BMTC: ರಾಜ್ಯದಾದ್ಯಂತ 'ಶಕ್ತಿ ಯೋಜನೆ'ಗೆ ಭರ್ಜರಿ ರೆಸ್ಪಾನ್ಸ್ ದೊರೆಯುತ್ತಿದೆ. ಮತ್ತೊಂದೆಡೆ, ಚಿಲ್ಲರೆ ಹಿಂದಿರುಗಿಸದ ಬಿಎಂಟಿಸಿ ಬಸ್ ಕಂಡಕ್ಟರ್ಗೆ ಬೆಂಗಳೂರಿನ ವ್ಯಕ್ತಿಯೊಬ್ಬ ತಕ್ಕ ಪಾಠ ಕಲಿಸಿದ್ದಾರೆ.
BMTC : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
BMTC : ಶಿವರಾತ್ರಿ ಹಿನ್ನೆಲೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ ಸೇರಿದಂತೆ 4 ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಟೂರ್ ಪ್ಯಾಕೇಜ್ ಒಂದನ್ನು ನೀಡಿಬೇಕೆಂದು ಬಿಎಂಟಿಸಿ ನಿರ್ಧರಿಸಿದ್ದು, ಮಾರ್ಚ್ 6 ರಿಂದ ಈ ಪ್ಯಾಕೇಜ್ ಪ್ರಾರಂಭವಾಗಲಿದೆ.
BMTC : ಬಿಎಂಟಿಸಿ ತನ್ನಲ್ಲಿ ಖಾಲಿಯಿರುವ ೨೫೦೦ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಹಾಲ್ ಟಿಕೆಟ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ.
BMTC Officials Suspended: ಡಿಪೋ ನಂ.27ರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಮೇಲ್ವಿಚಾರಕಿ, ಕಿರಿಯ ಸಹಾಯಕರು ಸೇರಿದಂತೆ 7 ಜನ ಅಧಿಕಾರಿಗಳು ಅಮಾನತು ಆಗಿದ್ದಾರೆ. 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಬಿಎಂಟಿಸಿ ಎಂಡಿ ಆದೇಶಿಸಿದ್ದಾರೆ.
ಬರೊಬ್ಬರಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಂದುವರೆದಿರುವ ಒಂದು ಸಾವಿರಕ್ಕೂ ಹೆಚ್ಚು ಚಾಲಕರಿಗೆ ಕೂಡಲೇ ಜಾರಿಯಾಗುವಂತೆ ಪ್ರಮೋಷನ್ ಕಲ್ಪಿಸಲಾಗಿದೆ. ಕೂಡಲೇ ಮುಂಬಡ್ತಿ ಅರ್ಜಿ ಸಲ್ಲಿಸುವಂತೆ ಬಿಎಂಟಿಸಿ ನಿಗಮ ಸುತ್ತೋಲೆ ಪತ್ರ ಹೊರಡಿಸಿದೆ.
BMTC Free bus : ಬಿಎಂಟಿಸಿಯಿಂದ ಹೊಸ ವರ್ಷಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಜನರ ಕಷ್ಟವನ್ನು ಅರಿತುಕೊಂಡು ಹೊಸದಾಗಿ 100 ಹೊಸ ನಾನ್-ಎಸಿ ಎಲೆಕ್ಟ್ರಿಕ್ ಬಸ್ಗಳನ್ನು ಬೆಂಗಳೂರಿನ ರಸ್ತೆಗೆ ಇಳಿಸಲು ಬಿಎಂಟಿಸಿ ಸಚ್ಚಾಗಿದೆ. ಅಲ್ಲದೆ ಈ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.. ಹೇಗೆ ಅಂತೀರಾ.. ಇಲ್ಲಿದೆ ನೋಡಿ ಮಹತ್ವದ ಮಾಹಿತಿ..
Transport Department Recruitment 2023: ಪ್ರತಿದಿನದ ಸರಾಸರಿ ಆದಾಯ KSRTCಯಲ್ಲಿ 12.57 ಕೋಟಿ ರೂ., ಬಿಎಂಟಿಸಿಯಲ್ಲಿ 5.39 ಕೋಟಿ ರೂ. ವಾಯುವ್ಯ ಸಾರಿಗೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ. ತಲುಪಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Majestic Nandini booths: ಪ್ರಚಾರದ ತೆವಲಿಗೆ ಬಿದ್ದು ನಂದಿನಿ ಬೂತ್ಗೆ ಹೋಗಿ ಉತ್ಪನ್ನಗಳನ್ನು ಖರೀದಿ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಇದೀಗ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣದಲ್ಲಿನ ಶಾಪ್ಗಳನ್ನು ಕ್ಲೋಸ್ ಮಾಡಿಸುತ್ತಿದೆ. ಸೇವ್ ನಂದಿನಿ ಅಭಿಯಾನ ಇದೀಗ ಶುರುವಾಗಿದೆ ತುಘಲಕ್ ಸರ್ಕಾರದಿಂದ ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕಿದೆ.ʼ ಎಂದು ಬಿಜೆಪಿ ಟ್ವೀಟ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.