Bhuvneshwar Kumar, Ranji Trophy: ಉತ್ತರ ಪ್ರದೇಶ ಪರ ಆಡುತ್ತಿರುವ ಭುವನೇಶ್ವರ್, 6 ವರ್ಷಗಳ ನಂತರ ರಣಜಿ ಟ್ರೋಫಿಗೆ ಮರಳಿದ್ದಾರೆ. ಎಂಟ್ರಿಕೊಟ್ಟ ಮೊದಲ ಪಂದ್ಯದಲ್ಲೇ 8 ವಿಕೆಟ್’ಗಳನ್ನು ಕಬಳಿಸುವ ಪವಾಡ ಸೃಷ್ಟಿಸಿದ್ದಾರೆ.
Bhuvneshwar Kumar Ranji Trophy: ಇತ್ತೀಚೆಗೆ ಮುಕ್ತಾಯಗೊಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ಭುವನೇಶ್ವರ್ ಕುಮಾರ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮುಷ್ತಾಕ್ ಟ್ರೋಫಿಯಲ್ಲಿ 16 ವಿಕೆಟ್ ಪಡೆದಿದ್ದರೆ, ವಿಜಯ್ ಹಜಾರೆ ಟ್ರೋಫಿಯಲ್ಲಿ 11 ವಿಕೆಟ್ ಪಡೆದು ಕಮಾಲ್ ಮಾಡಿದ್ದರು.
Bhuvneshwar Kumar Team India Come Back: ICC ODI ವಿಶ್ವಕಪ್ 2023 ನಿರ್ಣಾಯಕ ಹಂತವನ್ನು ತಲುಪಿದೆ. ಈ ಮಧ್ಯೆ, ಭಾರತೀಯ ಕ್ರಿಕೆಟ್ ತಂಡ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು 2024ರಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್’ಗೆ ಈಗಾಗಲೇ ತಯಾರಿ ನಡೆಸುತ್ತಿದೆ.
Cricket News in Kannada: ಈಗ ಈ ಎಲ್ಲಾ 4 ಕ್ರಿಕೆಟಿಗರು ಟೆಸ್ಟ್ ಕ್ರಿಕೆಟ್’ನಿಂದ ನಿವೃತ್ತರಾಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಏಕೆಂದರೆ ದೀರ್ಘಕಾಲದವರೆಗೆ ಬಿಸಿಸಿಐ ಮತ್ತು ಆಯ್ಕೆದಾರರು ಈ ಕ್ರಿಕೆಟಿಗರಿಗೆ ಭಾರತದ ಟೆಸ್ಟ್ ತಂಡದಲ್ಲಿ ಯಾವುದೇ ಅವಕಾಶವನ್ನು ನೀಡುತ್ತಿಲ್ಲ.
Bhuvaneshwar Kumar Cricket News: ಇದೀಗ ಭುವನೇಶ್ವರ್ ಇತ್ತೀಚೆಗೆ ತಮ್ಮ ಇನ್’ಸ್ಟಾಗ್ರಾಮ್ ಖಾತೆಯ ಬಯೋದಲ್ಲಿ ಬದಲಾವಣೆ ಮಾಡಿದ್ದಾರೆ. ಇದರಿಂದಾಗಿ ಅವರ ನಿವೃತ್ತಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ.
Gujarat Titans vs Sunrisers Hyderabad: ಗುಜರಾತ್ ಟೈಟಾನ್ಸ್ ವಿರುದ್ಧ ಅನುಭವಿ ಸನ್ ರೈಸರ್ಸ್ ಹೈದರಾಬಾದ್ ಬೌಲರ್ ಭುವನೇಶ್ವರ್ ಕುಮಾರ್ ಅವರ ಮಾರಕ ಬೌಲಿಂಗ್ ಕಂಡುಬಂದಿದೆ. ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ತಮ್ಮ ತಂಡದ ಅತ್ಯಂತ ಯಶಸ್ವಿ ಬೌಲರ್ ಎಂದು ಸಾಬೀತುಪಡಿಸಿದ್ದಾರೆ. ಈ ಪಂದ್ಯದಲ್ಲಿ ಅವರು 4 ಓವರ್ ಬೌಲಿಂಗ್ ಮಾಡುವಾಗ 30 ರನ್ ವ್ಯಯಿಸಿ 5 ವಿಕೆಟ್ ಪಡೆದರು. ಗುಜರಾತ್ ಟೈಟಾನ್ಸ್ ಇನಿಂಗ್ಸ್ ನ ಕೊನೆಯ ಓವರ್ ನಲ್ಲಿ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರು.
IPL 2023: ಸೋಮವಾರ ಹೈದರಾಬಾದ್’ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ತನ್ನ ಹಳೆಯ ಐಪಿಎಲ್ ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ ಹಠಾತ್ ತಮ್ಮ ಹಳೆಯ ಸಹ ಆಟಗಾರ ಭುವನೇಶ್ವರ್ ಕುಮಾರ್ ಅವರ ಪಾದಗಳನ್ನು ಮುಟ್ಟಿದ್ದಾರೆ.
Yuzvendra Chahal funny Video: ಐಸಿಸಿ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಟೀಂ ಇಂಡಿಯಾ ಆಸ್ಟ್ರೇಲಿಯಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಯುಜ್ವೇಂದ್ರ ಚಾಹಲ್ ಅವರು ಭುವನೇಶ್ವರ್ ಕುಮಾರ್ ಅವರ ಮಗಳೊಂದಿಗೆ ಮೋಜು ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ನ 16ನೇ ಸೀಸನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಅದಕ್ಕೂ ಮುನ್ನ ನಾಯಕತ್ವದ ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ.
India vs Sri Lanka : ಟೀಂ ಇಂಡಿಯಾದ ಡ್ಯಾಶಿಂಗ್ ಮತ್ತು ಅಪಾಯಕಾರಿ ಕ್ರಿಕೆಟಿಗ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಟಿ20 ವೃತ್ತಿಜೀವನ ಇದ್ದಕ್ಕಿದ್ದಂತೆ ಕೊನೆಗೊಳಿಸಿದ್ದಾರೆ. ಟೀಂ ಇಂಡಿಯಾದ ಈ ಮಾರಣಾಂತಿಕ ಆಟಗಾರ ತನ್ನ ಬಿರುಸಿನ ಪ್ರದರ್ಶನದ ಆಧಾರದ ಮೇಲೆ ಇದ್ದಕ್ಕಿದ್ದಂತೆ ಅಭಿಮಾನಿಗಳ ಮನ ಗೆದ್ದಿದ್ದಾರೆ.
ಕೆಲವು ಹಿರಿಯ ಆಟಗಾರರು ಟಿ20 ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ತಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡಲೇಬೇಕಾಗಿದೆ. ಆದರೆ, ಟೀಂ ಇಂಡಿಯಾದ ಈ ಆಟಗಾರನಿಗೆ, ಈ ಸರಣಿಯು ಟಿ20 ವೃತ್ತಿಜೀವನದ ಕೊನೆಯ ಸರಣಿ ಎಂದು ಹೇಳಲಾಗುತ್ತಿದೆ. ಹಾಗಿದ್ರೆ ಈ ಆಟಗಾರ ಯಾರು?
ಈ ಮೂವರು ವೇಗದ ಬೌಲರ್ಗಳಿಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡದೆ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ತಮ್ಮ ಪ್ರತಿಭೆ ಮತ್ತು ವೃತ್ತಿಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಉತ್ತಮ ಪ್ರದರ್ಶನಕ್ಕಾಗಿ ಆಟಗಾರನು ಪ್ರತಿಫಲವನ್ನು ಪಡೆಯದಿದ್ದರೆ, ಯಾರಾದರೂ ಇದ್ದಕ್ಕಿದ್ದಂತೆ ತಂಡದಿಂದ ಹೊರಬರುತ್ತಾರೆ. ಒಬ್ಬ ಆಟಗಾರ ಕೂಡ ಇದ್ದಕ್ಕಿದ್ದಂತೆ ತಂಡಕ್ಕೆ ಎಂಟ್ರಿ ಪಡೆಯುತ್ತಾನೆ. ಇವರು ಪ್ಲೇಯಿಂಗ್ 11 ಮಾಡುತ್ತಿರುವ ವರ್ಕ್ ಔಟ್ ಗಳೇನು? ಇಲ್ಲಿದೆ ನೋಡಿ..
ವಿರಾಟ್ ಕೊಹ್ಲಿ ಸುಮಾರು ಮೂರು ವರ್ಷಗಳ ನಂತರ ತಮ್ಮ ಮೊದಲ ಅಂತರರಾಷ್ಟ್ರೀಯ ಶತಕವನ್ನು ಗಳಿಸಿದರು, ಇದು ಅಫ್ಘಾನಿಸ್ತಾನ ವಿರುದ್ಧ ಸಿಡಿಸಿದ್ದಾರೆ. ಇಡೀ ಏಷ್ಯಾಕಪ್ ನಲ್ಲಿ 276 ರನ್ ಗಳಿಸಿದ್ದರು.
ಸತತ 2 ಸೋಲು ಕಂಡ ಟೀಂ ಇಂಡಿಯಾ ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್ 4ರ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋತ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧವೂ ಹೀನಾಯ ಸೋಲು ಕಂಡಿತು. ಈ ಸೋಲಿನ ನಂತರ ಭಾರತ ತಂಡದ ಇಬ್ಬರು ಆಟಗಾರರ ವೃತ್ತಿ ಜೀವನ ಬಹುತೇಕ ಅಂತ್ಯವೆಂದು ಹೇಳಲಾಗುತ್ತಿದೆ.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಭಾರತ ತಂಡದಲ್ಲಿ ಅತ್ಯಂತ ಅನುಭವಿ ಬೌಲರ್ ಆಗಿದ್ದರು, ಆದರೆ ಅವರು ತಮ್ಮ ಬೌಲಿಂಗ್ನಿಂದ ಎಲ್ಲರನ್ನು ನಿರಾಸೆಗೊಳಿಸಿದರು. ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ನಿರೀಕ್ಷೆಗೆ ತಕ್ಕಂತೆ ಆಟವಾಡಲು ಅವರಿಗೆ ಸಾಧ್ಯವಾಗಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.