ಯೋಗೇಶ್ವರ್ ದೊಡ್ಡವರು, ಅವರ ಬಗ್ಗೆ ಏನು ಚರ್ಚೆ ಮಾಡಲಿ
ಯೋಗೇಶ್ವರ್ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ
ಪಕ್ಷೇತರ ಅಭ್ಯರ್ಥಿಯಾಗ್ತಾರೆ ಅನ್ನೋ ಸುದ್ದಿಯೂ ಇದೆ
ಅವರ ನಿರ್ಧಾರದ ಬಗ್ಗೆ ನನ್ನ ಬಳಿ ಚರ್ಚೆ ನಡೆಸಿಲ್ಲ
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್ಡಿಕೆ ಹೇಳಿಕೆ
ಚನ್ನಪಟ್ಟಣದ ವಿಚಾರ ಯಾವುದೇ ಚರ್ಚೆ ಆಗಿಲ್ಲ
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅಖಾಡಕ್ಕೆ ಇಳಿದಿದ್ದಾರೆ.ಬಿಜೆಪಿ ಹೈಕಮಾಂಡ್ ಶಿಗ್ಗಾವಿ ಕ್ಷೇತ್ರದ ಅಧಿಕೃತ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರನ್ನು ಕಣಕ್ಕೆ ಇಳಿಸಿದೆ.ಸುಮಾರು 60 ಆಕಾಂಕ್ಷಿಗಳು ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನ ಆಕಾಂಕ್ಷಿಯಾಗಿದ್ದರು, ಆದರೆ ರಾಜಕೀಯ ಲೆಕ್ಕಾಚಾರದ ಆಧಾರದ ಮೇಲೆ ಅಂತಿಮವಾಗಿ ಈಗ ಭರತ್ ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿದೆ.
ರಾಜ್ಯದ ಒಂದು ಕೋಟಿ 21 ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿದ್ದರು.
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳೇ ಬಿಜೆಪಿ ಟಾರ್ಗೆಟ್. ಕಾಂಗ್ರೆಸ್ ನಾಯಕರ ಆರೋಪಕ್ಕೆ ಜನಾರ್ದನ ರೆಡ್ಡಿ ತಿರುಗೇಟು. ನನ್ನನ್ನು ಜೈಲಿಗೆ ಹಾಕಿದ್ದು ಯುಪಿಎ ಸರ್ಕಾರ ಎಂದು ಕಿಡಿ.
ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು, ನೀವು ಸಲ್ಲಿಸುವ ಗೌರವ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕೊರೊನಾ ಹಗರಣ ತನಿಖೆಗೆ ಉಪ ಸಮಿತಿ ರಚನೆ ವಿಚಾರ
ಕಾಂಗ್ರೆಸ್ ಸರ್ಕಾರ ಬೆದರಿಸೋ ತಂತ್ರ ಪ್ರಯೋಗ ಮಾಡ್ತಿದೆ
ಭ್ರಷ್ಟಾಚಾರ ವಿರುದ್ಧದ ಧ್ವನಿ ಅಡಗಿಸಲು ಯತ್ನಿಸುತ್ತಿದೆ
ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಎಂದೂ ಜಗ್ಗೋದಿಲ್ಲ
ಕೊರೊನಾ ಹಗರಣ ತನಿಖೆ ನಡೆಸಿ ಎಂದು ಜೋಶಿ ಸವಾಲು
ಸಿದ್ದರಾಮಯ್ಯ ಅವರ ಮೇಲೆ ದೂರು ನೀಡಿದ ಟಿ.ಜೆ.ಅಬ್ರಹಾಂ ಅವರೇ ವಿಜಯೇಂದ್ರ ಅವರೇ ನೀಡಿರುವುದು ಆದರೆ ಇದುವರೆಗೂ ಕ್ರಮವಿಲ್ಲ. ಆದರೆ ಸಿದ್ದರಾಮಯ್ಯ ಅವರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೇಂದ್ರ ಬಿಜೆಪಿ ಸರ್ಕಾರದಿಂದ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.
ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಿದೆ. ಗೆಲುವಿನ ಬೆನ್ನಲ್ಲೇ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೆ ಈ ಗೆಲುವು ಕೇಸರಿಪಡೆಗೆ ಶಕ್ತಿ ತುಂಬಿದ್ರೆ, ಅಧಿಕಾರ ಹಿಡಿಯುವ ಕನಸಲ್ಲಿದ್ದ ಕಾಂಗ್ರೆಸ್ಗೆ ಶಾಕ್ ಆಗಿದೆ.
ಚುನಾವಣಾ ಫಲಿತಾಂಶದ ಬೆನ್ನಲ್ಲೇ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಕೆ.ಬಿ.ಕೋಳಿವಾಡ ಅವರು, ʼನಾನು ಈ ಬಗ್ಗೆ ಮೊದಲೇ ಎಚ್ಚರಿಕೆ ಕೊಟ್ಟಿದ್ದೆ, ಮುಡಾ ಹಗರಣವನ್ನು ಪ್ರಧಾನಿ ಮೋದಿಯವರು ಹರಿಯಾಣ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಾರೆ, ಇದು ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಹೇಳಿದ್ದೆ. ಈಗ ನೋಡಿ ನಾನು ಹೇಳಿದಂತೆ ಆಗಿದೆʼ ಎಂದಿದ್ದಾರೆ.
Election Result 2024: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ ಒಟ್ಟು 65,080 ಮತಗಳನ್ನು ಪಡೆದು 6,015 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ 59,065 ಮತಗಳನ್ನು ಪಡೆದು ನಿರಾಸೆ ಅನುಭವಿಸಿದ್ದಾರೆ.
ಸಿಎಂ ಬರುತ್ತಿರುವ ಹಿನ್ನೆಲೆ ಸಾಮಾನ್ಯ ನಾಗರಿಕರಂತೆಯೇ ಪೊಲೀಸರ ಸೂಚನೆ ಪಾಲಿಸಿದರು. ಆದರೆ ಕೆಲ ನಿಮಿಷಗಳ ಕಾಲ ಕಾಯ್ದ ಜನಾರ್ದನ ರೆಡ್ಡಿಯವರು, ವಾಹನವನ್ನು ರಸ್ತೆ ಡಿವೈಡರ್ಗೆ ಹತ್ತಿಸಿ ರಾಂಗ್ ರೂಟ್ನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.