Sabudana Side Effects: ಸಬ್ಬಕ್ಕಿಯು ಉಪವಾಸದ ಸಮಯದಲ್ಲಿ ತಿನ್ನಲು ಕೇವಲ ರುಚಿಕರವಾದ ಆಹಾರವಲ್ಲ. ಇದರ ಆರೋಗ್ಯಕರ ಗುಣಗಳಿಂದ ದೇಹಕ್ಕೆ ಔಷಧಿಯಂತೆಯೂ ಕೆಲಸ ಮಾಡುತ್ತದೆ. ಸಬ್ಬಕ್ಕಿ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.
Good Reasons to Eat a Banana: ಬಾಳೆಹಣ್ಣು ಪೊಟ್ಯಾಶಿಯಂನ ಉತ್ತಮ ಮೂಲವಾಗಿದೆ. ಸರಿಯಾದ ಸ್ನಾಯುವಿನ ಕಾರ್ಯನಿರ್ವಹಣೆಗೆ ಮತ್ತು ಆರೋಗ್ಯಕರ ರಕ್ತದೊತ್ತಡದ ಮಟ್ಟ ಕಾಪಾಡಿಕೊಳ್ಳಲು ಇದು ಸಹಕಾರಿ. ಬಾಳೆಹಣ್ಣಿನಲ್ಲಿ ಹೆಚ್ಚಾಗಿ ನಾರಿನಂಶವೂ ಇದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದ್ದು, ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ದೇಹವನ್ನು ರಕ್ಷಿಸುತ್ತದೆ.
Ginger Water in Empty Stomach: ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ಸಮತೋಲಿತ ಆಹಾರ, ಉತ್ತಮ ಜೀವನ ಶೈಲಿಯನ್ನು ಹೊಂದುವ ಅಗತ್ಯವಿದೆ.. ಸದ್ಯದ ಜಮಾನದಲ್ಲಿ ಹೆಚ್ಚುತ್ತಿರುವ ಮಧುಮೇಹಕ್ಕೆ ಉತ್ತಮ ಪರಿಹಾರವೆಂದರೇ ಒಣ ಶುಂಠಿ..
ಹೆಚ್ಚಿನ ಜನರು ಊಟ ಮಾಡುವಾಗ ಚಪಾತಿ ಒಟ್ಟಿಗೆ ಅನ್ನ ತಿನ್ನುವುದು ಸಾಮಾನ್ಯ ಆದರೆ ಹೀಗೆ ತಿನ್ನುವುದು ಒಳ್ಳೆಯದ ಕೆಟ್ಟದ್ದಾ ಎನ್ನುವುದು ಸದ್ಯದ ಪ್ರಶ್ನೆ ಈ ಕುರಿತು ಮಾಹಿತಿ ಇಲ್ಲಿದೆ. ಚಪಾತಿಯೊಟ್ಟಿಗೆ ಸ್ವಲ್ಪ ಅನ್ನ ತಿಂದು ಊಟವನ್ನು ಜನರು ಸಾಮಾನ್ಯವಾಗಿ ಮುಗಿಸುತ್ತಾರೆ. ಆದರೆ ಚಪಾತಿಯೊಟ್ಟಿಗೆ ಅನ್ನವನ್ನು ತಿನ್ನುವುದರಿಂದ ಏನಾಗುತ್ತದೆ ಗೊತ್ತಾ ?
Health benefits of Jamun fruit: ನೇರಳೆ ಹಣ್ಣು ಸೇವನೆಯು ನಮ್ಮ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಪೊಟ್ಯಾಸಿಯಮ್ ಹೊಂದಿದ್ದು, ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದ್ರೋಗದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
Health Benefits Of Bananas: ದೇಹದಲ್ಲಿ ಶಕ್ತಿಯ ಮಟ್ಟವನ್ನು ವೃದ್ಧಿಸಲು ನೈಸರ್ಗಿಕ ವಿಧಾನ ಅನುಸರಿಸಬೇಕು. ಇದಕ್ಕೆ ಬಾಳೆಹಣ್ಣು ನೆರವಾಗಲಿದ್ದು, ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಬಾಳೆಹಣ್ಣಿನಲ್ಲಿ ಅಧಿಕ ಮಟ್ಟದ ಕಾರ್ಬೋಹೈಡ್ರೇಟ್ಸ್ಗಳಾದ ಗ್ಲುಕೋಸ್, ಫ್ರಾಕ್ಟೋಸ್ ಮತ್ತು ಸುಕ್ರೋಸ್ ಇದೆ. ದೈಹಿಕ ಚಟುವಟಿಕೆ ವೇಳೆ ಆಗುವ ಹಾನಿ ತಪ್ಪಿಸಲು ಪೊಟಾಶಿಯಂ ಸಹಕಾರಿ. ವಿಟಮಿನ್ C & B6 ಬಾಳೆಹಣ್ಣಿನಲ್ಲಿದ್ದು, ಇದು ಚಯಾಪಚಯ ಪ್ರಕ್ರಿಯೆಗೆ ಸಹಕಾರಿ & ಶಕ್ತಿ ವೃದ್ಧಿಸುತ್ತದೆ.
Ginger Water in Empty Stomach: ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ಸಮತೋಲಿತ ಆಹಾರ, ಉತ್ತಮ ಜೀವನ ಶೈಲಿಯನ್ನು ಹೊಂದುವ ಅಗತ್ಯವಿದೆ.. ಸದ್ಯದ ಜಮಾನದಲ್ಲಿ ಹೆಚ್ಚುತ್ತಿರುವ ಮಧುಮೇಹಕ್ಕೆ ಉತ್ತಮ ಪರಿಹಾರವೆಂದರೇ ಒಣ ಶುಂಠಿ..
Tulsi health benefits : ತುಳಸಿ ಸಸ್ಯವು ಆಧ್ಯಾತ್ಮಿಕ ಮಾತ್ರವಲ್ಲ, ಆರೋಗ್ಯಕ್ಕೂ ಬಹಳ ಮುಖ್ಯವಾಗಿದೆ. ಈ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ಬನ್ನಿ ತುಳಸಿ ಎಲೆಗಳ ಪ್ರಯೋಜನಗಳ ಬಗ್ಗೆ ತಿಳಿಯೋಣ.
Anjeer dry fruit for Diabetes : ಅನೇಕ ರೀತಿಯ ಹಣ್ಣುಗಳು ಪ್ರಕೃತಿಯಲ್ಲಿ ಲಭ್ಯವಿದೆ. ಹಣ್ಣುಗಳಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿರುತ್ತವೆ. ಪ್ರತಿನಿತ್ಯ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು.
Peanuts Benefits: ಪ್ರಯಾಣ ಮಾಡುವಾಗ ಅಥವಾ ಒಬ್ಬರೇ ಇದ್ದಾಗ 'ಟೈಂ ಪಾಸ್ ಗೆ ಬೆಸ್ಟ್ ಎಂದರೆ ಶೇಂಗಾ(ಕಡ್ಲೆ ಕಾಯಿ'). ಎಳೆ ಮಕ್ಕಳಿಂದ ದೊಡ್ಡವರವರೆಗೂ ಸೇವಿಸಬಹುದಾಗಿದೆ. ಇದು ರುಚಿ ಮಾತ್ರವಲ್ಲದೇ ಆರೋಗ್ಯಕ್ಕೂ ಸಹಕಾರಿ.
Causes of High Diabetes: ಮಧುಮೇಹ ರೋಗಿಗಳಿಗೆ ಸಾಮಾನ್ಯ ಜೀವನವನ್ನು ನಡೆಸಲು ಸಹಾಯ ಮಾಡಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತಜ್ಞರು ಸಲಹೆ ನೀಡುತ್ತಾರೆ. ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.
ಕ್ರೋಮಿಯಂ ಸಹಾಯದಿಂದ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಬಹುದು. ಗ್ರೇಟರ್ ನೋಯ್ಡಾದ GIMS ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಆಹಾರ ತಜ್ಞ ಡಾ. ಆಯುಷಿ ಯಾದವ್, ಯಾವ ಆಹಾರಗಳಲ್ಲಿ ಕ್ರೋಮಿಯಂ ಕಂಡುಬರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
Benefits of raw Mango : ಮಧುಮೇಹವನ್ನು ನಿಯಂತ್ರಿಸುವಲ್ಲಿ ಮಾವಿನಕಾಯಿ ಪ್ರಯೋಜನಕಾರಿಯಾಗಿದೆ. ವಾಸ್ತವವಾಗಿ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾದ ಅಂಶವು ಅದರಲ್ಲಿ ಕಂಡುಬರುತ್ತದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.