ಹೈಕಮಾಂಡ್ ಏನ್ ಗೆರೆ ಹಾಕಿದ್ರೆ, ಆ ಗೆರೆಯನ್ನ ನಾವು ದಾಟಲ್ಲ ಅಂತ ಮತ್ತೆ ಸ್ಪಷ್ಟನೆ ನೀಡಿದ್ದಾರೆ ಸಚಿವ ಜಮೀರ್ ಅಹಮ್ಮದ್ ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ.ನಾವಾಗಲಿ ಯತೀಂದ್ರ ಅವರಾಗಲಿ ಬದಲಾವಣೆ ಮಾಡೋಕೆ ಆಗಲ್ಲ,
ನನ್ನ ಚೇರ್ ಅತಂತ್ರದಲ್ಲಿಲ್ಲ, ಭದ್ರವಾಗಿದೆ. ನಿಮ್ಮ ಚೇರ್ ಅತಂತ್ರದಲ್ಲಿರಬೇಕು ನೊಡ್ಕಳಿ..!, ಇದು ವಿಧಾನ ಪರಿಷತ್ ಕಲಾಪದಲ್ಲಿ ತಮ್ಮನ್ನ ಕಾಲೆಳೆದ ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ತಿರುಗೇಟು, ಡಿಸಿಎಂ ಡಿಕೆಶಿ ಪಕ್ಕದಲ್ಲೇ ಕುಳಿತು ವಿಪಕ್ಷಗಳಿಗೆ ಕೊಟ್ಟ ಕೌಂಟರ್ನ ಪರಿ ಹೇಗಿತ್ತು ಇಲ್ಲಿದೆ ನೋಡಿ.
ನಿಲುವಳಿ ಸೂಚನೆ ಮೇಲೆ ಚರ್ಚೆ ಮುಂದುವರಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೆಪ್ಟಂಬರ್ ತಿಂಗಳಲ್ಲಿ ಸುರಿದ ಮಳೆಯಿಂದ ಹಾನಿಗೀಡಾದ ಬೆಳೆ ನಷ್ಟಕ್ಕೆ ನಷ್ಟಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ರು. ಅಧಿಕಾರಿಗಳು ೧೦ರಷ್ಟು ಬೆಳೆ ನಷ್ಟವಾಗಿಲ್ಲ ಎಂದು ವರದಿ ಕೊಟ್ಟಿದ್ದಾರೆ
ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ನಷ್ಟ ಪರಿಹಾರ ನೀಡಲಾಗಿದೆ. ರಾಜ್ಯ ಸರ್ಕಾರ ₹2,245 ಕೋಟಿ ರೂ.ಗಳನ್ನು ರೈತರಿಗೆ ವಿತರಿಸಿದೆ. ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಇದುವರೆಗೂ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ” ಎಂದು ಸಿಎಂ ತಿಳಿಸಿದರು.
ಸಿಎಂ ನೇತೃತ್ವದಲ್ಲಿ ನಡೆಯಲಿರುವ ಮಹತ್ವದ ಸಭೆ
ಬೆಳಗಾವಿ ಚಳಿಗಾಲದ ಅಧಿವೇಶನ ಚರ್ಚೆಗೆ ವೇದಿಕೆ ಸಜ್ಜು
ಜಾತಿ ಗಣತಿ ವರದಿ ಸಾಧಕ–ಬಾಧಕಗಳ ಚರ್ಚೆ ಸಾಧ್ಯತೆ
ಮಾಚೋಹಳ್ಳಿ 78 ಎಕರೆ ಭೂಮಿ ವಾಪಸ್ ವಿಚಾರ ಚರ್ಚೆ
ಮುದ್ಲಾಪುರ ಏತನೀರಾವರಿಗೆ ಕೋಟಿ-ಕೋಟಿ ಅನುದಾನ
ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕಕ್ಕೂ ಒಪ್ಪಿಗೆ ಸಾಧ್ಯತೆ
ಸಂಪುಟದಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ
ಇಂದಿನಿಂದ ನಡೆಯೋ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ, ಜೆಡಿಎಸ್ ನಾಯಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇತ್ತ ಸರ್ಕಾರ ಕೂಡಾ ಬಿಜೆಪಿ ಅವಧಿಯ ಹಗರಣಗಳ ತನಿಖೆಯನ್ನು ಮುಂದಿಟ್ಟು ಕೌಂಟರ್ ಕೊಡಲು ಪ್ಲ್ಯಾನ್ ಮಾಡಿಕೊಂಡಿದೆ... ಉಪ ಚುನಾವಣೆ ಗೆಲುವನ್ನು ಮುಂದಿಟ್ಟು ಕಮಲ-ದಳಕ್ಕೆ ಟಕ್ಕರ್ ಕೊಡಲು ಯೋಜನೆ ಹಾಕಿಕೊಂಡಿದ್ದಾರೆ...
KAS officer recruitment 2023: ಎಷ್ಟು KAS ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಈ ಪೈಕಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
Basangouda Patil Yatnal: ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ
ಮೊದಲು ಸಂತಾಪ ಸೂಚನೆ, ಬಳಿಕ ಪ್ರಶ್ನೋತ್ತರ ಕಲಾಪ ಆರಂಭ
R.ಅಶೋಕ್, ಬಿ.ವೈ.ವಿಜಯೇಂದ್ರ ಅವರಿಗೆ ಚೊಚ್ಚಲ ಅಧಿವೇಶನ
ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರ
ಇಂದಿನಿಂದ ಹತ್ತು ದಿನ ಕಾಲ ಕುಂದಾನಗರಿ ಬೆಳಗಾವಿಯಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದೆ. ಚಳಿಗಾಲದಲ್ಲಿ ಬಿಸಿಯೇರಿಸಲು ವಿಪಕ್ಷ ಸಿದ್ಧವಾಗಿದೆ. ವಿಪಕ್ಷಕ್ಕೆ ತಿರುಗೇಟು ನೀಡಲು ಆಡಳಿತ ಪಕ್ಷವೂ ರೆಡಿಯಾಗಿದೆ. ರಾಜಕೀಯ ನಾಯಕರ ಕಳಕಳಿ,ಆದ್ಯತೆ, ಅಗತ್ಯಗಳಿಗೆ ಅನುಗುಣವಾಗಿ ವಿಧಾನ ಮಂಡಲ ಚೆರ್ಚೆಯೂ ಕಾವೇರಲಿದೆ.
Belagavi Winter Session: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಜಂಟಿ ಹೋರಾಟದ ಮೂಲಕ ಆಡಳಿತ ಪಕ್ಷ ಕಾಂಗ್ರೆಸ್ ವೈಫಲ್ಯಗಳ ವಿರುದ್ಧ ಹೋರಾಟ ನಡೆಸಲು ವಿರೋಧ ಪಕ್ಷಗಳು ಸಜ್ಜುಗೊಂಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.