Free Scooter: ಬೆಂಗಳೂರು ಮಹಾನಗರದಲ್ಲಿ ಕಾರ್ಖಾನೆ, ಕಚೇರಿಗೆ ಹೋಗಿ ದುಡಿಯುವ ಮಹಿಳೆಯರ ಸಂಖ್ಯೆ ಜಾಸ್ತಿ. ಅಂತಹ ಮಹಿಳೆಯರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉಚಿತವಾಗಿ ಎಲೆಕ್ಟ್ರಿಕ್ ಸ್ಕೂಟರ್ ಕೊಡುವ ವಿಶೇಷ ಯೋಜನೆ ರೂಪಿಸಿದೆ.
ಕಸ ತೆರಿಗೆ ವಿರುದ್ದ ಗರಂ ಆದ ಹೋಟೆಲ್ ಮಾಲೀಕರು
ಕಸದ ತೆರಿಗೆ ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ
ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ಬಳಕೆದಾರರ ಸೇವಾ ಶುಲ್ಕ
ಸೇವಾ ಶುಲ್ಕ ವಿಧಿಸಿರೋದು ದೊಡ್ಡ ಹೊರೆ ಎಂದು ಆಕ್ರೋಶ
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಹೋಟೆಲ್ ಸಂಘ
ಪದೇ ಪದೇ ತೆರಿಗೆಯಿಂದ ಉದ್ಯಮಿಗಳ ಮೇಲೆ ಪರಿಣಾಮ
ನಿರ್ಧಾರ ಸಂಪೂರ್ಣವಾಗಿ ಹಿಂಪಡೆಯುವಂತೆ ಒತ್ತಾಯ
ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಾಪಸ್. ಬಿಬಿಎಂಪಿ ಬಿಭಜನೆ ವಿಧೇಯಕ ಬಿಲ್ ಮರಳಿಸಲಾಗಿದೆ.. ಕೆಲವು ಸ್ಪಷ್ಟನೆ ಕೋರಿ ರಾಜ್ಯ ಸರ್ಕಾರಕ್ಕೆ ಬಿಲ್ ವಾಪಸ್ ಕಳುಹಿಸಿದ ಗವರ್ನರ್ ಗೆಹ್ಲೋತ್.
ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಮಿಟ್ಟಗಾನಹಳ್ಳಿ ಹಾಗೂ ಕಣ್ಣೂರು ಭೂಭರ್ತಿ ಪ್ರದೇಶದದಲ್ಲಿ ಕಸ ವಿಲೇವಾರಿ ಮಾಡುವ ವಿಚಾರವಾಗಿ ಸ್ಥಳೀಯರಿಂದ ಆಗಿದ್ದ ಸಮಸ್ಯೆಯನ್ನು ಬಹುತೇಕ ಬಗೆಹರಿಸಲಾಗಿದ್ದು, ಎಂದಿನಂತೆ ತ್ಯಾಜ್ಯ ವಿಲೇವಾರಿ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲು ಮುಂದಾಗಿದ್ದೇವೆ ಎಂದು ಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
Kidnapping Case: ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ ಮತ್ತು 7 ವರ್ಷದ ಮಗನ ಜೊತೆ ಭಾನುವಾರದಂದು ಬಂಡಿಪುರದ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಚೆಕ್ ಇನ್ ಆಗಿದ್ದರು. ಮಂಗಳವಾರ ಈ ಕುಟುಂಬ ಚೆಕ್ ಔಟ್ ಆಗಬೇಕಿತ್ತು. ಆದರೆ ಸೋಮವಾರ ಮಧ್ಯಾಹ್ನ ರೆಸಾರ್ಟ್ನಿಂದ ಹೊರಹೋಗುತ್ತಿದ್ದಂತೆ ಅಟ್ಯಾಕ್ ಮಾಡಿದ ಕಿಡ್ನಾಪರ್ಸ್ ಮಗು ಸಮೇತ ದಂಪತಿಯನ್ನು ಅಪಹರಿಸಿದ್ದರು.
ಬೆಂಗಳೂರಿನ ಪ್ರತಿಷ್ಠಿತ ಐಕಿಯಾಗೆ ಬಿಬಿಎಂಪಿ ಭಾರಿ ದಂಡ
ಪರವಾನಗಿ ಇಲ್ಲದ ವಸ್ತುಗಳ ರಾಜಾರೋಷ ಮಾರಾಟ
ಅಂದಾಜು 66 ಲಕ್ಷ ರೂ ದಂಡ ವಿಧಿಸಿದ ಬಿಬಿಎಂಪಿ
ಪರ್ಮಿಷನ್ ಇಲ್ಲದೆ ವಿವಿಧ ಡ್ರಿಂಕಿಂಗ್ ಬಾಟಲ್ ಸೇಲ್
ಕಳೆದ 3 ವರ್ಷದಿಂದ ಮಾರಾಟ ಮಾಡ್ತಿದ್ದ ಐಕಿಯಾ
ಬಿಬಿಎಂಪಿ ಅಧಿಕಾರಿಗಳ ದಾಳಿ ವೇಳೆ ಐಕಿಯಾ ಕಳ್ಳಾಟ ಬಯಲು
“ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ತೆರಿಗೆ ಬಾಕಿಯಿದ್ದ 6 ಆಸ್ತಿಗಳ ಹರಾಜಿಗೆ ಮುಂದಾದ BBMP
ಆಸ್ತಿ ಮಾಲೀಕರಿಗೆ ಈಗಾಗಲೇ ಹರಾಜು ನೋಟಿಸ್ ರವಾನೆ
ಫೆ. 5, 6, 7ರಂದು ನಡೆಯಲಿರುವ 6 ಆಸ್ತಿ ಹರಾಜು ಪ್ರಕ್ರಿಯೆ
ಆರು ಆಸ್ತಿಗಳಿಗೆ 140 ಕೋಟಿ. ರೂ. ನಿಗದಿ ಮಾಡಿರುವ ಪಾಲಿಕೆ.
ಮತ್ತಷ್ಟು ಹಸಿರಾಗಲಿದೆ ಸಿಲಿಕಾನ್ ಸಿಟಿ ಬೆಂಗಳೂರು
ಈಗಲೇ ಬೆಂಗಳೂರು ಉದ್ಯಾನನಗರಿ ಎಂದೇ ಹೆಸರು ವಾಸಿ
ಇದಕ್ಕೆ ಮತ್ತಷ್ಟು ಪುಷ್ಠಿ ಕೊಡೋದಕ್ಕೆ ಬಿಬಿಎಂಪಿ ಮುಂದು
ಬೆಂಗಳೂರಿನಾದ್ಯಂತ 20,000 ಗಿಡ ನೆಡಲು ಬಿಬಿಎಂಪಿ ಪ್ಲಾನ್
ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ವಿಚಾರವಾಗಿ ಒಟಿಎಸ್ ಅವಕಾಶ ಕಲ್ಪಿಸಬೇಕು ಎಂದು ಶಾಸಕರು ಸಲಹೆ ನೀಡಿದ್ದರು. ಒಟಿಎಸ್ ವ್ಯವಸ್ಥೆಯಿಂದ 3 ಲಕ್ಷ ಆಸ್ತಿಗಳು ಹೊಸದಾಗಿ ತೆರಿಗೆ ವ್ಯಾಪ್ತಿಯೊಳಗೆ ಸೇರ್ಪಡೆಯಾಗಿವೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ. ಈ ಅವಕಾಶವನ್ನು 2024ರ ನವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿತ್ತು. ಇದರಿಂದ ಪ್ರಸಕ್ತ ಸಾಲಿನಲ್ಲಿ ದಾಖಲೆ ಪ್ರಮಾಣದಲ್ಲಿ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ.
ಇಂದು ಶೇಷಾದ್ರಿಪುರಂನಲ್ಲಿ ಅಕ್ರಮ ಕಟ್ಟಡ ಒಂದನ್ನ ಅಧಿಕಾರಿಗಳ ತಂಡ ಸರ್ವೇ ನಡೆಸಿತು. ಈ ವೇಳೆ ನಿರ್ಮಾಣ ಹಂತದ ಹಾಗೂ ಮತ್ತೊಂದು ಬೃಹತ್ ವಸತಿ ಕಟ್ಟಡದ ಮಾಲೀಕರ ನಡುವೆ ತೀವ್ರ ವಾಗ್ವಾದ ಉಂಟಾಗಿತ್ತು.
ಬೆಂಗಳೂರಲ್ಲಿ ಕಟ್ಟಡ ಕುಸಿತ ಪ್ರಕರಣ ದಾಖಲು ಹಿನ್ನೆಲೆ , ಪಶ್ಚಿಮ ವಲಯದಲ್ಲಿ ಮಾತ್ರ ಕಡಿಮೆ ಗುರುತಿಸಿರುವ ಪಾಲಿಕೆ. ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಿ, ತೆರವು ಕಾರ್ಯ. BBMP ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೂಚನೆ
ಕಾವೇರಿ 5ನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ
ಇಂದು ಬೆಳಗ್ಗೆ 11:30ಕ್ಕೆ ಚಾಲನೆ ನೀಡಲಿರುವ ಸಿಎಂ-ಡಿಸಿಎಂ
ಮಂಡ್ಯ ಜಿಲ್ಲೆ ಮಳವಳ್ಳಿ ತಾ. ಟಿ.ಕೆ.ಹಳ್ಳಿಯಲ್ಲಿ ಕಾರ್ಯಕ್ರಮ
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ
ಇಂದಿನಿಂದ BBMP ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು ಕಾನೂನು ರೀತಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.