ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು. ಇಲ್ಲಿಗೆ ತಜ್ಞರ ತಂಡ ಕಳುಹಿಸಿ, ಡ್ಯಾಂನ ನೀರಿನಮಟ್ಟ ನೋಡಲಿ. ಬೆಂಗಳೂರಿಗೆ ಕುಡಿಯುವ ನೀರು ಕೊಡದೇ ಇರುವ ಪರಿಸ್ಥಿತಿ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಜಯಕರ್ನಾಟಕ ಸಂಘಟನೆ ಯತ್ನ.. ಜಯಕರ್ನಾಟಕ ರಾಜ್ಯಾಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಪ್ರತಿಭಟನೆ.. ರೈತ ಸಂಘಟನೆಳು ಬಂದ್ಗೆ ಬೆಂಬಲ ಕೊಟ್ರೇ ನಾವು ಬೆಂಬಲಿಸ್ತೀವಿ
ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಲು ಇಂಡಿ ಒಕ್ಕೂಟದ ಮುಖ್ಯಸ್ಥರಾಗಿರುವ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
BJP-JDS Alliance: ಬಿಜೆಪಿಯ ‘ಬಿ’ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ. ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
BJP-JDS Alliance: ಜೆಡಿಎಸ್ ನಲ್ಲಿನ ಅಲ್ಪಸಂಖ್ಯಾತ ಮುಖಂಡರು ಪಕ್ಷದ ಹೊಸಿಲಿನ ಹೊರಗೆ ಕಾಲಿಟ್ಟಿದ್ದಾರೆ, ಜೆಡಿಎಸ್ ಪಕ್ಷ ಮುಗಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ಕನಸು ನನಸಾಗುವ ಕಾಲ ಬಂದಿದೆ! ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯವೆಂದು ಕಾಂಗ್ರೆಸ್ ಕುಟುಕಿದೆ.
ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.