ಕರ್ನಾಟಕ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಬಾಕಿ ಇರುವ ಆಸ್ತಿ ತೆರಿಗೆಯನ್ನು ಪಾವತಿಸಲು ಒನ್-ಟೈಮ್ ಸೆಟಲ್ಮೆಂಟ್ ಯೋಜನೆ ತಂದಿದ್ದು, ಇದು ಆಸ್ತಿ ತೆರಿಗೆದಾರರಿಗೆ ಬಡ್ಡಿ ಮನ್ನಾ, ದಂಡವನ್ನು ಅರ್ಧ ಮತ್ತು ವಸತಿ ಆಸ್ತಿಗಳಿಗೆ 5 ವರ್ಷಗಳ ಪರಿಷ್ಕರಣೆ ಪ್ರಕರಣಗಳಿಗೆ ಸೀಮಿತವಾಗಿದೆ. ಈ ಯೋಜನೆಯಿಂದ ಪಾವತಿಸಬೇಕಾದ ಆಸ್ತಿ ತೆರಿಗೆಯ ಕೊನೆ ದಿನಾಂಕವನ್ನು ಜುಲೈ 31, 2024 ಎಂದು ನಿಗದಿಪಡಿಸಲಾಗಿದೆ.
ಬೆಂಗಳೂರು ವಿಭಜಿಸುವ ವಿಧೇಯಕಕ್ಕೆ ಅನುಮೋದನೆ
ವಿಧೇಯಕಕ್ಕೆ ಅನುಮೋದನೆ ನೀಡಿದ ಸಚಿವ ಸಂಪುಟ
ಬೆಂಗಳೂರನ್ನ 5 ವಿಭಾಗಗಳಾಗಿ ವಿಭಜಿಸುವ ವಿಧೇಯಕ
ಗ್ರೇಟರ್ ಬೆಂಗಳೂರು ಅಥಾರಿಟಿ ಸಲಹೆಗೆ ಅನುಮೋದನೆ
ವಿಧಾನಸಭೆಯಲ್ಲಿ ಮಂಡನೆ ಆಗಲಿರುವ ವಿಧೇಯಕ
ಸಿಎಂ ಅಧ್ಯಕ್ಷರಾಗಿರಲಿರುವ ಗ್ರೇಟರ್ ಬೆಂಗಳೂರು ಅಥಾರಿಟಿ
ವಿಧಾನಸಭೆಯಲ್ಲಿ ಮಂಡನೆ ಆಗಲಿರುವ ವಿಧೇಯಕ
ಸಿಎಂ-ಡಿಸಿಎಂ ಕೂಡ ಇಂದಿನ ಸಭೆಯಲ್ಲಿ ಸಮಾಲೋಚನೆ
ಅಭಿವೃದ್ಧಿ ಕಾರ್ಯಗಳು, ಬಿಬಿಎಂಪಿ ಚುನಾವಣೆ ಬಗ್ಗೆ ಮೀಟಿಂಗ್
ಮಳೆ ಅವಾಂತರ, ಚರಂಡಿ ಅವ್ಯವಸ್ಥೆ ಬಗ್ಗೆಯೂ ಚರ್ಚೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಗ್ಗೆಯೂ ಸಮಾಲೋಚನೆ
ಆಂತರಿಕ ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಸುಳಿವು
ಬಿಬಿಎಂಪಿ ಚುನಾವಣೆ ಮತ್ತೆ ಮುಂದೂಡಿಕೆ ಸಾಧ್ಯತೆ
ಚುನಾವಣೆ ಬೇಡವೆಂದು ಶಾಸಕರಿಂದಲೇ ಲಾಬಿ
ಅಧಿಕಾರ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್
ಬೆಂಗಳೂರು ಗದ್ದುಗೆ ಏರಲು ಕಾಂಗ್ರೆಸ್ ಪಣ
Dengue: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಡೆಂಗ್ಯೂಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಈಗಾಗಲೇ ಸಾಲು ಸಾಲು ಮೀಟಿಂಗ್ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ.
Bengaluru Underground Tunnel : ಬೆಂಗಳೂರಿಗೆ ದೊಡ್ಡ ತಲೆ ನೋವು ಅಂದ್ರೆ ಟ್ರಾಫಿಕ್ ಜಾಮ್ ಕಚೇರಿ, ಆಸ್ಪತ್ರೆ, ಮಾಲ್ ಸೇರಿದಂತೆ ಎಲ್ಲಿಗಾದರೂ ಹೋಗ್ಬೇಕು ಅಂದ್ರೆ, ಸಂಚಾರ ದಟ್ಟಣೆ ನೆನೆದು ತೆಪ್ಪಗೆ ಮನೆಯಲ್ಲಿ ಇರೋದು ಬೆಸ್ಟ್ ಎನ್ನಿಸುವಂತೆ ಮಾಡುತ್ತೆ. ಸಧ್ಯ ಈ ತೊಂದ್ರೆ ನೀಗಿಸಲು ಬೆಂಗಳೂರು ಮಹಾನಗರ ಪಾಲಿಗೆ ಸುರಂಗ ಮಾರ್ಗ ಕಂಡುಕೊಂಡಿದ್ದಾರೆ.. ಈ ಕುರಿತ ವರದಿ ಇಲ್ಲಿದೆ..
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಹೀಗಾಗಿ, ನಟ ದರ್ಶನ್ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಜಕಾಲು ಒತ್ತುವರಿ ಹಿನ್ನೆಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ತೆರವು ಮಾಡ್ತಾರೆ ಎನ್ನಲಾಗಿದೆ.
ಮಾದರಿ ಹಾಗೂ ವಿಶಿಷ್ಟ ಕಾರ್ಯಾಚರಣೆಯಲ್ಲಿ ಸುಮಾರು 60 ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಲಾ 20 ಮನೆಗಳಂತೆ ಗುಣಾತ್ಮಕವಾಗಿ ಸುಮಾರು1200 ಹೆಚ್ಚು ಮನೆಗಳಿಗೆ ಆಶ್ರಿತ ರೋಗವಾಹಕ ರೋಗಗಳ ಕುರಿತ ಕರಪತ್ರಗಳನ್ನು ಹಂಚಿ, ಜನತೆಗೆ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನ ಜಾಗೃತಿ ಮೂಡಿಸಲಾಯಿತು.
ಘನ ಸರ್ಕಾರವು ಪರಿಸರ(ಸಂರಕ್ಷಣೆ), ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ ಅಪಜೀ 17 ಇಪಿಸಿ 2012 ಬೆಂಗಳೂರು ದಿನಾಂಕ: 11-03-2016 ರಂತೆ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸಲಾಗಿದೆ.
ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು" ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ
BBMP Chief Commissioner Tushar Giri Nath: ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.