ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ನೇತೃತ್ವದಲ್ಲಿ ಸಭೆ
ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕನ ಘೋಷಣೆ ಸಾಧ್ಯತೆ
ವಿಪಕ್ಷ ನಾಯಕನ ಆಯ್ಕೆಗೆ ದೆಹಲಿ ವೀಕ್ಷಕರು ಆಗಮನ
ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಿರುವ ವೀಕ್ಷಕರು
ಹೈಕಮಾಂಡ್ ಸೂಚನೆಯಂತೆ ವಿಪಕ್ಷ ನಾಯಕನ ಆಯ್ಕೆ
ನಾಳೆ ಸಂಜೆ 6 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್ನಲ್ಲಿ ಸಭೆ
ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಆಗುತ್ತಾ..?
ಶಾಸಕಾಂಗ ಸಭೆಗೆ ಕೇಂದ್ರದ ವೀಕ್ಷಕರು ಬರ್ತ್ತಾರಾ..?
ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ತೆರೆ ಬೀಳುತ್ತಾ..?
ಇಂದು 11ನೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ
ಬೆಳಗ್ಗೆ 9:30ಕ್ಕೆ ಬಿಜೆಪಿ ಕಚೇರಿಗೆ ಆಗಮಿಸಲಿರುವ ಬಿ.ವೈ ವಿಜಯೇಂದ್ರ
10 ಗಂಟೆಗೆ ಪೂರ್ಣಾಹುತಿ ಹೋಮದಲ್ಲಿ ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ಭಾಗಿ
ಬಳಿಕ 10:30ಕ್ಕೆ ಕಟೀಲ್ ಅವರಿಂದ ಅಧಿಕಾರ ಹಸ್ತಾಂತರ
ಬಳಿಕ 11:30 ಕ್ಕೆ ಸುದ್ದಿ ಗೋಷ್ಠಿ ನಡೆಸಲಿರುವ ಬಿಜೆಪಿ ನೂತನ ರಾಜ್ಯಾಧ್ಯಕ್ಷ
ಸುದ್ದಿಗೋಷ್ಠಿ ನಂತರ ಶಾಸಕರು, ಹಿರಿಯ ನಾಯಕರ ಜೊತೆ ಕೆಲ ಕಾಲ ವಿಜಯೇಂದ್ರ ಮಾತುಕತೆ
ಅತಿ ಹೆಚ್ಚಿನ ಸಂಸದರನ್ನ ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು. ಈ ನಿಟ್ಟಿನಲ್ಲಿ ಭಗವಂತ ಎಲ್ಲಾ ಶಕ್ತಿಯನ್ನ ಕೊಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
BY Vijayendra Visit to Siddaganga Mutt: ಶಿವಕುಮಾರಸ್ವಾಮಿಗಳ ಗದ್ದುಗೆಗೆ ನಮಿಸಿದ ವಿಜಯೇಂದ್ರ ನಂತರ ಶಿವಕುಮಾರ ಶ್ರೀಗಳ ಧ್ಯಾನಮಂದಿರಕ್ಕೆ ಭೇಟಿ ನೀಡಿದರು. ಶ್ರೀಗಳ ಧ್ಯಾನ ಮಂದಿರಕ್ಕೆ ನಮಿಸಿ 2 ನಿಮಿಷಗಳ ಕಾಲ ಧ್ಯಾನ ಮಾಡಿದರು.
BY Vijayendra : ಯಡಿಯೂರಪ್ಪನವರ ಮಗನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡುವ ಮೂಲಕ ಬಿಜೆಪಿ ಲೀಡರ್ ಲೆಸ್ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ಪಕ್ಷದಲ್ಲಿ ದುಡಿದವರು ಹಲವರಿದ್ದರೂ "ಎಳೆ ಹುಡುಗ"ನಿಗೆ ಪಟ್ಟ ಕಟ್ಟಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕೆ ಮಾಡಿದೆ.
BY Vijayendra : ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡೊ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗ್ತೇನೆ ಎಂದು ನೂತನ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
BY Vijayendra : ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ರಾಜಕಾರಣದಿಂದ ದೂರ ಉಳಿದಿದ್ದರೂ ಸಹ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರನನ್ನು ರಾಜ್ಯ ಕಮಲ ಪಾಳಯದ ಸಾರಥಿಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇಷ್ಟು ದಿನ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ಹೈಕಮಾಂಡ್ ಸಾರಥಿಯನ್ನು ನೇಮಕ ಮಾಡಿದೆ. ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಕರ್ನಾಟಕದಿಂದ ಆಯ್ಕೆಯಾದ 26 ಜನ ಎಂಪಿಗಳು ಎಲ್ಲಿ ಕಾಣೆಯಾಗಿದ್ದಾರೆ. ಅವರನ್ನು ಬಿಜೆಪಿಯವರೇ ಬೇರೆ ದೇಶಗಳಿಗೆ ಕಳಿಸಿಕೊಟ್ಟಿದ್ದಾರೆಯೇ? ಎಂದು ಕೆಪಿಸಿಸಿ ವಕ್ತಾರ ಲಕ್ಷಣ್ ಅವರು ಪ್ರಶ್ನಿಸಿದ್ದಾರೆ.
ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡ ಚರಿತ್ರೆಯಾಗಲಿ, ಇತಿಹಾಸವಾಗಲಿ ಇಲ್ಲ. ಸೇವಾದಳ ತ್ಯಾಗ ಬಲಿದಾನಗಳ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿತು- ಸಿಎಂ ಸಿದ್ದರಾಮಯ್ಯ
ದೇಶಾದ್ಯಂತ 12ನೇ ತರಗತಿವರೆಗಿನ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯು ಬಡ ಹಿನ್ನೆಲೆಯಿಂದ ಬರುವ ಹೆಣ್ಣುಮಕ್ಕಳ ಜೀವನವನ್ನು ಬದಲಾಯಿಸುವ ಗುರಿಯನ್ನು ಹೊಂದಿದೆ. ಹಾಗಾದ್ರೆ ಯಾವಾಗಿಂದ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಆರಂಭವಾಗಲಿದೆ ಅಂತ ನೋಡೋಣ ಬನ್ನಿ.
ಕಾಂಗ್ರೆಸ್ನ 45 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂಬ ಮಾಹಿತಿ ಗುಪ್ತಚರ ಇಲಾಖೆಯಿಂದ ಸರ್ಕಾರಕ್ಕೆ ಸಿಕ್ಕಿದೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಕಸರತ್ತು ನಡೆಸಿದ್ದಾರೆ' ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಡಾ.ಸದಾಶಿವ ವರದಿ ಜಾರಿ ಮಾಡುವುದು 2-3 ದಶಕಗಳ ಕಾಲದ್ದು ಈಗಿನದು ಅಲ್ಲಾ. ಭಾರತೀಯ ಜನತಾ ಪಕ್ಷದವರು ಡಾ. ಸದಾಶಿವ ಆಯೋಗ ವರದಿ ತಿರಸ್ಕಾರ ಮಾಡಿದ್ದಾರೆ ಅವರು ಮೀಸಲಾತಿ ವಿಚಾರದಲ್ಲಿ ಕಾಟಾಚಾರಕ್ಕೆ ಮೀಸಲಾತಿ ಜಾರಿ ಮಾಡಿದ್ದಾರೆ ನಾವು ಚುನಾವಣಾ ಸಂದರ್ಭದಲ್ಲಿ ಮಾತು ಕೊಟ್ಟಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.