ಬಳ್ಳಾರಿ ವಿಜಯನಗರ ವೈದ್ಯಕೀಯ ಕಾಲೇಜಿನಲ್ಲಿ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ರಚಿಸಿರುವ ತಂಡ ನಿನ್ನೆ ಭೇಟಿ ನೀಡಿದ್ದು, ತನಿಖಾ ವರದಿಯನ್ವಯ ಕ್ರಮ ಕೈಗೊಳ್ಳಲಾಗುವುದು.
ಎಲ್ಲಿಂದ ಚುನಾವಣೆಗೆ ಸ್ಪರ್ಧಿಸ್ಬೇಕು ಎಂಬ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು, ಪಕ್ಷ ಹೇಳಿದ ಕ್ಷೇತ್ರದಿಂದ ಸ್ಪರ್ಧಿಸ್ತೇನೆ. ಈ ಬಗ್ಗೆ ಇನ್ನೂ ಕೂಡಾ ನಿರ್ಧಾರ ಮಾಡಿಲ್ಲ ಅಂತಾ ಹೇಳಿದ್ರು..
ಬಳ್ಳಾರಿಯ ಶಿವ ಚಿತ್ರಮಂದಿರದಲ್ಲಿ ಡ್ಯಾನ್ಸ್ ಮಾಸ್ಟರ್ ಸುಭಾಷ್ಚಂದ್ರ ತಮ್ಮ ಸಾಕು ನಾಯಿ ಆ್ಯನಿ ಜೊತೆ ʻ777 ಚಾರ್ಲಿʼ ಸಿನಿಮಾ ವೀಕ್ಷಿಸಿದ್ರು. ನಾಯಿ ಜೊತೆಗೆ ಸಿನಿಮಾ ನೋಡಲು ಅವಕಾಶ ನೀಡಬೇಕೆಂದು ನಟರಾಜ್ ಕಾಂಪ್ಲೆಕ್ಸ್ ಮಾಲೀಕರಾದ ಲಕ್ಷ್ಮಿಕಾಂತ್ ರೆಡ್ಡಿಯವರಲ್ಲಿ ಸುಭಾಷ್ಚಂದ್ರ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಲಕ್ಷ್ಮಿಕಾಂತ್ ರೆಡ್ಡಿ ಶ್ವಾನ ಆ್ಯನಿಗೆ ಚಿತ್ರ ವೀಕ್ಷಿಸಲು ಅವಕಾಶ ನೀಡಿದರು. ಆ್ಯನಿ ಸಂಪೂರ್ಣ ಚಿತ್ರವನ್ನು ಸುಭಾಷ್ಚಂದ್ರರವರೊಂದಿಗೆ ನೋಡಿ ಸಂಭ್ರಮಿಸಿತು.
ಪ್ರೀತಿಸಿದ ಯುವಕನ ಜೊತೆಯೇ ವಿವಾಹವಾಗಿದ್ದೇನೆ, ನಮ್ಮನ್ನ ದೂರ ಮಾಡಬೇಡಿ ನಮ್ಮ ಪ್ರೀತಿಗರ ಒಪ್ಪಿಗೆ ನೀಡಿ ಎಂದು ತಂದೆ ಬಳಿ ಮಗಳು ಮವಿ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.. ಬಳ್ಳಾರಿಯ ಕುಂಬಾರ ಓಣಿಯ ನಿವಾಸಿಯಾದ ಶರತ್ನನ್ನ ವಿ ಪಿ ಸೌಮ್ಯಾ ಪ್ರೀತಿಸಿ ಮದುವೆಯಾಗಿದ್ದಾಳೆ
ಇನ್ನೊಂದು ಪ್ರಕರಣ ಕೇರಳ ರಾಜ್ಯದಲ್ಲಿ ನಡೆದಿತ್ತು. ಅಲ್ಲಿನ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಶವರ್ಮಾ ತಿಂದು ತೀವ್ರ ಅಸ್ವಸ್ಥವಾಗಿ ಆಸ್ಪತ್ರೆ ಸೇರಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಘಟನೆ ಕಳೆದು ದಿನಗಳು ಉರುಳುತ್ತಿದೆ ಅಷ್ಟೇ, ಈ ಸಂದರ್ಭದಲ್ಲಿ ಮತ್ತೆ ಇಂತಹ ಘಟನೆಗಳು ನಡೆದಿರುವುದು ಆಘಾತಕಾರಿ ಎನ್ನಬಹುದು.
ಕೊರೊನಾ ಸೊಂಕಿತರಾಗಿ ಬಳ್ಳಾರಿಯ ವಿಮ್ಸ್ ಸರಕಾರಿ ದಂತ ಮಹಾವಿದ್ಯಾಲಯದಲ್ಲಿ 8 ದಿನಗಳ ಹಿಂದೆ ದಾಖಲಾಗಿರುವ ಕಂಪ್ಲಿ ಪುರಸಭೆಯ ಸದಸ್ಯ ಚಾಂದಪಾಶಾ ಅವರು ಸೊಂಕಿತರಿಗೆ ಯೋಗಾಸನದ ವಿವಿಧ ಭಂಗಿಗಳು ಹಾಗೂ ಸೂರ್ಯನಮಸ್ಕಾರಗಳನ್ನು ಕಲಿಸುವುದರ ಜತೆಗೆ ನೈತಿಕ ಸ್ಥೈರ್ಯ ತುಂಬುವುದರ ಮೂಲಕ ಗಮನಸೆಳೆಯುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.