ಈ ವರ್ಷ ಹೊರತುಪಡಿಸಿ, ಕಳೆದ ಮೂರು ವರ್ಷಗಳಲ್ಲಿ 119.23 ಕೋಟಿ ರೂಪಾಯಿ ಮಾತ್ರ ಖರ್ಚಾಗಿದೆ. ಈವರೆಗೆ 35 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ. ಈ ವರ್ಷದೊಳಗೆ 36 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.
ನಗರದ ಯೋಜನೆಯನ್ನು ಮಹಾನಗರ ಯೋಜನಾ ಸಮಿತಿಯು ರೂಪಿಸಬೇಕು ಹಾಗೂ ಮೊಬಿಲಿಟಿ ಯೋಜನೆಗಳನ್ನು ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ಪ್ರಾಧಿಕಾರವು ಗುರುತಿಸಿ, ಯೋಜನೆ ರೂಪಿಸಬೇಕು. ಬಿಬಿಎಂಪಿ ಬಳಿ ಇಂತಹ ಮೂಲಸೌಕರ್ಯ ಯೋಜನೆಗಳನ್ನು ಸಿದ್ಧಪಡಿಸಲು ಬೇಕಾದ ಜ್ಞಾನವಾಗಲಿ ಅಥವಾ ಸಾಮರ್ಥ್ಯವಾಗಲಿ ಇಲ್ಲ ಎಂಬುದು ಈ ಹಿಂದಿನ ಯೋಜನೆಗಳಿಂದ ಸಾಬೀತಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಸಾರ್ವಜನಿಕ ಪ್ರಕಟಣೆಯಲ್ಲಿ ಯಲಹಂಕ ಏರ್ ಫೋರ್ಸ್ ಸ್ಟೇಷನ್ನ 10 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರಿ ಭಕ್ಷ್ಯಗಳನ್ನು ಬಡಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಏರೋ ಇಂಡಿಯಾ ಶೋ ಫೆಬ್ರವರಿ 13 ರಿಂದ 17 ರವರೆಗೆ ನಡೆಯಲಿದೆ.
ಯಲಹಂಕ ವಲಯ ದಾಸರಹಳ್ಳಿ ಮುಖ್ಯ ರಸ್ತೆ(ಅಮೃತ ನಗರ ರಸ್ತೆ) 2.5 ಕಿ.ಮೀ ಇದ್ದು, ಈ ರಸ್ತೆಯನ್ನು ಅಮೃತ ನಗರೋತ್ಥಾನ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರವಾಗಿ ಕೆಲಸ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೀವು ಪೌರಕಾರ್ಮಿಕ ಕೆಲಸಕ್ಕಾಗಿ ಕಾಯ್ತಿದ್ದೀರಾ..!? ಹಾಗಿದ್ರೇ ನೀವು ಮದುವೆ ಆಗೋ ವಿಚಾರದಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ಇಲ್ಲ ಅಂದ್ರೇ ನೀವು ಕೆಲಸ ಮಾಡಲು ಆನರ್ಹರಾಗ್ತೀರಿ ಹುಷಾರ.. ಬಿಬಿಎಂಪಿ ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದಾರೆ. ಅದ್ರಲ್ಲಿ ಏನಿದೆ ವಿಷೇಶ ಅಂದ್ರೆ..? ಆ ಬಗ್ಗೆ ವರದಿ ಇದೆ ಮುಂದೆ ಓದಿ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೆಲವು ಮತಗಟ್ಟೆಗಳಿಗೆ ಭೇಟಿ ನೀಡಿ ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿನ ಗುತ್ತಿಗೆದಾರರ ಮುನಿಸು ಮುಂದುವರೆದಿದೆ. BBMP ಗುತ್ತಿಗೆದಾರರಿಂದ ಪಾಲಿಕೆ ವಿರುದ್ಧ ಕಮಿಷನ್ ಆರೋಪ ಕೇಳಿ ಬಂದಿದೆ. ಈ ಬೆನ್ನಲ್ಲೇ ಪಾಲಿಕೆಯಿಂದ ಗುತ್ತಿಗೆದಾರರ ಜಾಬ್ ಕೋಡ್ ರದ್ದುಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯದ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಇಂದು ಮಾಗಡಿ ರಸ್ತೆಯಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ರಸ್ತೆ ಡಾಂಬರೀಕರಣ, ಚರಂಡಿ ನೀರು ನಿರ್ವಹಣೆ, ಪಾದಾಚಾರಿ ಮಾರ್ಗ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಚೀನಾದಲ್ಲಿ ಕೊರೊನ ರೂಪಾಂತರಿ ಬಿಎಫ್-07 ಬಳಿಕ ಎಕ್ಸ್ಬಿಬಿ 1.5 ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ. ಈ ಹೊಸ ತಳಿ ಎಕ್ಸ್ಬಿಬಿ 1.5 ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಹತ್ವದ ಮಾಹಿತಿ ತಿಳಿಸಿದ್ದಾರೆ.
ಕೊಳವೆ ಬಾವಿ & RO ಪ್ಲಾಂಟ್ ಯೋಜನೆಯಲ್ಲಿ ಅಕ್ರಮ ಆರೋಪ ಇಡಿ ಕೇಳಿದ ದಾಖಲೆ ಸಲ್ಲಿಕೆ ಮಾಡಿದ ಬಿಬಿಎಂಪಿ EIC ಪ್ರಹ್ಲಾದ್ ಐದು ವಲಯಗಳಲ್ಲಿ ಸೇವೆಯಲ್ಲಿದ್ದ ಅಧಿಕಾರಿಗಳ ಪಟ್ಟಿ ಸಲ್ಲಿಕೆ 2016ರಿಂದ 2019ರವರೆಗೆ ಸೇವೆಯಲ್ಲಿದ್ದ ಅಧಿಕಾರಿಗಳ ಪಟ್ಟಿ ಯೋಜನೆ ಅನುಷ್ಠಾನ ಮಾಡಿದ ಗುತ್ತಿಗೆದಾರರ ವಿವರಗಳ ಪಟ್ಟಿ NR ರಮೇಶ್ ಸಲ್ಲಿಸಿರುವ ದೂರಿನ ಅನ್ವಯ ನಡೆಯಿತ್ತಿರುವ ತನಿಖೆ ಬರೋಬ್ಬರಿ 30 ಪುಟಗಳ ಎನ್. ರಮೇಶ್ ಹೇಳಿಕೆ ದಾಖಲಿಸಿರುವ ಇಡಿ ಬಿಬಿಎಂಪಿಯಿಂದಲೂ ಅಧಿಕೃತವಾಗಿ ಇಡಿ ಕೇಳಿದ ಮಾಹಿತಿ ಸಲ್ಲಿಕೆ
BBMP ಕೊಳವೆ ಬಾವಿ, RO ಪ್ಲಾಂಟ್ ಅಕ್ರಮ ಆರೋಪ ಪ್ರಕರಣ. ಐದು ಚೀಫ್ ಇಂಜಿನಿಯರ್ಗಳಿಗೆ ಬಂಧನದ ಭೀತಿ ಶುರು. ಪಾಲಿಕೆ ಇಂಜಿನಿಯರ್ ಇನ್ ಚೀಫ್ ಪ್ರಹ್ಲಾದ್ ನೋಟಿಸ್. ದಾಖಲೆ ನೀಡುವಂತೆ 5 ಇಂಜಿನಿಯರ್ಗಳಿಗೆ ನೋಟಿಸ್.
ವಾರ್ಡ್ ಮರು ವಿಂಗಡಣೆಯಿಂದ ಬಿಬಿಎಂಪಿಗೆ ಆರ್ಥಿಕ ಹೊರೆಯಾಗುತ್ತಂತೆ.. 45 ವಾರ್ಡ್ಗಳ ಸಂಖ್ಯೆ ಹೆಚ್ಚಳದಿಂದ ವಾರ್ಷಿಕ ಆರ್ಥಿಕ ಹೊರೆ ಎಷ್ಟಾಗುತ್ತೆ ಗೊತ್ತಾ..? ಈ ಬಗ್ಗೆ ಬಿಬಿಎಂಪಿ ಅಸಲಿ ಚಿತ್ರಣ ಬಿಚ್ಚಿಟ್ಟಿದೆ.
BBMP Ward-delimitation: ಕೇವಲ BBMP ಸಿಬ್ಬಂದಿ ವೇತನಕ್ಕೆ ವಾರ್ಷಿಕವಾಗಿ ನೂರಾರು ಕೋಟಿ ರೂ. ಬೇಕಾಗಿದೆ. ಸಿಬ್ಬಂದಿ ವೇತನ ಬಿಟ್ಟು ಕಚೇರಿ ಮತ್ತು ಇತರೆ ವೆಚ್ಚ ಸೇರಿ ತಿಂಗಳಿಗೆ 10 ರಿಂದ 15 ಕೋಟಿ ರೂ. ಬೇಕಾಗುತ್ತದೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.