Viral News: ಮೂರು ಮಕ್ಕಳ ತಾಯಿಯೊಬ್ಬರು ಇಬ್ಬರು ಮಕ್ಕಳ ತಂದೆಯನ್ನು ಪ್ರೀತಿಸಿದ ಸ್ಟೋರಿ ಇದು. ಮಹಿಳೆ ಮತ್ತು ಆಕೆಯ ಪತಿ 12 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಆಕೆ ಇದೀಗ ಬೇರೊಬ್ಬ ಪುರುಷನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾಳೆ.
Four foot long nosed snake: ಹಾವುಗಳಲ್ಲಿ ಹಲವು ವಿಧಗಳಿವೆ. ವಿಷಪೂರಿತ ಹಾವುಗಳ ಜೊತೆಗೆ ವಿಷರಹಿತ ಹಾವುಗಳು, ಬಣ್ಣಬಣ್ಣದ ಹಾವುಗಳೂ ಕಾಣಸಿಗುತ್ತವೆ. ಆದರೆ, ಉದ್ದನೆಯ ಮೂಗು ಇರುವ ಹಾವನ್ನು ನೋಡಿದ್ದೀರಾ..?
Andhra Pradesh: ಕೆಲ ದಿನಗಳಿಂದ ತೋರರಗುಡಿಪಾಡುವಿನ ಬಾಡಿಗೆ ಮನೆಯಲ್ಲಿ ಇಬ್ಬರೂ ಒಟ್ಟಿಗೆ ವಾಸವಾಗಿದ್ದರು. ಈ ನಡುವೆ ಯುವತಿ ಗರ್ಭಿಣಿಯಾಗಿದ್ದು, ವಿಜಯ್ ತನ್ನತ್ತ ಗಮನ ಹರಿಸುತ್ತಿಲ್ಲ, ತನ್ನ ಸಂಪಾದನೆಯನ್ನೆಲ್ಲ ಬಿಹಾರದಲ್ಲಿರುವ ಹೆಂಡತಿಗೆ ಕಳುಹಿಸುತ್ತಿದ್ದಾನೆಂದು ಕೋಪಗೊಂಡಿದ್ದಳಂತೆ.
Bihar Bridge Collapse: ಸುಲ್ತಂಗಂಜ್-ಅಗುವಾನಿ ಘಾಟ್ ರಸ್ತೆ ಸೇತುವೆ ಮತ್ತೆ ಮತ್ತೆ ಕುಸಿತವಾಗುತ್ತಿರುವುದು ತೀವ್ರ ಕಳವಳ ಮೂಡಿಸಿದೆ. ಸೇತುವೆ ನಿರ್ಮಾಣದ ಜವಾಬ್ದಾರಿ ಕೈಗೆತ್ತಿಕೊಂಡಿರುವ ಎಸ್ಕೆ ಸಿಂಗ್ಲಾ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಈ ಘಟನೆ ಬಗ್ಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.
Californium Stone: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ಯಾಲಿಫೋರ್ನಿಯಂನ ಮೌಲ್ಯ ಸುಮಾರು 850 ಕೋಟಿ ರೂ. ಆಗಲಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆ ಮೂವರು ಕಳ್ಳಸಾಗಣೆದಾರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್ಡಿಎ ಸರ್ಕಾರದ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಸಂಯುಕ್ತ (ಜೆಡಿಯು) ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.
ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ಸಿಗುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ನೀಡಿದ್ದು, 5 ಅಂಶಗಳನ್ನು ನೀಡಿದ್ದು, ಅದರ ಪ್ರಕಾರ ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡುವಂತಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷದ ನಾಯಕರು ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡುವಂತೆ ನಿರಂತರವಾಗಿ ಒತ್ತಾಯಿಸುತ್ತಿರುವ ಬೆನ್ನಲ್ಲೇ ಕೇಂದ್ರದ ಪ್ರತಿಕ್ರಿಯೆ ಬಂದಿದೆ.
Bihar Gang Rape Case: ತಮಗೆ ನ್ಯಾಯ ಒದಗಿಸಬೇಕೆಂದು ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Mother-in-law and son-in-law got married: 45 ವರ್ಷದ ಸಿಕಂದರ್ ಯಾದವ್ ಎರಡು ಮಕ್ಕಳ ತಂದೆ. ಇತ್ತೀಚೆಗಷ್ಟೇ ಆತನ ಪತ್ನಿ ಸಾವನ್ನಪ್ಪಿದ್ದಳು. ಪತ್ನಿ ಸಾಯುತ್ತಿದ್ದಂತೆಯೇ ಆತ ಅತ್ತೆಯ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾನೆ.
Murder in Hubballi: ಇದು ಕೇವಲ ವಯಕ್ತಿಕ ಘಟನೆಯಲ್ಲಿ ಇಡಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ.ಕರ್ನಾಟಕವನ್ನು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ.ಈ ಸರ್ಕಾರದ ಅವಧಿಯಲ್ಲಿ ವಿಧಾನ ಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ.ಗದಗನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ.
ಈ ವಾದವನ್ನು ತಿರಸ್ಕರಿಸಿದ ಪೀಠವು, ʼವೈವಾಹಿಕ ಸಂಬಂಧ ಸರಿಯಿಲ್ಲದ ಸಂದರ್ಭದಲ್ಲಿ ಪತಿ ಹಾಗೂ ಪತ್ನಿ ಇಂತಹ ಬೈಗುಳದ ಭಾಷೆ ಬಳಸಿರುವ ಉದಾಹರಣೆಗಳಿವೆ. ಆದರೆ ಇಂತಹ ಬೈಗುಳಗಳು ಹಾಗೂ ಕೀಳು ಭಾಷೆ ಕಿರುಕುಳ ವ್ಯಾಪ್ತಿಗೆ ಬರುವುದಿಲ್ಲವೆಂದು ಅಭಿಪ್ರಾಯಪಟ್ಟಿದೆ.
Lok Sabha Elections: ಕೇಂದ್ರ ಸಚಿವ ಮತ್ತು ಆರ್ಎಲ್ಜೆಪಿ ನಾಯಕ ಪಶುಪತಿ ಕುಮಾರ್ ಪಾರಸ್ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷವು ಎನ್ಡಿಎಯಿಂದ ಬೇರ್ಪಡಲಿದೆಯೇ ಎಂಬ ಅನುಮಾನಗಳು ಕೂಡ ವ್ಯಕ್ತವಾಗಿವೆ.
Nitish Kumar I.N.D.I.A Alliance: ಲೋಕಸಭೆ ಚುನಾವಣೆ 2024ರ ಮೊದಲು, I.N.D.I.A ವಿರೋಧ ಪಕ್ಷದ ನಾಯಕರಿಗೆ ಚೇತರಿಸಿಕೊಳ್ಳಲು ಸಾಧ್ಯವಾಗದಂತಹ ಹೊಡೆತ ವನ್ನು ನೀಡಲಾಗಿದೆ. ಸುಮಾರು 2 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರುತ್ತಿದ್ದ ನಿತೀಶ್, ಇದೀಗ ಮೋದಿ ಬೆಂಬಲದಿಂದಲೇ ಮುಂದೆ ಸಾಗುತ್ತಿರುವಂತೆ ಕಾಣುತ್ತಿದೆ.
ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಕೇಂದ್ರ ಸರ್ಕಾರ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ. ಕರ್ಪೂರಿ ಠಾಕೂರ್ ಅವರ ಜನ್ಮದಿನದ ಒಂದು ದಿನದ ಮೊದಲು ಈ ಘೋಷಣೆಯನ್ನು ಕೇಂದ್ರ ಸರ್ಕಾರವು ಮಾಸ್ಟರ್ ಸ್ಟ್ರೋಕ್ ಎಂದು ಪರಿಗಣಿಸುತ್ತಿದೆ.ಕರ್ಪೂರಿ ಠಾಕೂರ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಕ, ರಾಜಕಾರಣಿಯಾಗಿ ಜನಪ್ರಿಯರಾಗಿದ್ದರು.
Weird Village In India: ಸರ್ಸಾಯಿ ಗ್ರಾಮದ ಮಧ್ಯಭಾಗದಲ್ಲಿರುವ ಪುರಾತನ ಸರೋವರದ ಬಳಿ ಇರುವ ಅರಳಿ ಮರ ಸೇರಿದಂತೆ ವಿವಿಧ ಮರಗಳಲ್ಲಿ ಈ ಬಾವಲಿಗಳು ವಾಸಿಸುತ್ತವೆ. ಈ ಬಾವಲಿಗಳನ್ನು ನೋಡಲು ಸದಾ ಪ್ರವಾಸಿಗರ ದಂಡೇ ಇರುತ್ತದೆ. ಜನರು ಈ ಬಾವಲಿಗಳನ್ನು ಸಂಪತ್ತು ಮತ್ತು ಅದೃಷ್ಟದ ಹಿಂದೂ ದೇವತೆಯಾದ ಲಕ್ಷ್ಮಿದೇವಿಗೆ ಹೋಲಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.