Bigg Boss Kannada 10: ಬಿಗ್ ಬಾಸ್ ಮನೆ ದಿನದಿಂದ ದಿನಕ್ಕೆ ರಣರಂಗವಾಗುತ್ತಿದೆ. ಟಾಸ್ಕ್ ಅಂತಾ ಬಂದಾಗ ಸಂಗೀತಾ, ನಮ್ರತಾ, ತನಿಷಾ ಈ ಮೂವರು ನಾರಿಯರು ಭಾರೀ ಸ್ಟ್ರಾಂಗ್ ಅನ್ನೋದು ವೀಕ್ಷಕರ ಅಭಿಪ್ರಾಯ ಹಾಗಾದರೇ ಬಿಗ್ ಬಾಸ್ ಮನೆಯ ನಿಜವಾದ ಸಿಂಹಿಣಿ ಯಾರು?
ಬಿಗ್ ಬಾಸ್ ಕನ್ನಡ ಸೀಸನ್ 10 : ವಿನಯ್ ಆಟ ದಿನದಿಂದ ದಿನಕ್ಕೆ ಅಪಾಯಕಾರಿಯಾಗುತ್ತಿದೆ. ಮನೆಯವರ ಮೇಲೆ ತಮ್ಮ ದರ್ಪ ತೋರುವುದನ್ನು ವಿನಯ್ ಮುಂದುವರೆಸಿದ್ದಾರೆ. ಆನೆ ಎಂದು ಬಿರುದು ಕೊಟ್ಟಿದ್ದೇ ತಡ ಮದವೇರಿದ ಸಲಗದಂತೆ ವರ್ತಿಸುತ್ತಿದ್ದಾರೆ.
BBK10: ಮಣ್ಣಿನ ಪಾತ್ರೆಗಳನ್ನು ಮಾಡುವ ಟಾಸ್ಕ್ನಲ್ಲಿ, ‘ಎದುರಾಳಿ ಕುಟುಂಬದ ಸದಸ್ಯರು ಅದನ್ನು ಕೆಡಿಸದಂತೆ ರಕ್ಷಿಸಿಕೊಳ್ಳಬೇಕು’ ಎಂಬ ನಿಯಮವೇ ಈ ಚಕಮಕಿಗೆ ಕಾರಣವಾದಂತಿದೆ. ಒಬ್ಬರು ಮಾಡಿದ ಪಾತ್ರೆಗಳನ್ನು ಕಿತ್ತುಕೊಳ್ಳಲು ಇನ್ನೊಬ್ಬರು ಬಂದಿರುವುದು ಜಗಳಕ್ಕೆ ಕಾರಣವಾಗಿದೆ.
Varthur Santosh Re Entry To Bigg Boss : ವರ್ತೂರ್ ಸಂತೋಷ್ ಬಿಗ್ಬಾಸ್ ಮನೆಗೆ ಮರಳಿದ್ದಂತೂ ಆಗಿದೆ. ಮನೆಯ ಸದಸ್ಯರೆಲ್ಲರೂ ಅವರನ್ನು ಕಂಡು ಸಂತೋಷಪಟ್ಟಿದ್ದಾರೆ. ಆದರೆ ಆ ಸಂತೋಷ ಎಷ್ಟು ಹೊತ್ತು? ಸಂತೋಷ್ ಮುಖದಲ್ಲಿಯೇ ಸಂತೋಷ ಮಾಯವಾಗುವಂತೆ ಬಂದೆರಗಿದೆ ಎಲಿಮಿನೇಷನ್ನ ನಾಮಿನೇಷನ್ ಸೆಷನ್!
Bigg Boss Kannada 10: ಕಾರ್ತಿಕ್ ಎಲಿಮಿನೇಷನ್ ಪಾಸ್ ಟಾಸ್ಕ್ ನಲ್ಲಿಯೂ ಡ್ರೋನ್ ಪ್ರತಾಪ್ ಅವರ ಮೈಮೇಲೆ ಬಿದ್ದು ಎಳೆದಾಡಿದ್ದರು. ಇಷ್ಟು ದಿನ ಕಾಮ್ ಹುಡುಗನಾಗಿ, ಎಲ್ಲರಿಗೂ ಸ್ನೇಹಿತನಾಗಿ ಇದ್ದ ಕಾರ್ತಿಕ್ ಇಷ್ಟೊಂದು ಅಗ್ರೆಸಿವ್ ಆಗಿ ಬದಲಾಗಿದ್ದು ಯಾಕೆ? ಇದರ ಪರಣಾಮ ಏನಾಗಬಹುದು? ಅನ್ನೋದನ್ನು ಕಾದು ನೋಡಬೇಕಿದೆ.
Tiger claw pendant case: ವನ್ಯಜೀವಿ ಸಂರಕ್ಷಣೆಗೆಂದೆ ಕಾನೂನಲ್ಲಿ ಕೆಲವು ನಿಯಮಗಳಿವೆ. ಆದರೆ ಈ ಎಲ್ಲಾ ಕಾನೂನು-ಕಟ್ಟು ಪಾಡುಗಳನ್ನು ಮೀರಿ ಜನರು ಕಾಡು ಪ್ರಾಣಿಗಳನ್ನು ಬೇಟೆಯಾಡಿ ಮಾಂಸ, ಚರ್ಮ, ಮೂಳೆ, ಕೊಂಬು, ಉಗುರು, ಕೂದಲು ಇತ್ಯಾದಿ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.
Sandalwood Actress Entry To Bigg Boss : ವರ್ತೂರು ಸಂತೋಷ್ ಮನೆಯಿಂದ ಏಕಾಏಕಿ ಹೊರ ಹೋಗಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಮರಳಿನ ಮೂಟೆ ಹೊರುವ ಶಿಕ್ಷೆ ನೀಡಿದರು. ಇದೀಗ ಮತ್ತೊಂದು ಶಾಕ್ ಆಗಿದ್ದು, ಈ ಮಧ್ಯೆ ಹಿರಿಯ ನಟಿಯೊಬ್ಬರ ಎಂಟ್ರಿ ಆಗಿದೆ.
Varthur Santhosh : ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾನೆ. ಸಂತೋಷ್ ಕುತ್ತಿಗೆಯಲ್ಲಿ ಹುಲಿ ಉಗುರು ಇರುವ ಪೆಂಡೆಂಟ್ ಲಾಕೆಟ್ ಧರಿಸಿರುವುದನ್ನು ಖಾಸಗಿ ವಾಹಿನಿಯಲ್ಲಿ ವ್ಯಕ್ತಿಯೊಬ್ಬರು ಗಮನಿಸಿದ್ದರು.
Bigg Boss Kannada 10 Contestant Arrest : ವರ್ತೂರು ಸಂತೋಷ್ ಬಿಗ್ ಬಾಸ್ ಮನೆಯಿಂದಲೇ ಬಂಧನವಾಗಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಸುದ್ದಿ ವೀಕ್ಷಕರಿಗೆ ಶಾಕ್ ನೀಡಿದೆ.
Bigg Boss Kannada 10 Elimination : ಬಿಗ್ ಬಾಸ್ ಕನ್ನಡ ಸೀಸನ್ 10 ರ ಎರಡನೇ ವಾರದ ವೀಕೆಂಡ್ ಎಪಿಸೋಡ್ ಬಂದೇ ಬಿಡ್ತು. ಈಗ ಮನೆಯಿಂದ ಮತ್ತೊಬ್ಬ ಸ್ಪರ್ಧಿ ಮನೆಯಿಂದ ಹೊರ ಹೋಗುವ ಸಮಯ. ಎರಡನೇ ವಾರ ಎಲಿಮಿನೇಟ್ ಆಗೋದು ಯಾರು? ಎಂಬ ಕುತೂಹಲ ಎಲ್ಲರನ್ನೂ ಕಾಡ್ತಿದೆ.
Bigg Boss Kannada: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಮದುವೆ ಬಗ್ಗೆ ವಿಚಾರದಿಂದ ದೂರವಿರಲು ಬಯಸುತಾರೆ. ಹಲವಾರು ಜನರು ಈ ವಿಚಾರದಲ್ಲಿ ನಿರಾಸಕ್ತಿ ತೋರಿಸುತ್ತಾರೆ. ಇಂತಹ ವಿಚಾರಗಳ ಬಗ್ಗೆ ಎಲ್ಲಿಯೂ ಹಂಚಿಕೊಳ್ಳುವುದಕ್ಕೆ ಇಷ್ಟ ಪಡುವುದಿಲ್ಲ. ಈ ರೀತಿ ವಿಚಾರಗಳ ಬಗ್ಗೆ ಯಾರಾದರು ಜೊತೆ ಶೇರ್ ಮಾಡಿಕೊಳ್ಳವುದಕ್ಕೆ ಒಳ್ಳೆಯ ಬಾಂಡಿಂಗ್ ಹಾಗೂ ನಂಬಿಕೆ ಇರಬೇಕು. ಹಾಗಿದ್ದಾಗ ಮಾತ್ರ ಮನಬಿಚ್ಚಿ ಮಾತನಾಡುವುದಕ್ಕೆ ಸಾಧ್ಯ.
Bigg Boss 10 Elimination : ಕಾರ್ತಿಕ್, ತುಕಾಲಿ ಸಂತು, ತನಿಷಾ ಕುಪ್ಪಂಡ, ಸಂಗೀತಾ ಶೃಂಗೇರಿ, ಗೌರೀಶ್ ಅಕ್ಕಿ, ಭಾಗ್ಯಶ್ರೀ ಮೊಡ್ಮನೆ ಮಂದಿ ಟಾರ್ಗೆಟ್ಗೆ ಬಲಿಯಾಗಿ ಎಲಿಮಿನೇಷನ್ ಲಿಸ್ಟ್ನಲ್ಲಿದ್ದಾರೆ. ಇಷ್ಟು ದಿನ ಇವರ ಆಟ ನೋಡಿದ ಪ್ರೇಕ್ಷಕ ಮಾಹಾಶಯ ಮತ ಚಲಾಯಿಸುವ ಮೂಲಕ ಯಾರನ್ನ ರಕ್ಷಿಸುತ್ತಾನೆ ಅಂತ ಕಾಯ್ದು ನೋಡಬೇಕಿದೆ.
Eshani Fights with Tukali Santosh : ವಾರದ ಮೊದಲ ದಿನವೇ ಎದ್ದು ಕಣ್ಣು ಬಿಡುವಷ್ಟರಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆಯಿತು. ಇಲ್ಲಿಂದ ಹೊತ್ತಿಕೊಂಡ ಕಿಚ್ಚು ದಿನದ ಕೊನೆಯವರೆಗೂ ಮುಂದುವರೆಯಿತು.
Bigg Boss Kannada 10: ‘ನನಗೆ ಇಲ್ಲಿ ಸಾಕಷ್ಟು ಸ್ನೇಹಿತರು ಇದ್ದರು. ಆದ್ರೆ ಇಲ್ಲಿ ನನಗೆ ಹೆಲ್ತ್ ಕೈಕೊಟ್ಟಿತು. ಹಾಗೆಯೇ ಪ್ರಾಣಿಗಳ ನೆನಪು ತುಂಬ ಕಾಡುತ್ತಿತ್ತು. ಅದೇ ಕಾರಣಕ್ಕೆ ನನಗೆ ಇಲ್ಲಿ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ’ ಎಂದು ಸ್ನೇಕ್ ಶ್ಯಾಮ್ ಅಭಿಪ್ರಾಯ ಹಂಚಿಕೊಂಡರು.
Bigg Boss drone Prathap: ಬಿಗ್ಬಾಸ್ ಕಿಚ್ಚ ಸುದೀಪ್ ವಾರದ ಕತೆ ಕಿಚ್ಚನ ಜೊತೆ ಶೋನಲ್ಲಿ ಮನೆ ಮಂದಿಗೆ ನೀತಿ ಪಾಠ ಹೇಳಿಕೊಟ್ಟರು. ಅಲ್ಲದೆ, ಡ್ರೋನ್ ಪ್ರತಾಪ್ ನಗುವಿಗೆ ಕಾರಣರಾದರು. ಪ್ರತಾಪ್ ಸ್ಟೈಲ್ ಸಹ ಬದಲಾಯಿಸಿದರು. ಇದನ್ನ ಗಮನಿಸಿದ ಪ್ರೇಕ್ಷಕರು ಕಿಚ್ಚನಿಗೆ ಧನ್ಯವಾದ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.