BBK Kiccha Sudeep: ಬಹಳ ಹಿಂದೆಯೇ ಬಿಗ್ ಬಾಸ್ ಷೋಗೆ ವಿದಾಯ ಹೇಳುವುದಾಗಿ ಕಿಚ್ಚ ಸುದೀಪ್ ತಿಳಿಸಿದ್ದರೂ ಅವರು ಮತ್ತೆ ಮುಂದುವರೆಯಬಹುದು ಎನ್ನುವ ಆಶಾಭಾವನೆ ಇತ್ತು. ಅದೀಗ ಸುಳ್ಳಾಗಿದೆ. ಕಿಚ್ಚ ಸುದೀಪ್ ಇದೇ ನನ್ನ ಕಡೆಯ ನಿರೂಪಣೆ ಎಂದು ಟ್ವೀಟ್ ಮಾಡಿದ್ದಾರೆ.
BBK: ಬಿಗ್ಬಾಸ್ ಕನ್ನಡ 11 ನೇ ಸೀಸನ್ ಅಂತಿಮ ಗಟ್ಟ ತಲುಪಿದೆ, ಸದ್ಯ ಸೆಮಿಫೈನಲ್ ಟಾಸ್ಕ್ ನಡೆಯುತ್ತಿದ್ದು, ಧನರಾಜ್ ಈ ಟಾಸ್ಕ್ನಲ್ಲಿ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎನ್ನುವ ಚರ್ಚೆ ಇದೀಗ ಎಲ್ಲಡೆ ಶುರುವಾಗಿದೆ.
Hanumanthu: ಬಿಗ್ಬಾಸ್ ಕನ್ನಡ 11 ನೇ ಸೀಸನ್ ಅಂತಿಮ ಘಟ್ಟವನ್ನು ತಲುಪಿದೆ, ಇನ್ನೇನು ಕೆಲವೇ ದಿನದಲ್ಲಿ ಗ್ರಾಂಡ್ ಫಿನಾಲೆ ಕೂಡ ನಡೆಯಲಿದ್ದು, ಸ್ಪರ್ಧಿಗಳ ಭವಿಷ್ಯ ಬಯಲಾಗಲಿದೆ. ಬಿಗ್ ಬಾಸ್ ಫೈನಲ್ ಹೆಲ್ಲುವ ಆ ಸ್ಪರ್ಧಿ ಯಾರಾಗಬಹುದು ಎಂಬ ಚರ್ಚೆಯ ಬೆನ್ನಲ್ಲೆ ಬಿಗ್ಬಾಸ್ನ ಮೊದಲ ಫೈನಲಿಸ್ಟ್ ಆಗಿರುವ ಹನುಮಂತು ಅವರ ಮನೆಯ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
Bigg Boss Kannada 11 Updates: ವೈಲ್ಡ್ ಕಾರ್ಡ್ ಎಂಟ್ರಿಯಾಗಿದ್ದ ಹನುಮಂತ ಮೊದಲ ಸ್ಪರ್ಧಿಯಾಗಿ ಬಿಗ್ ಬಾಸ್ ಸೀಸನ್ 11ರ ಫೈನಲ್ ತಲುಪಿದ್ದಾನೆ. ಹನುಮಂತನ ಅದ್ಭುತ ಆಟಕ್ಕೆ ಕಿಚ್ಚ ಸುದೀಪ್ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕಲರ್ಸ್ ಕನ್ನಡ ವಾಹಿನಿಯು ತನ್ನ ಪ್ರೋಮೋ ವಿಡಿಯೋವೊಂದನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಹನುಮಂತ ಇನ್ನುಳಿದ ಸ್ಪರ್ಧಿಗಳಿಗೆ ಖಡಕ್ ಆಗಿ ಟಾಂಗ್ ನೀಡಿದ್ದಾರೆ.
Bigg Boss Kannada 11 Updates: ಸದ್ಯ ತ್ರಿವಿಕ್ರಮ್, ರಜತ್, ಗೌತಮಿ ಜಾಧವ್, ಉಗ್ರಂ ಮಂಜು, ಧನರಾಜ್ ಆಚಾರ್, ಭವ್ಯಾ ಗೌಡ ಮತ್ತು ಮೋಕ್ಷಿತಾ ಪೈ ದೊಡ್ಮನೆಯಲ್ಲಿದ್ದಾರೆ. ಇವರಲ್ಲಿ ಯಾರು ಬಿಗ್ ಮನೆಯಿಂದ ಹೊರಹೋಗಲಿದ್ದಾರೆ? ಯಾರು ಗ್ರ್ಯಾಂಡ್ ಫಿನಾಲೆ ತಲುಪಲಿದ್ದಾರೆ? ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
Bigg Boss Kannada 11 Updates: ಈ ವಾರ ಭವ್ಯಾ ಗೌಡ, ತ್ರಿವಿಕ್ರಮ್, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ ಹಾಗೂ ಧನರಾಜ್ ಆಚಾರ್ ಇದ್ದಾರೆ. ಈ ವಾರ ಐವರು ಮಂದಿಯಲ್ಲಿ ಒಬ್ಬರು ಇಲ್ಲವೇ ಇಬ್ಬರು ಮನೆಯಿಂದ ಹೊರ ಹೋಗಬಹುದು ಎನ್ನಲಾಗುತ್ತಿದೆ.
Bigg Boss Kannada Double Elimination: ಬಿಗ್ ಬಾಸ್ ಫಿನಾಲೆಗೆ ಇನ್ನೇನು 2-3 ವಾರಗಳಷ್ಟೇ ಬಾಕಿ ಉಳಿದಿದೆ. ಈ ವಾರ ಭವ್ಯಾ ಗೌಡ, ಚೈತ್ರಾ ಕುಂದಾಪುರ, ಧನರಾಜ್ ಆಚಾರ್, ಮೋಕ್ಷಿತಾ ಪೈ ಹಾಗೂ ತ್ರಿವಿಕ್ರಮ್ ಸೇರಿ ಒಟ್ಟು ಐದು ಜನ ನಾಮಿನೇಟ್ ಆಗಿದ್ದಾರೆ. ಇದೀಗ ಈ ಬೆನ್ನಲ್ಲೇ ಈ ಐವರಲ್ಲಿ ದೊಡ್ಮನೆಗೆ ಗುಡ್ ಬೈ ಹೇಳೋರು ಯಾರು ಎಂಬುದು ಸದ್ಯದ ಪ್ರಶ್ನೆಯಾಗಿದೆ.
BBK: ಬಿಗ್ ಬಾಸ್ ಸೀಸನ್ 11 ರ ಮುಖ್ತಾಯಕ್ಕೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಫಿನಾಲೆ ಸಮೀಪಿಸುತ್ತಿದ್ದಂತೆ ಮನೆ ರಣರಂಗವಾಗುತ್ತಿದೆ, ವಾದ ವಿವಾದಗಳು ಹೆಚ್ಚಾಗುತ್ತಲೇ ಇವೆ. ಆದರೆ ಇದೀಗ ಈ ವಾದಗಳೇ ಕಿಚ್ಚ ವೇದಿಕೆ ಬಿಟ್ಟು ಕೆಳಗೆ ಇಳಿಯುವಂತೆ ಮಾಡಿಬಿಟ್ಟಿದೆ.
BB: ಬಿಗ್ ಬಾಸ್ ಜನಪ್ರಿಯವಾದ ರಿಯಾಲಿಟಿ ಶೋಗಳಲ್ಲಿ ಒಂದು ಎಂಬುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರ. ಈ ಶೋನಲ್ಲಿ ವಾದ ವಿವಾದಗಳು ನಡೆಯುತ್ತಲೇ ಇರುತ್ತದೆ, ವಾರ ಮುಗಿದಿದೆ ಎಲಿಮಿನೇಷನ್ ಮುಗಿದು ಮನೆಯ ಮಂದಿ ಮತ್ತೊಂದು ವಾರಕ್ಕೆ ಕಾಲಿಟ್ಟಿದ್ದಾರೆ. ಇದರ ಬೆನ್ನಲ್ಲೆ ಬಿಗ್ ಬಾಸ್ ಸ್ಪರ್ಧಿಯೊಬ್ಬರು ಶೋನ ಮೇಲೆ ದೂರು ಕೊಡಲು ಮುಂದಾಗಿದ್ದಾರೆ.
Bigg Boss Kannada 11: ಕಳೆದ ವಾರ ಯಾವುದೇ ಎಲಿಮಿನೇಷನ್ ನಡೆದಿರಲಿಲ್ಲ. ಕಾರಣ ಅದಕ್ಕಿಂತ ಹಿಂದಿನ ವಾರ ಶಿಶಿರ ಅವರು ಎಲಿಮಿನೇಟ್ ಆಗಿದ್ರು, ಅದರ ಜೊತೆಗೆ ವೈಯಕ್ತಿಕ ಕಾರಣಗಳಿಂದ ಗೋಲ್ಡ್ ಸುರೇಶ್ ಬಿಗ್ ಬಾಸ್ ಮನೆಯಿಂದ ಹೊರಗಡೆ ಹೋಗುವಂತಹ ಪರಿಸ್ಥಿತಿ ಬಂದಿತ್ತು.
Bigg Boss Kannada season 11: ಗೋಲ್ಡ್ ಸುರೇಶ್ ಅವರು ಮತ್ತೆ ಏಕೆ ಬಿಗ್ ಬಾಸ್ ವೇದಿಕೆಗೆ ಬಂದಿದ್ದಾರೆ..? ಅವರಿಗೆ ಮತ್ತೊಂದು ಅವಕಾಶ ನೀಡಲಾಗುತ್ತಾ..? ಅವರು ಮತ್ತೆ ಬಿಗ್ ಬಾಸ್ ಮನೆಯೊಳಗೆ ಹೋಗುತ್ತಾರಾ..? ಅನ್ನೋ ಪ್ರಶ್ನೆಗಳು ವೀಕ್ಷಕರಲ್ಲಿ ಮೂಡಿದೆ. ಇದಕ್ಕೆ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.
Bigg Boss Kannada season 11: ಕಲರ್ಸ್ ಕನ್ನಡದ ಟ್ವಿಟರ್ ಖಾತೆಯಲ್ಲೂ ಈ ವಿಡಿಯೋದ ಪ್ರೋಮೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಧನರಾಜ್ ಆಡುತ್ತಿದ್ದಾಗ ಚೈತ್ರಾ ಅವರು ಪೌಲ್.. ಪೌಲ್.. ಪೌಲ್.. ಅಂತಾ ಹೇಳುತ್ತಲೇ ಇರುತ್ತಾರೆ. ಇದಕ್ಕೆ ರಜತ್ ʼಏನ್ ಮೋಸ ಗುರು ಇವರದ್ದುʼ ಆಕ್ರೋಶ ವ್ಯಕ್ತಪಡಿಸುತ್ತಾರೆ.
BBK 11: ಈ ಪ್ರೋಮೋ ಓಪನ್ ಆಗುತ್ತಿದ್ದಂತೆಯೇ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳಲ್ಲಿ ಒಂದು ಪ್ರಶ್ನೆಯನ್ನ ಕೇಳುತ್ತಾರೆ. ʼನಿಮ್ಮ ಪ್ರಕಾರ ಒಬ್ಬ ಸ್ಪರ್ಧಿಯ ಇಂಪಾರ್ಟೆನ್ಸ್ ಈ ಮನೆಗೆ ಇಲ್ಲ, ಅವರು ಸಂಪೂರ್ಣ ವೇಸ್ಟ್!! ಅವರು ಯಾರು?ʼ ಎನ್ನುತ್ತಾರೆ. ಈ ಪ್ರಶ್ನೆಗೆ ಉತ್ತರಿಸಿದ ಸ್ಪರ್ಧಿಗಳ ಪೈಕಿ ಬಹುತೇಕರು ಚೈತ್ರಾ ಕುಂದಾಪುರರನ್ನೇ ಟಾರ್ಗೆಟ್ ಮಾಡುತ್ತಾರೆ.
Bigg Boss Kannada Season 11: ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು ಸ್ಟ್ರಾಂಗ್ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ತ್ರಿವಿಕ್ರಮ್, ರಜತ್, ಮೋಕ್ಷಿತಾ ಹಾಗೂ ಹನುಮಂತ ಈ 4 ಮಂದಿ 13ನೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು ನಾಮಿನೇಟ್ ಆಗಿದ್ದಾರೆ.
Bigg Boss Kannada season 11: ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸರ್ವೆ ಮಾಡಲಾಗುತ್ತಿದೆ. ಯಾರು ಈ ಬಾರಿಯ ಬಿಗ್ ಬಾಸ್ ವಿನ್ನರ್ ಆಗಬಹುದು? ಯಾರು ರನ್ನರ್ ಆಗಬಹುದು? ಯಾರಿಗೆ ಥರ್ಡ್ ಪ್ಲೇಸ್? ಟಾಪ್ ಫೈವ್ಗೆ ಯಾರೆಲ್ಲ ಬರುತ್ತಾರೆ ಅಂತಾ ಪೋಲ್ಸ್ ನಡೆಯುತ್ತಿದೆ.
Bigg Boss Gold Suresh: ಸಾಮಾನ್ಯ ಬಡಕುಟುಂಬದಲ್ಲಿ ಜನಿಸಿದ ಗೋಲ್ಡ್ ಸುರೇಶ್ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯವರು. ಅವರು ಬೆಂಗಳೂರಿನಲ್ಲಿ ಇಂಟಿರಿಯರ್ ಹಾಗೂ ಸಿವಿಲ್ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ.
Bigg Boss Gauthami Jadav : ಬಿಗ್ಬಾಸ್ ಪದೇ ಪದೇ ಆಟಗಾರರಿಗೆ ತಪ್ಪು ಮಾಡದಂತೆ ಎಚ್ಚರಿಕೆಯನ್ನು ಕೋಡುತ್ತಲೇ ಬಂದಿದೆ, ಆದರೂ ಕೂಡ ಕೆಲವರು ಅಂತಹದೇ ತಪ್ಪುಗಳನ್ನು ಮಾಡುತ್ತಿದ್ದಾರೆ.. ಬಿಗ್ಹೌಸ್ನಲ್ಲಿ ಸಿಕ್ಕ ಅವಕಾಶಗಳನ್ನು ಸ್ಪರ್ಧಿಗಳು ಬಿಟ್ಟು ಕೋಡಬಾರದು, ಹಾಗೇಯೆ ಕೇಲವರು ಅಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಸದಾ ಪ್ರಯತ್ನ ಪಡುತ್ತಿರುತ್ತಾರೆ. ಆದ್ರೆ ಇದೀಗ ಮೋಕ್ಷಿತಾ ಪೈ ತನಗೆ ಸಿಕ್ಕಿದ್ದ ಚಾನ್ಸ್ ಅನ್ನು ಕೈ ಬಿಟ್ಟು ತಲೆ ತಗ್ಗಿಸುವಂತೆ ಮಾಡಿಕೊಂಡಿದ್ದಾರೆ..
Bigg Boss Kannada Mokshitha pai : ದೊಡ್ಮನೆಯಲ್ಲಿ ಗೌತಮಿ ಮತ್ತು ಮೋಕ್ಷಿತಾ ಪೈ ಕೋಲ್ಡ್ ವಾರ್ ಜೋರಾಗಿಯೇ ಇದೆ. ಪರಸ್ಪರ ಮಾತುಗಳನ್ನು ಆಡದೇ ಇರೋವಷ್ಟು ದೂರ ಆಗಿದ್ದಾರೆ. ಇಷ್ಟು ದಿನ ತುಂಬಾ ಒಳ್ಳೆಯ ಬಾಂಧವ್ಯ ಇಟ್ಟುಕೊಂಡಿದ ಅವರು ಕೋಪಗೊಂಡಿದ್ದಾರೆ. ಹೀಗಾಗಿಯೇ ಮನೆಯಲ್ಲಿ ಬೇಸರ ವಾತಾವರಣ ಇದೆ. ಅದರೆ ಈಗ ಬಿಗ್ ಬಾಸ್ ಈಗೊಂದು ಟ್ವಿಸ್ಟ್ ಕೊಟ್ಟಿದ್ದಾರೆ.
BBK 11: ಬಿಗ್ಬಾಸ್ ಸೀಸನ್ 11 ಅನಿರೀಕ್ಷಿತ ತಿರುವುಗಳಿಂದ ಸಾಗುತ್ತಿದೆ. ಶೋಭಾ ಶೆಟ್ಟಿ ಈ ವಾರ ಮನೆಯಿಂದ ಹೊರ ಹೋಗುವ ನಿರ್ಧಾರ ಮಾಡಿ, ಮನೆಯಿಂದ ಹೊರಬಂದಿದ್ದು, ಜನರಿಗೆ ಶಾಕ್ ಕೊಟ್ಟಿದೆ. ವೈಲ್ಡ್ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿಯವರ ಈ ನಿರ್ಧಾರ ಬಿಗ್ ಬಾಸ್ ಅನ್ನು ಮತ್ತಷ್ಟು ಕುತೂಹಲವಾಗಿಸಿದೆ.
Bigg Boss Kannada 11 Shobha Shetty: ಬಿಗ್ ಬಾಸ್ ಕನ್ನಡ ಶೋ ಯಶಸ್ವಿಯಾಗಿ ನಡೆಯುತ್ತಿದೆ. ಇದು ಪ್ರಸ್ತುತ 11 ನೇ ಸೀಸನ್ ತಲುಪಿದೆ.. ಕನ್ನಡದ ಈ ರಿಯಾಲಿಟಿ ಶೋ ಆರಂಭವಾಗಿ 50ಕ್ಕೂ ಹೆಚ್ಚು ದಿನಗಳಾಗಿವೆ. ಪ್ರಮುಖ ಸ್ಪರ್ಧಿಗಳ ಜೊತೆಗೆ ಇನ್ನೂ ಇಬ್ಬರು ಸ್ಪರ್ಧಿಗಳು ವೈಲ್ಡ್ ಕಾರ್ಡ್ ಮೂಲಕ ಮನೆ ಪ್ರವೇಶಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.