ದು, ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ನಟಿ ಪ್ರಭಾಸ್ ಹೋಂ ಬ್ಯಾನರ್ ಯುವಿ ಕ್ರಿಯೇಷನ್ಸ್ ನಿರ್ಮಾಣದ ಮತ್ತೊಂದು ಚಿತ್ರದಲ್ಲಿ ನಟಿಸಲಿದ್ದಾರೆಂದು ತಿಳಿದು ಬಂದಿದೆ.
Highest grossing Indian films: ಜವಾನ್ ಸೇರಿದಂತೆ ಸದ್ಯ ಲಿಯೋ ಸಿನಿಮಾ ಭಾಕ್ಸಾಫೀಸ್ನಲ್ಲಿ ಭರ್ಜರಿಯಾಗಿ ಮುನ್ನುಗ್ಗುತ್ತಿವೆ. ಆದರೆ ಮೊದಲ ದಿನ ಓಪನಿಂಗ್ ಪಡೆದುಕೊಂಡ ಸಿನಿಮಾಗಳ ಪಟ್ಟಿಯಲ್ಲಿ ಈ ಎರಡು ಚಿತ್ರಗಳು ಹಿಂದುಳಿದಿವೆ. ಹಾಗಾದರೆ ಯಾವ ಚಿತ್ರ ಮೊದಲ ಸ್ಥಾನದಲ್ಲಿದೆ ಅಂತೀರಾ.. ಈ ಸ್ಟೋರಿ ಓದಿ..
Bahubali Facts: ನಟ ರಾಣಾ ದಗ್ಗುಬಾಟಿ ಇತ್ತೀಚೆಗೆ ಈವೆಂಟ್ವೊಂದರಲ್ಲಿ ಬಾಹುಬಲಿ ಚಿತ್ರಕ್ಕಾಗಿ ದೊಡ್ಡ ಮೊತ್ತದ ಬಡ್ಡಿಗೆ 300-400 ಕೋಟಿ ರೂಪಾಯಿ ಸಾಲ ಪಡೆದಿದ್ದಾರೆ ಎಂದು ಬಹಿರಂಗಪಡಿಸಿದರು.
ಭಾರತೀಯ ಚಿತ್ರರಂಗಕ್ಕೆ ಅದ್ಭುತ ಸಿನಿಮಾಗಳನ್ನು ನೀಡಿದ ಪ್ರಖ್ಯಾತ ನಿರ್ದೇಶಕರಲ್ಲಿ ಎಸ್ಎಸ್ ರಾಜಮೌಳಿ ಕೂಡ ಒಬ್ಬರು. ಇದೀಗ ಆರ್ಆರ್ಆರ್ ಸಿನಿಮಾ ಮೂಲಕ ಭಾರತೀಯ ಸಿನಿರಂಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾರೆ. ಸದ್ಯ ಆರ್ಆರ್ಆರ್ ಚಿತ್ರ ಆಸ್ಕರ್ ಅಂಗಳದಲ್ಲಿದ್ದು, ಈ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಲಭಿಸುವ ನಿರೀಕ್ಷೆ ಇದೆ. ಇದೇ ಸಮಯದಲ್ಲಿ ರಾಜಮೌಳಿ ನಿರ್ದೇಶನ ಈ 12 ಸಿನಿಮಾಗಳನ್ನು ಒಂದು ಸರಿ ನೋಡಿಕೊಂಡು ಬನ್ನಿ.
ಹೌದು, ಅಕ್ಟೋಬರ್ 10, 1973 ರಂದು ರಾಯಚೂರಿನಲ್ಲಿ ಜನಿಸಿದ ಎಸ್.ಎಸ್ ರಾಜಮೌಳಿ ತಮ್ಮ ಸಿನಿಮಾ ಜಗತ್ತು ಮೀರಿದ ವೈಯಕ್ತಿಕ ಬದುಕಿನ ಬಗ್ಗೆ ಅಷ್ಟಾಗಿ ಎಂದಿಗೂ ಮಾತನಾಡಿಲ್ಲ ಈಗ ನಾವು ಅವರ ಪ್ರೇಮ ಕಥೆಗೆ ಸಂಬಂಧಿಸಿದ ಅಪರೂಪದ ಮಾಹಿತಿಯನ್ನು ನೀಡುತ್ತಿದ್ದೇವೆ. ರಾಜಮೌಳಿ ಅವರು 2001 ರಲ್ಲಿ ರಮಾ ಅವರನ್ನು ವಿವಾಹವಾಗಿದ್ದಾರೆ.
ಅಖಂಡ ಭಾರತದೇಶದ ಸಿನಿ ರಂಗದಲ್ಲೇ ಬಾಹುಬಲಿ ಮೂಲಕ ಕೀರ್ತಿ ಪತಾಕೆ ಹಾರಿಸಿದ ಸ್ಟಾರ್ ನಿರ್ದೇಶಕ ರಾಜಮೌಳಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಆರ್ಆರ್ಆರ್ ಚಿತ್ರದ ಮೂಲಕ ರಾಜಮೌಳಿ ಇಂಡಿಯನ್ ಫಿಲ್ಮ್ ಇಂಡಸ್ಟ್ರಿಯನ್ನು ಜಾಗತಿಕ ಮಟ್ಟಕ್ಕೆ ಕರೆದೊಯ್ದರು. ಅಂತಹ ಸ್ಟಾರ್ ನಿರ್ದೇಶಕನ ಸಾಲು ಸಾಲು ಸಿನಿಮಾಗಳು ಯಶಸ್ಸಿನ ಪತಂಗ ಹಾರಿಸಿದ್ದು ಬಿಟ್ಟರೆ ಸೋಲು ಕಂಡ ಇತಿಹಾಸವೇ ಇಲ್ಲ.
ಪ್ರಭಾಸ್ ಎಲ್ಲೇ ಹೋದರೂ ಸಹ ಅವರ ಮದುವೆ ಬಗ್ಗೆ ಪ್ರಸ್ತಾಪವಾಗುತ್ತಿತ್ತು. ಆದರೆ ಇದೀಗ ಇವೆಲ್ಲಾ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಸದ್ಯದಲ್ಲೇ ಪ್ರಭಾಸ್ ಮದುವೆ ಆಗಲಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಹೇಳಿಕೊಂಡಿದ್ದಾರೆ.
ಮುಂದಿನ ವರ್ಷ ಅತ್ಯಂತ ಮಹತ್ವದ ಉತ್ತರ ಪ್ರದೇಶ ಚುನಾವಣೆಗೆ ಮುನ್ನ, ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಶುಕ್ರವಾರ (ಸೆಪ್ಟೆಂಬರ್ 10) ತಮ್ಮ ಪಕ್ಷವು ಮುಂಬರುವ ಚುನಾವಣೆಯಲ್ಲಿ 'ಬಾಹುಬಲಿ' ಅಥವಾ ಮಾಫಿಯಾ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಬಾಹುಬಲಿ ಸಿನಿಮಾದ ಮೂಲಕ ಭಾರತೀಯ ಚಲನಚಿತ್ರರಂಗದದಲ್ಲಿ ಹೊಸ ಸೆನ್ಸೇಷನ್ ಕ್ರಿಯೇಟ್ ಮಾಡಿದ ನಟನೆಂದರೆ ಅದು ನಿಸ್ಸಂದೇಹವಾಗಿ ಪ್ರಭಾಸ್. ಹೌದು ಈ ಚಿತ್ರ ಮಾಡಿದ ಮೋಡಿಯೇ ಅಂತದ್ದು. ಮೇಕಿಂಗ್ ನಲ್ಲಿ ಐತಿಹಾಸಿಕ ಹಾಗೂ ಚಿತ್ರದಂತೆ ಹೊಲಿದರೂ ಕೂಡ ಇದೊಂದು ಕಾಲ್ಪನಿಕ ಕಥೆ .ಇಂತಹ ಕಥೆ ಮೂಲಕ ಚಿತ್ರದ ಫ್ರೇಮ್ ನಲ್ಲಿಯೂ ಕೂಡ ಪ್ರೇಕ್ಷಕರಲ್ಲಿ ಕುತೂಹಲವನ್ನು ಈ ಸಿನಿಮಾ ಹಿಡಿದಿಡುವಲ್ಲಿ ಯಶಸ್ವಿಯಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.