ಭಾರತ ವಿಭಜಿಸುವ ಶಕ್ತಿಗಳನ್ನು ಒಗ್ಗೂಡಿಸುವ ಮನಸ್ಥಿತಿ ಇವರದ್ದು, ಇಂತಹ ಶಕ್ತಿಗಳನ್ನು ಒಗ್ಗೂಡಿಸುವ ಕೆಲಸವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡುತ್ತಿದ್ದಾರೆ ಎಂದು ಸಿಸಿ ಪಾಟೀಲ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಥ ಪುಣ್ಯಾತ್ಮನಿಗೆ ರಾಜ್ಯದ ಇಬ್ಬರು ದೀಮಂತ ನಾಯಕರು ಸಾಥ್ ನೀಡಿದ್ದಾರೆ ಎಂದು ಗದಗದಲ್ಲಿ ಸಿಸಿ ಪಾಟೀಲ್ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂಥ ಯಾತ್ರೆಗಳಿಂದ ಬಿಜೆಪಿಗೆ ಏನೂ ಆಗಲ್ಲ...
ಸಮನ್ಸ್ ಮುಂದೂಡುವಂತೆ ಜಾರಿ ನಿರ್ದೇಶನಾಲಕ್ಕೆ ವಿನಂತಿಸಿದ್ದೆ. ಭಾರತ್ ಜೋಡೋ ಯಾತ್ರೆ ದೃಷ್ಟಿಯಿಂದ ಇಡಿಗೆ ಮನವಿ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ. ಅದನ್ನು ತಿರಸ್ಕರಿಸಿರುವುದು ರಾಜಕೀಯ ಕಿರುಕುಳದ ಸ್ಪಷ್ಟ ಸಂಕೇತ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
Bharat Jodo Yatra In Mysore: ಕರ್ನಾಟಕದ ಬಾವುಟದ ಮೇಲೆ ರಾಹುಲ್ ಗಾಂಧಿ ಚಿತ್ರವನ್ನು ಬಳಸದಂತೆ ಕನ್ನಡ ಪರ ಸಂಘಟನೆಗಳು ಕಾಂಗ್ರೆಸ್ ಗೆ ಎಚ್ಚರಿಕೆಯನ್ನು ನೀಡಿದ್ವೆ. ಅನೌಪಚಾರಿಕವಾಗಿ ನಾಡ ಬಾವುಟ ಎಂದು ಹೇಳಲಾಗುವ ಧ್ವಜದಲ್ಲಿ ಒಂದು ಕೆಂಪು ಮತ್ತು ಹಳದಿ ಬಣ್ಣದ ಪಟ್ಟಿಗಳಿವೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ತಲುಪಿದೆ. ಮೈಸೂರಿನ ಬಂಡಿಪಾಳ್ಯದಲ್ಲಿ ಆಯೋಜಿಸಿದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಧಾರಾಕಾರ ಮಳೆಯ ಮಧ್ಯೆಯೇ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದ್ದಾರೆ.
ಮೈಸೂರು: ಮೈಸೂರಿನ ಎಪಿಎಂಸಿ ಬಳಿ ಭಾನುವಾರ ರಾತ್ರಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಸುರಿವ ಮಳೆಯಲ್ಲೇ ಮಾತನಾಡಿದರು.
No excuses. Only passion.
There is no hurdle big enough to stop #BharatJodoYatra from achieving its goal. pic.twitter.com/puKgKeVZ1E
By accepting cookies, you agree to the storing of cookies on your device to enhance site navigation, analyze site usage, and assist in our marketing efforts.