ಕಾಂಗ್ರೆಸ್ನವರು ಬೆಂಗಳೂರಿಗೆ, ಮೈಸೂರಿಗೆ ಏನೂ ಮಾಡಿಲ್ಲ. ಸಿದ್ದರಾಮಯ್ಯ ಅವಧಿಯಲ್ಲಿ ಬರೀ ಬಡಿದಾಟ ಮಾಡಿಕೊಂಡ್ರು ಎಂದು ಧಾರವಾಡದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಆಕ್ರೋಶ ಹೊರಹಾಕಿದ್ರು.
ಕೇಂದ್ರ ಸರ್ಕಾರ ನೌಕರರದ್ದು ಅಯ್ತು, ಇದೀಗ ರಾಜ್ಯ ಸರ್ಕಾರಿ ನೌಕರರ ಸರದಿ ಶುರುವಾಗಿದೆ. ವೇತನ ಹೆಚ್ಚಳವಾಗುತ್ತಿದ್ದಂತೆ, ಶನಿವಾರ ರಜೆ ನೀಡುವಂತೆ 7ನೇ ವೇತನ ಆಯೋಗ ಸಮಿತಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಸಲ್ಲಿಸಿದೆ.
ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಾದೇಶಿಕ ನಿರ್ದೇಶಕರಾದ ನಟರಾಜ್ ರವರು ಮಾತನಾಡಿ ಸ್ವಾಮಿ ವಿವೇಕಾನಂದರು ತತ್ವಗಳು ಇಂದು ಮುಖ್ಯವಾಗಿದೆ. ಸ್ವಾತಂತ್ರ್ಯ ಬಂದ 75ವರ್ಷಗಳ ಅಮೃತ್ ಮಹೋತ್ಸವ ಅಚರಿಸುತ್ತಿದೆ, ದೇಶದ ಜನಸಂಖ್ಯೆ 135ಕೋಟಿಯಾಗಿದೆ ಅಗಾಧ ಯುವ ಶಕ್ತಿ ಇದೆ ಎಂದರು.
Bangalore International Childrens Film Festival : ಐದು ದಿನಗಳಿಂದ ನಡೆಯುತ್ತಿದ್ದ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ ಇಂದು ತೆರೆ ಕಂಡಿದೆ. ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ಇದೇ ಮೊದಲ ಬಾರಿಗೆ ಆಯೋಜನೆ ಮಾಡಿರುವ ಮಕ್ಕಳ ಚಲನಚಿತ್ರೋತ್ಸವ ಅದ್ಭುತ ಪ್ರತಿಕ್ರಿಯೆಯೊಂದಿಗೆ ಯಶಸ್ವಿಯಾಗಿದೆ.
ಬೆಂಗಳೂರು: ತಂದೆ ಹತ್ಯೆಗೆ 1 ಕೋಟಿ ರೂಪಾಯಿಸುಪಾರಿ ನೀಡಿದ್ದ ಮಗ ಮೂವರು ಆರೋಪಿಗಳನ್ನ ಮಾರತ್ ಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 70 ವರ್ಷದ ನಾರಾಯಣಸ್ವಾಮಿ ಎಂಬುವರ ಕೊಲೆಗೆ ಸುಪಾರಿ ನೀಡಿದ ಪುತ್ರ ಮಣಿಕಂಠ, ಸುಪಾರಿ ಪಡೆದ ರೌಡಿಶೀಟರ್ ಶಿವಕುಮಾರ್ ಹಾಗೂ ನವೀನ್ ಎಂಬುವರನ್ನ ಬಂಧಿಸಲಾಗಿದೆ.
Vande Bharat Train Stone Pelting : ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಮತ್ತೊಮ್ಮೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ದುಷ್ಕರ್ಮಿಗಳು ಬೆಂಗಳೂರಿನಲ್ಲಿ ಮೈಸೂರು - ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ. ಮೈಸೂರು - ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ನಡೆದಿದೆ.
Bangalore Crime News : ಇಸ್ಲಾಂಗೆ ಮತಾಂತರವಾಗಿ ಮದುವೆಯಾಗಿದ್ದ ಹಿಂದೂ ಮಹಿಳೆಯನ್ನು ಹೆರಿಗೆಗೆ ಎಂದು ತವರು ಮನೆಗೆ ಕಳುಹಿಸಿ ಅಬ್ದುಲ್ ರಹೀಂ ಎಂಬಾತ ಎರಡನೇ ಮದುವೆಯಾಗಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಸಂತ್ರಸ್ತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸೋ ಶುಲ್ಕಕ್ಕೇ ಬೆಲೆ ಇಲ್ವೇ..? ಪಿಜಿ, ಸಿಇಟಿ ವಿದ್ಯಾ ರ್ಥಿಗಳಿಗೆ ಶುಲ್ಕ ನಿರ್ಧರಿಸಿದ್ರೂ ಖಾಸಗಿ ಕಾಲೇಜುಗಳು ಡೋಂಟ್ಕೇರ್ ಅಂತಿವೆ.. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಡೊನೇಷನ್ ಹಾವಳಿ ಮಿತಿ ಮೀರಿದೆ..
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸೋ ಶುಲ್ಕಕ್ಕೇ ಬೆಲೆ ಇಲ್ವೇ..? ಪಿಜಿ, ಸಿಇಟಿ ವಿದ್ಯಾ ರ್ಥಿಗಳಿಗೆ ಶುಲ್ಕ ನಿರ್ಧರಿಸಿದ್ರೂ ಖಾಸಗಿ ಕಾಲೇಜುಗಳು ಡೋಂಟ್ಕೇರ್ ಅಂತಿವೆ.. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಡೊನೇಷನ್ ಹಾವಳಿ ಮಿತಿ ಮೀರಿದೆ..
ಇತ್ತೀಚಿನ ದಿನಗಳಲ್ಲಿ ಹಿಟ್ ಅಂಡ್ ರನ್ ಕೇಸ್ ಗಳು ಹೆಚ್ಚಾದಂತೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥ ಚಾಲಕರನ್ನು ಬಂಧಿಸುವ ಕೆಲಸವನ್ನ ಪೊಲೀಸರು ಮಾಡುತ್ತಿದ್ದಾರೆ. ವಿಪರ್ಯಾಸವೆಂದರೆ ಅಪಘಾತವಾಗುವ ನಾಲ್ಕು ಹಿಟ್ ಅಂಡ್ ರನ್ ಅಪಘಾತಗಳ ಪೈಕಿ ಒಂದು ಕೇಸ್ ನಲ್ಲಿ ಪೊಲೀಸರು ಇತ್ಯರ್ಥಗೊಳಿಸುವಲ್ಲಿ ವಿಫಲರಾಗುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.