ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಪ್ರವಾಸದ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ ಎಂದು ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೂತನ ಅಧ್ಯಕ್ಷ ರೋಜರ್ ಬಿನ್ನಿ ಸ್ಪಷ್ಟಪಡಿಸಿದ್ದಾರೆ.
ಬಂಗಾಳ ಕ್ರಿಕೆಟ್ ಮಂಡಳಿ ಚುನಾವಣೆಯಲ್ಲಿ ಸೌರವ್ ಗಂಗೂಲಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಅವರು ಬಂಗಾಳ ಕ್ರಿಕೆಟ್ ಮಂಡಳಿ (CAB) ಅಧ್ಯಕ್ಷ ಹುದ್ದೆಗೆ ಮರಳಲು ಬಯಸಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಇದಲ್ಲದೇ ಗಂಗೂಲಿ ಬದಲಿಗೆ ಶಾ ಐಸಿಸಿ ಮಂಡಳಿಯಲ್ಲಿ ಸ್ಥಾನ ಪಡೆಯಲಿದ್ದಾರೆ.
ಈ ಟೂರ್ನಿಗೆ ಟೀಂ ಇಂಡಿಯಾ ಸಿದ್ಧತೆಯನ್ನೂ ಆರಂಭಿಸಿದೆ. ಇದೆಲ್ಲದರ ನಡುವೆ ಭಾರತೀಯ ಅಭಿಮಾನಿಗಳಿಗೆ ಬಿಗ್ ನ್ಯೂಸ್ ಒಂದು ಹೊರಬಿದ್ದಿದೆ. ಟಿ20 ವಿಶ್ವಕಪ್ 2022 ರ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಚುನಾವಣೆ ಕೂಡ ನಡೆಯಲಿದೆ.
ಇದೀಗ ಈ ಬಗ್ಗೆ ಸುಳಿವು ನೀಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಟೀಂ ಇಂಡಿಯಾ ಹೆಡ್ ಕೋಚ್, ರಾಹುಲ್ ದ್ರಾವಿಡ್ ಮತ್ತು ಟೀಂ ಮ್ಯಾನೇಜ್ಮೆಂಟ್ ಇಂಗ್ಲೆಂಡ್ ಟಿ20ಐ ನಂತರ ಟೀಂ ಇತ್ಯರ್ಥಪಡಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ವಿಕೆಟ್ಕೀಪರ್ ಬ್ಯಾಟ್ಸ್ಮನ್ ವೃದ್ಧಿಮಾನ್ ಸಹಾಗೆ ಟೀಂ ಇಂಡಿಯಾದ ಬಾಗಿಲು ಬಹುತೇಕ ಬಂದ್ ಆಗಿದೆ. ಮಾರ್ಚ್ 4ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಿಂದ ಈ ಆಟಗಾರನನ್ನು ಕೈಬಿಡಲಾಗಿದೆ.
ಮಾರ್ಚ್ 2ರಂದು ಬಿಸಿಸಿಐ ಮಹತ್ವದ ಸಭೆ ನಡೆಯಲಿದೆ. ಇದರಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಬಹುದು. ಮುಖ್ಯ ಹುದ್ದೆಯಲ್ಲಿ ಸೌರವ್ ಗಂಗೂಲಿ ಮುಂದುವರಿಕೆ ಬಗ್ಗೆಯೂ ಮಾತುಕತೆ ನಡೆಯಬಹುದು. ‘ದಾದಾ’ ಅಧಿಕಾರಾವಧಿ ಮಾರ್ಚ್ 2ಕ್ಕೆ ಕೊನೆಗೊಳ್ಳಲಿದೆ.
ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ ನಂತರ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸೌರವ್ ಗಂಗೂಲಿಯನ್ನು ಗೇಲಿ ಮಾಡಿದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಬೇಕು ಎಂದು ಹಲವು ಅಭಿಮಾನಿಗಳು ಒತ್ತಾಯಿಸಿದ್ದಾರೆ.
Sourav Ganguly Corona Positive: ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Rahul Dravid: ಭಾರತ ತಂಡದ ನೂತನ ಕೋಚ್ ರಾಹುಲ್ ದ್ರಾವಿಡ್ ತಂಡದ ಅಭ್ಯಾಸದ ನಂತರ ಸ್ಟಂಪ್ಗಳು, ಚೆಂಡುಗಳು ಮತ್ತು ಕೋನ್ಗಳನ್ನು ಸ್ವತಃ ಎತ್ತಿಕೊಂಡು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯುತ್ತಾರೆ. ಇದು ಅವರ ನಮ್ರತೆಯನ್ನು ತೋರಿಸುತ್ತದೆ.
West Bengal Assembly Elections 2021: ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ 'ದಾದಾ' ರಾಜಕೀಯಕ್ಕೆ ಸೇರುವ ಬಗ್ಗೆ ಊಹಾಪೋಹಗಳು ಹೆಚ್ಚಾಗಿವೆ.
ಕ್ರೀಡಾ ಜಗತ್ತಿನ ಮಹತ್ವದ ಬೆಳವಣಿಗೆಯೊಂದರಲ್ಲಿ Dhoni ಹಾಗೂ Raina ಒಂದೇ ದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿ ತಮ್ಮ ಅಭಿಮಾನಿಗಳು ನಿಬ್ಬೇರಗಾಗುವಂತೆ ಮಾಡಿದ್ದಾರೆ. ಉಭಯ ದಿಗ್ಗಜ ಆಟಗಾರರು ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.