ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ
ಬೆಳಗಾವಿ ಹೊರವಲಯದ ಮಜಗಾಂವದಲ್ಲಿ ಪ್ರತಿಭಟನೆ
ಟ್ಯಾಂಕರ್ಗಳಿಂದ ನೀರು ಸಪ್ಲೈ ಮಾಡುವಂತೆ ಒತ್ತಾಯ
ಕೊಡಗಳನ್ನ ಹಿಡಿದು ಹೋರಾಟ ನಡೆಸಿ ಆಕ್ರೋಶ
ಮಜಗಾಂವ ಬೆಳಗಾವಿ ರಸ್ತೆ ತಡೆದು ಸ್ಥಳೀಯರ ಹೋರಾಟ
ಹಲವು ದಿನಗಳಿಂದ ಮನವಿಗೆ ಸ್ಪಂದಿಸದ ಹಿನ್ನೆಲೆ
ಬೀದಿಗಿಳಿದು ಹೋರಾಟ ಮಾಡುತ್ತಿರುವ ಗ್ರಾಮಸ್ಥರು
ಒಂದು ತಿಂಗಳ ಬಾಣಂತಿ ಹೊರಹಾಕಿ ಮನೆಯನ್ನೇ ಹರಾಜಿಗಿಟ್ಟ ಫೈನಾನ್ಸ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಕ್ಷೇತ್ರದಲ್ಲೇ ಘಟನೆ
ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಅಮಾನವೀಯ ಘಟನೆ
ಏಕಾಏಕಿ ಮನೆಯನ್ನು ಜಪ್ತಿ, ಒಂದು ತಿಂಗಳ ಬಾಣಂತಿ ಬೀದಿಪಾಲು
ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ ಕರ್ನಾಟಕಕ್ಕೆ ಗೌರವ ತಂದಿದೆ ಎಂದು ಅಭಿಪ್ರಾಯಪಟ್ಟರು.
School Holiday: ಬೆಳಗಾವಿ ತಾಲೂಕು (ಗ್ರಾಮೀಣ ಮತ್ತು ನಗರ) ಶೈಕ್ಷಣಿಕ ವಲಯದ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
Lakshmi Hebbalkar car accident: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ 06 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆ
ಇಂದು ಕಾಂಗ್ರೆಸ್ನಿಂದ ಬೆಂಗಳೂರಿನಲ್ಲಿ ಮಹತ್ವದ ಸಭೆ
ಸುರ್ಜೇವಾಲಾ, ಸಿಎಂ, ಡಿಸಿಎಂ ನೇತೃತ್ವದಲ್ಲಿ ಮೀಟಿಂಗ್
ಸಭೆಯಲ್ಲಿ ಶಾಸಕರು, ಸಚಿವರಿಗೆ ಜವಾಬ್ದಾರಿ ಹಂಚಿಕೆ
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆ
Belagavi: ಬಸವರಾಜ ಹಾಗೂ ವಾಣಿಶ್ರೀ ದಂಪತಿಗೆ ಮೂವರು ಮಕ್ಕಳಿದ್ದಾರೆ. ಪತಿಯ ಪರಸ್ತ್ರೀ ವ್ಯಾಮೋಹ ತಡೆಯಲು ಹೋಗಿ ವಾಣಿಶ್ರೀ ಅನೇಕ ಬಾರಿ ಹಲ್ಲೆಗೆ ಒಳಗಾಗಿದ್ದಳಂತೆ. 8 ವರ್ಷಗಳಿಂದ ಗಂಡ ಬಸವರಾಜನಿಂದ ನಿರಂತರ ಕಿರುಕುಳ ಸಹಿಸಿಕೊಂಡಿದ್ದಳಂತೆ.
ಜಾನಪದ ಕಲಾವಿದ ಮಾಳು ನಿಪನಾಳ ಮೂವರ ಮೇಲೆ ಹಲ್ಲೆ ಕೇಸ್
ನಿಪನಾಳಗೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಎಚ್ಚರಿಕೆ
ಮಾಳು ನಿಪನಾಳ ಹಲ್ಲೆ ಮಾಡಿರುವುದು ನಿಜವಾಗಿದೆ
ಹಲ್ಲೆಗೆ ಒಳಗಾದರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಕಾನೂನಿಗಿಂತ ಯಾರೂ ದೊಡ್ಡವರಲ್ಲ
ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು
ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ ಹೇಳಿಕೆ
ಬೆಳಗಾವಿಯ ಮಹಿಳೆಯೊಬ್ಬರು ಗೃಹಲಕ್ಷ್ಮೀ ಯೋಜನೆಯ ಹಣದಿಂದ ತಮ್ಮ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಿಸಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಮಂಟೂರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿರುವ ಮಲ್ಲವ್ವ ಭೀಮಪ್ಪ ಮೇಟಿ ಅವರ ಕಾರ್ಯಕಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಪುಣೆಯಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬುದು ಈ ಭಾಗದ ಜನರ ಬೇಡಿಕೆಯಾಗಿತ್ತು. ಈ ಬಗ್ಗೆ ನಾನು ಸಂಸದನಾದ ನಂತರ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆ. ಈಗ ವಂದೇ ಭಾರತ್ ರೈಲು ಆರಂಭಿಸಿರುವುದನ್ನು ಸ್ಬಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಹೊರಗುತ್ತಿಗೆ ನೌಕರರಿಗೆ ಸಂಬಳವನ್ನು ಕಡಿತ ಮಾಡಿ ನೀಡಲಾಗುತ್ತಿದೆ ಎಂದು ವ್ಯಾಪಕ ದೂರುಗಳು ಬರುತ್ತಿವೆ. ಆದ್ದರಿಂದ ಕನಿಷ್ಠ ವೇತನ ನಿಯಮಗಳಡಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಸಂಬಳವನ್ನು ಗುತ್ತಿಗೆದಾರರು ಕಡಿತಗೊಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.