KS Eshwarappa news : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಾರಾ ಎಂಬ ಊಹಾಪೋಹಗಳಿಗೆ ಖುದ್ದು ಈಶ್ವರಪ್ಪ ತೆರೆ ಎಳೆದಿದ್ದಾರೆ. ತಾವು ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸುವುದು ಖಚಿತ ಎಂದು ಈಶ್ವರಪ್ಪ ಘೋಷಿಸಿದ್ದಾರೆ.
ಕಾಂಗ್ರೆಸ್ ನೆಲಸಮ ಆಗುತ್ತೆ.. ಲಕ್ಷ್ಮಣ್ ಸವದಿ ದ್ರೋಹ ಮಾಡವ್ರೆ. ಅಥಣಿ ಜನರು ನೀವು ಸವದಿ ಸೋಲಿಸಿ ಎಂದು ಕರೆ ನೀಡಿದ ಬಿಎಸ್ವೈ. ಲಕ್ಷ್ಮಣ್ ಸವದಿ ಬಿಜೆಪಿ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಚಿಕ್ಕೋಡಿ ಬಿಜೆಪಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜಾಹುಲಿ ಘರ್ಜನೆ.
ಕೈಕೊಟ್ಟ ಜಗದೀಶ್ ಶೆಟ್ಟರ್ ಮಣಿಸಲು ಬಿಜೆಪಿ ರಣತಂತ್ರ. ಯಡಿಯೂರಪ್ಪ ನಿವಾಸದಲ್ಲಿ ಲಿಂಗಾಯತ ನಾಯಕರ ಸಭೆ. ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಮಣಿಸಲು ಕೇಸರಿ ಸ್ಕೆಚ್. ಲಿಂಗಾಯತ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು BSY ಪ್ಲ್ಯಾನ್. ಸಂಜೆ ಬೆಂಗಳೂರಿನಲ್ಲಿ BJP ಲಿಂಗಾಯತ ನಾಯಕರ ಸಭೆ ನಿಗದಿ.
Karnataka Election 2023 : ಯಡಿಯೂರಪ್ಪರ ರಾಜಕೀಯ ಭವ್ಯ ಭವಿಷ್ಯಕ್ಕೆ ಮುನ್ನುಡಿ ಬರೆದಿತ್ತು ಸಿಕೆಆರ್ 454. ನಾಮಪತ್ರ ಸಲ್ಲಿಸುವಾಗಲೆಲ್ಲಾ ಈ ನಂಬರ್ ಶುಭಶಕುನವನ್ನೇ ನುಡಿಯುತ್ತಿತ್ತು. ತಂದೆಯ ಪಾಲಿಗೆ ಅದೃಷ್ಟ ತಂದಿದ್ದ ಈ ನಂಬರ್ ಮಗನಿಗೂ ಲಕ್ಕಿಯಾಗಿ ಸಾಬೀತಾಗಲಿದೆಯಾ ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.