ಕೋಲಾರ ಕಾಂಗ್ರೆಸ್ ನಲ್ಲಿ ಬಹಳ ವರ್ಷಗಳಿಂದ ಗುಂಪುಗಾರಿಕೆ ನಡೀತಾ ಇದೆ. ಡಿಕೆ ಶಿವಕುಮಾರ್ ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೆಲವು ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಭಾರಿ ಹಾಗೂ ಸಹ ಪ್ರಭಾರಿ ನೇಮಿಸಿ ಆದೇಶ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ
ಅಭಯ್ ಪಾಟೀಲ್ - ತೆಲಂಗಾಣ ಪ್ರಭಾರಿ
ನಿರ್ಮಲ್ಕುಮಾರ್ ಸುರಾನಾ - ಮಹಾರಾಷ್ಟ್ರ ಸಹ ಪ್ರಭಾರಿ
ನಳೀನ್ ಕುಮಾರ್ ಕಟೀಲ್ - ಕೇರಳ ಸಹ ಪ್ರಭಾರಿಯಾಗಿ ನೇಮಕ
Kangana Ranaut Lok Sabha Constituency: ಕಂಗನಾ ರಣಾವತ್ ತನ್ನ ಜೀವನದಲ್ಲಿ ಏನಾದರೂ ವಿಭಿನ್ನವಾಗಿರುವುದನ್ನು ಸಾಧಿಸಬೇಕೆಂದು ಬಯಸಿದ್ದರು. ಈ ಕನಸು ನನಸು ಮಾಡಲೆಂದೇ 16 ನೇ ವಯಸ್ಸಿನಲ್ಲಿ ಮನೆಯಿಂದ ಓಡಿಬಂದರು.
Tejasvi Surya :ಕಳೆದ ವಿಧಾಸಭೆ ಚುನಾವಣೆಯಲ್ಲಿಯೇ ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಆಗಬೇಕಿತ್ತು. ಆಗ ಎರಡೂ ಪಕ್ಷಗಳ ನಡುವೆ ಮೈತ್ರಿ ಆಗದ ಕಾರಣದಿಂದ ರಾಜ್ಯಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಹೇಳಿದರು.
ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ ವ್ಯಕ್ತ. ಅಂತಮವಾಗಿ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾದ ರಾಜಾಹುಲಿ. ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಭಿನ್ನಮತಿಯರ ಸಭೆಯ ಹೈಲೇಟ್ಸ್.
ಸಂಸದೆ ಸುಮಲತಾಗೆ ಮೈತ್ರಿ ಟಿಕೆಟ್ ಕೈತಪ್ಪಿದ ಹಿನ್ನೆಲೆ
ವರಿಷ್ಠರು ಸುಮಲತಾ ಮೇಲೆ ಅಪಾರ ಗೌರವ ಇಟ್ಕೊಂಡಿದ್ದಾರೆ
ನಾನು ಮಂಡ್ಯ ಪ್ರವಾಸ ಬಳಿಕ ಸುಮಲತಾ ಭೇಟಿ ಮಾಡ್ತೇನೆ
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿ
ಸುಮಲತಾರನ್ನು ಗೌರವಯುತವಾಗಿ ನಡೆಸಿಕೊಳ್ತೇವೆ
ಮಂಡ್ಯದಲ್ಲಿ ಲೋಕಸಭೆ ಕ್ಷೇತ್ರಕ್ಕೆ ಹೆಚ್ಡಿಕೆ ಸ್ಪರ್ಧಿ
ಬಂಡಾಯ ಶಮನಕ್ಕೆ ನಾರಾಯಣ್ ಗೌಡರ ಭೇಟಿ
ಗೆಲುವಿಗೆ ಸಹಕಾರ ಕೊಡಿ ಎಂದು ಕುಮಾರಸ್ವಾಮಿ ಮನವಿ
ಮಾಜಿ ಸಚಿವ ಅಶ್ವಥ್ ನಾರಾಯಣ್ ಸಮ್ಮುಖದಲ್ಲಿ ಭೇಟಿ
ಮಾಜಿ ಸಚಿವ ನಾರಾಯಣ ಗೌಡ್ರು ಪಕ್ಷ ಬಿಡಲ್ಲ
ಕೆಸಿ ನಾರಾಯಣ ಗೌಡ ಬಿಜೆಪಿಯಲ್ಲೇ ಇರ್ತಾರೆ
ಬೆಂಗಳೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ
BJP-JDS ಒಗ್ಗಟ್ಟಿನಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ
ನಮ್ಮೆಲ್ಲ ಮುಖಂಡರೂ ಜತೆಗೆ ಸೇರಿ ಸಭೆ ಮಾಡಿದ್ದೇವೆ
ಮಂಡ್ಯ ಗೆಲ್ಲಬೇಕು, ಮೋದಿ ಕೈಬಲಪಡಿಸೋದೆ ಗುರಿ
ನಾರಾಯಣ ಗೌಡ ಸೇರಿ ಎಲ್ರೂ ಒಗ್ಗಟ್ಟಾಗಿ ಹೋಗಲು ತೀರ್ಮಾನ
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಪ್ಲ್ಯಾನ್
ಬೆಳಗಾವಿಗೆ ಲೋಕಸಭೆ ಕ್ಷೇತ್ರದಲ್ಲಿ ರಾಜಾಹುಲಿ ಮೈಂಡ್ಗೇಮ್
ಬಿಜೆಪಿ ಮುಖಂಡರ ಸಭೆ ನಡೆಸಿ ಗೆಲುವಿಗೆ ಕೆಲಸ ಮಾಡಲು ಸೂಚನೆ
ಜಿಲ್ಲಾ ಮುಖಂಡರಿಗೆ ಯಡಿಯೂರಪ್ಪರಿಂದ ಪ್ರಮುಖ ಟಾಸ್ಕ್
ʻಸುಧಾಕರ್ಗೆ ಪಾರ್ಲಿಮೆಂಟ್ ಮೆಟ್ಟಿಲು ತುಳಿಯೋಕೆ ಬಿಡಲ್ಲʼ
ʻ2200 ಕೋಟಿ ಹಗರಣದ ಆರೋಪವಿದ್ರೂ ಹೇಗೆ ಟಿಕೆಟ್ ಸಿಕ್ತುʼ
ಬಿಜೆಪಿ ಅಭ್ಯರ್ಥಿಗೆ ಬಾಯಿಗೆ ಬಂದಂಗೆ ಬೈದ ಪ್ರದೀಪ್ ಈಶ್ವರ್
ನನ್ನ ಆದಾಯ ಮೂಲ ತಿಳಿಸ್ತೇನೆ. ನೀವು ಆದಾಯ ಮೂಲ ತಿಳಿಸಿʼ
ಡಾ. ಕೆ.ಸುಧಾಕರ್ಗೆ ಸವಾಲ್ ಹಾಕಿದ ಶಾಸಕ ಪ್ರದೀಪ್ ಈಶ್ವರ್
ಮೋದಿಯವರು ಭ್ರಷ್ಟಾಚಾರಕ್ಕೆ ಅವಕಾಶ ಕೊಡಲ್ಲ ಅಂತಾರೆ
ಜನಾರ್ಧನ ರೆಡ್ಡಿ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪ ಮಾಡಿದ್ರು
ಈಗ ಜನಾರ್ಧನ ರೆಡ್ಡಿ ಅವರನ್ನ ಪಕ್ಷಕ್ಕೆ ಕರೆದುಕೊಂಡಿದ್ದಾರೆ
ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ
ಯಾರೇ ಆಗಲಿ ಬಿಜೆಪಿಗೆ ಸೇರ್ಪಡೆಗೊಂಡರೆ ಶುದ್ಧರಾಗುತ್ತಾರೆ
N.Mahesh: ನಾನು ಇನ್ನು ಒಂದು ವರ್ಷ ಶಿಕ್ಷಣ ಸಚಿವನಾಗಿದ್ದರೆ ಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯುವ ತೆರೆದ ಪುಸ್ತಕ ಪರೀಕ್ಷೆ ನೀತಿಯನ್ನು ಜಾರಿಗೆ ತರುತ್ತಿದ್ದೆ, ಅವರು ಓದಿರುವುದು ಏನು ಎಂದು ಗೊತ್ತಿದ್ದರೆ ಬರೆಯುತ್ತಾರೆ, ಇಲ್ಲ ಎಂದರೆ ಎಲ್ಲಿ ಬರೆಯುತ್ತಾರೆ. ಅದಕ್ಕೆ ಸಿಸಿ ಕ್ಯಾಮರಾ ಬೇಕೆ ಎಂದು ಹೇಳಿದರು.
Lok Sabha Election 2024: ಅವರ ವಿರುದ್ಧ ಕಳಂಕ ಆರೋಪ ಇದ್ದರೂ. ಸಾಮಾನ್ಯ ವ್ಯಕ್ತಿ ಮೇಲೆ ಗೆಲ್ಲಲು ಸಾಧ್ಯವಾಗದ ವ್ಯಕ್ತಿಗೆ ಟಿಕೆಟ್ ಏಕೆ ನೀಡಿದರು?. ನಾನು ಸಂಪಾದಿಸಿದ ಒಂದೊಂದು ಆದಾಯಕ್ಕೆ ಲೆಕ್ಕ ಕೊಡಲು ನಾನು ಸಿದ್ಧನಿದ್ದೇನೆ. ನೀವು ಡಿಕ್ಲೇರ್ ಮಾಡಲು ರೆಡಿ ಇದ್ದೀರ?.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.