ಮಳೆಗಾಲ ಆರಂಭಕ್ಕೂ ಮುನ್ನ ಸಿಎಂ ಹಾಗೂ ಡಿಸಿಎಂ ನಗರ ಪ್ರದಕ್ಷಿಣೆ ಮಾಡಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಬಿಬಿಎಂಪಿಯಿಂದ ಕೈಗೊಂಡಿರುವ ಮುಂಜಾಗ್ರತ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಜನ ತತ್ತರ!
ಮಿಡ್ ನೈಟ್ ಸುರಿದ ಮಳೆಗೆ ಮನೆಯಿಡೀ ಜಲಮಯ!
ಮನೆಗೆ ನುಗ್ಗಿದ ನೀರು, ನೀರು ಹೊರ ಹಾಕಲು ಪರದಾಟ
ಬೆಂಗಳೂರಿನ ಚಾಮರಾಜಪೇಟೆ ಗುಡ್ಡದಹಳ್ಳಿಯಲ್ಲಿ ಘಟನೆ
ರಾಜಕಾಲುವೆ, ದ್ವಿತೀಯ ರಾಜಕಾಲುವೆ, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಜೊತೆಗೆ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳ ಬಳಿ ಇರುವ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆ ಮೇಲೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆ
ರಾತ್ರಿ ಸುರಿದ ಮಳೆಗೆ ನಗರದ ಅಂಡರ್ ಪಾಸ್ ಜಲಾವೃತ
ಕೃಷ್ಣಾ ನಿವಾಸದ ಬಳಿ ಇರುವ ಅಂಡರ್ ಪಾಸ್ ಜಲಾವೃತ
ನೀರು ನಿಂತರೂ ತೆರವೂ ಇಲ್ಲ, ಬ್ಯಾರಿಕೇಡ್ ಹಾಕದ ಪಾಲಿಕೆ
ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ, ಅವಾಂತರ, ಜನ ಪರದಾಟ
ರಾತ್ರೋರಾತ್ರಿ ಬಿಬಿಎಂಪಿ ವಾರ್ ರೂಂಗೆ ಡಿಸಿಎಂ ಡಿಕೆಶಿ ಭೇಟಿ
ತುರ್ತು ಪರಿಹಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ DCM ಸೂಚನೆ
ಬೆಂಗಳೂರಿನ ಹಡ್ಸನ್ ವೃತ್ತದ ಬಿಬಿಎಂಪಿ ಕಚೇರಿಯ ವಾರ್ ರೂಂ
ನಗರದ ಪರಿಸ್ಥಿತಿ, ಅನಾಹುತ, ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ
ರಾಜಧಾನಿಯಲ್ಲಿ ಬಿಟ್ಟು ಬಿಡದೇ ಸುರಿದ ಮಳೆರಾಯ..!
ಮೆಜೆಸ್ಟಿಕ್, ಎಂಜಿ ರೋಡ್, ಯಲಹಂಕ, ವಿಜಯನಗರ,
ಜಯನಗರ, ಹೆಬ್ಬಾಳ, ರಾಜಾಜಿನಗರ ಸೇರಿ ಹಲವೆಡೆ ಮಳೆ
ನಿನ್ನೆ ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರ
ಕರ್ನಾಟಕದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ವರುಣ..!
ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಕೊಡಗು, ಮಂಡ್ಯಗೆ ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲೂ ಭಾರಿ ಮಳೆ ಮುನ್ಸೂಚನೆ
ಬೆಳಗ್ಗೆಯೇ ಜಿಟಿ ಜಿಟಿ ಮಳೆ ಜೊತೆ ಚುಮು ಚುಮು ಚಳಿ ರಾತ್ರಿ ಇಡೀ ಬಹುತೇಕ ಕಡೆ ಮಳೆ ರಸ್ತೆ ತುಂಬೆಲ್ಲಾ ನೀರು 32 ಗಂಟೆಗಳಿಂದ ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ ಕಚೇರಿಗೆ ತೆರಳುವವರಿಗೆ ಮಳೆಯಿಂದಾಗಿ ಅನಾನುಕೂಲ
Red zone area list prepared by BBMP: ಇನ್ನು ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದರೂ ಸಹ ಪಾಲಿಕೆ ಮಾತ್ರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲ ಆಗಿದೆ. ಬೆಂಗಳೂರು ನಗರ ಪೂರ್ವ ವಲಯದಲ್ಲಿ 5 ಏರಿಯಾಗಳಿಗೆ ಮಳೆಯಿಂದ ತೀವ್ರ ಹಾನಿಯಾಗಲಿದ್ದು, 15 ಏರಿಯಾಗಳನ್ನ ಮಧ್ಯಮ ಹಾನಿ ಪ್ರದೇಶ ಎಂದು ಗುರುತಿಸಲಾಗಿದೆ.
ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು. ಅನೇಕ ಕಡೆ ಮನೆಗಳು ಬಿದ್ದಿದ್ದು ಅಧಿಕಾರಿಗಳಿಗೆ ತಲೆನೋವಾಗಿದೆ. ಮೊನ್ನೆ ಮೊನ್ನೆ ರಾಜಧಾನಿ ಬೆಂಗಳೂರು ನಗರ ತಲ್ಲಣಬಾಗಿತ್ತು.
ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು
ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಬಹುತೇಕ ಅಂಡರ್ಪಾಸ್ಗಳು, ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ, ಜನರು ರಾತ್ರಿ ನಿದ್ದೆ ಇಲ್ಲದೆ ಪರದಾಡುವಂತಾಗಿದೆ ,, ಟ್ರಿಪ್ ಗೆ ಬಂದಿದ ಟೆಕಿ ಅಂಡರ್ ಪಾಸ್ ನಲ್ಲಿ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ, ಇತ್ತ ರಾಜಕಾಲುವೆಗೆ ಕೊಚ್ಚಿಹೋಗಿ ಯುವಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
ಭಾನುವಾರದ ಬಿರುಮಳೆ BBMP ವ್ಯಾಪ್ತಿಯಲ್ಲಿ ಭಾರೀ ಅನಾಹುತ ಉಂಟಾಗಿದೆ. ಮುಂಗಾರು ಮಳೆಗೆ ಮೊದಲ ಬಲಿಯಾಗಿದೆ. ಕೆ.ಆರ್.ಸರ್ಕಲ್ ಅಂಡರ್ಪಾಸ್ನಲ್ಲಿ ಕಾರೊಂದು ಮುಳುಗಿ ಆಂಧ್ರಪ್ರದೇಶ ಮೂಲದ ಯುವತಿ ಸಾವಿಗೀಡಾಗಿದ್ದಳೆ. ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಿಸಿದ್ದು ವೈದ್ಯರ ನಿರ್ಲಕ್ಷ ವಹಿಸಿದ್ದರೆ ಕ್ರಮ ಗ್ಯಾರೆಂಟಿ ಅಂದ್ರು.
ರಾಜಧಾನಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರು ಅಕ್ಷರಶಃ ನಲುಗಿ ಹೋಗಿದ್ದಾರೆ. ಕೆಲವೆಡೆ ತಗ್ಗು ಪ್ರದೇಶಕ್ಕೆ ನುಗ್ಗಿದ ಮಳೆ ನೀರಿನಿಂದ ಜನ ತೀವ್ರವಾಗಿ ಪರದಾಡಿದ್ದಾರೆ. ಏಕಾಏಕಿ ಸುರಿದ ಮಳೆ, ಬಿರುಗಾಳಿ ಮತ್ತು ಆಲಿ ಕಲ್ಲಿನಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾರೀ ಸಮಸ್ಯೆವುಂಟಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.