ನಮ್ಮ ರೈಲ್ವೇ ಸಚಿವ ಸುರೇಶ್ ಅಂಗಡಿ (Suresh Angadi) ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಇಲ್ಲಿಗೆ ತಂದು ದರ್ಶನಕ್ಕೆ ಅವಕಾಶ ನೀಡಿ ಅವರಿಗೆ ಇಲ್ಲಿ ಅಂತ್ಯಕ್ರಿಯೆ ಮಾಡಬಹುದಿತ್ತು- ಡಿ.ಕೆ ಶಿವಕುಮಾರ್
ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನವದೆಹಲಿಯಲ್ಲಿ ಬುಧವಾರ ನಿಧನರಾದರು. ಸೆಪ್ಟೆಂಬರ್ 11 ರಂದು ಕೋವಿಡ್ -19 ಪರೀಕ್ಷಿಸಿದ್ದರು. ಮೃತರಿಗೆ ಪತ್ರಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ- ಹೆಚ್.ಡಿ. ಕುಮಾರಸ್ವಾಮಿ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನಡೆಸಲ್ಪಡುತ್ತಿರುವ ಬೆಳಗಾವಿಯ ವಿದ್ಯಾಗಿರಿಯಲ್ಲಿರುವ ಅಜಮ್ ನಗರದ ಕಿವುಡ ಮಕ್ಕಳ ವಸತಿ ಶಾಲೆಗೆ 2020-21 ನೇ ಸಾಲಿಗೆ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಪ್ರವೇಶಗಳು ಪ್ರಾರಂಭವಾಗಿವೆ. ಉಚಿತ ಶಿಕ್ಷಣ, ಊಟ ವಸತಿ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಇಂದಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳು ಕೂಡ ರಾಜಕಾರಣಿಗಳಿಗೆ ಅತಿ ಮುಖ್ಯವಾಗಿವೆ. ಲಕ್ಷಾಂತರ ಜನರನ್ನು ಸುಲಭವಾಗಿ ತಲುಪಬಹುದಾದ ವಿಧಾನವು ಕೂಡ ಇದಾಗಿದೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಬೆಳಗಾವಿ ಗ್ರಾಮೀಣ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ಈಗ ಫೇಸ್ ಬುಕ್ ಫಾಲೋವರ್ಸ್ ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.