Viral Video: ಇತ್ತೀಚೀನ ದಿನಗಳಲ್ಲಿ ಟ್ಯಾಟೂ ಒಂದು ದೊಡ್ಡ ಟ್ರೆಂಡ್ ಆಗಿದೆ ಅದಕ್ಕಾಗಿಯೇ ಹಣ ವೆಚ್ಚ ಮಾಡುವವರಿದ್ದಾರೆ. ಹಾಗೆಯೇ ಇಲ್ಲೊಬ್ಬ ಯುವತಿ ಮಹಿಳೆ ತನ್ನ ಗಂಡನ ಮೇಲಿನ ಪ್ರೀತಿಯನ್ನು ತೋರಿಸಲು ಆತನ ಹೆಸರನ್ನು ತನ್ನ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಳ್ಳುವ ಮೂಲಕ ಅಭಿವ್ಯಕ್ತಪಡಿಸಿದ್ದಾರೆ.
Bengaluru Crime News: ಆನ್ಲೈನ್ ಪರಿಚಯವಾಗುವವರನ್ನು ನಂಬಿಕೊಂಡು ಪ್ರೀತಿ, ಮದುವೆ ಅಂತಾ ಹೋದ್ರೆ ಏನಾಗುತ್ತೆ ಎಂಬುದಕ್ಕೆ ಈ ಸ್ಟೋರಿ ತಾಜಾ ಉದಾಹರಣೆಯಾಗಿದೆ. ಸುಂದರ ಯುವತಿಯನ್ನು ಶಾದಿ ಡಾಟ್ ಕಾಮ್ನಲ್ಲಿ ಮಾಡಿಕೊಂಡ ಯುವಕನೊಬ್ಬ ಆಕೆಯನ್ನು ಹುರಿದುಮುಕ್ಕಿ ಈಗ ಕೈ ಕೊಟ್ಟು ಬೇರೆ ನಿಖಾ ಆಗಿದ್ದಾನೆ.
ಸಿಲಿಕಾನ್ ಸಿಟಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೇ 24ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕಳೆದ 2 ವರ್ಷಗಳಿಂದ ಬಾಲಕಿ ರಮೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳಂತೆ. ತಮ್ಮಿಬ್ಬರ ಪ್ರೀತಿಗೆ ಸಹಾಯ ಮಾಡಿದಕ್ಕೆ ಮೂವರು ಮಕ್ಕಳನ್ನು ಬಾಲಕಿ ತಮ್ಮ ಜತೆಯಲ್ಲೇ ಬೆಂಗಳೂರಿಗೆ ಕರೆದೊಯ್ದಿದ್ದಾಳಂತೆ.
Karnataka New CM: ಮೂಲಗಳ ಪ್ರಕಾರ ಸುಮಾರು 25 ವರ್ಷಗಳ ನಂತರ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ತಮ್ಮಿಂದಾಗಿ ಕಾಂಗ್ರೆಸ್ಗೆ ಮತ ಹಾಕಿದ್ದು, ತಮ್ಮನ್ನು ಸಿಎಂ ಮಾಡದಿದ್ದರೆ ಪಕ್ಷವು ಬೆಂಬಲ ಕಳೆದುಕೊಳ್ಳುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೊಳ್ಳುತ್ತಿದ್ದಾರೆ.
Karnataka CM Decision: ಕರ್ನಾಟಕ ಮುಂದಿನ ಮುಖ್ಯಮಂತ್ರಿ ಯಾರು ಅಂತಾ ಅಧಿಕೃತವಾಗಿ ಇನ್ನೂ ಘೋಷಿಸಿಲ್ಲ. ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಸಿಎಂ ಪಟ್ಟಕ್ಕಾಗಿ ಫೈಟ್ ನಡೆಯುತ್ತಿದೆ. ಆದರೆ ಯಾರಿಗೆ ಸಿಎಂ ಪಟ್ಟ ಒಲಿಯುತ್ತೆ ಅನ್ನೋ ತೀವ್ರ ಕುತೂಹಲ ಮೂಡಿದೆ.
Karnataka CM Decision: ನೀವು ಸಿಎಂ ಆದರೆ ದೇಶಕ್ಕೆ ದೊಡ್ಡ ಸಂದೇಶ ಕೊಟ್ಟಂತಾಗಲಿದೆ. ದಲಿರೊಬ್ಬರನ್ನು ರಾಜ್ಯದ ಸಿಎಂ ಮಾಡಿಸಿದ ಪುಣ್ಯ ನನಗೂ ಬರಲಿದೆ, ಪಕ್ಷಕ್ಕೂ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.