Karnataka Budget: 14ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಕರ್ನಾಟಕ ರಾಜ್ಯ ಬಜೆಟ್ನಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿರುವ ಸಿದ್ದರಾಮಯ್ಯ, ತಮ್ಮ ಬಜೆಟ್ನಲ್ಲಿ ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಿರುವ ಕೊಡುಗೆಗಳ ಬಗ್ಗೆ ಇಲ್ಲಿದೆ ಮಾಹಿತಿ.
Karnataka Budget: ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ "ನಂದಿನಿ" ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.
Budget Session: ಈ ಅಧಿವೇಶನ ಹಲವು ಮಹತ್ವದ ಘಟನೆಗಳು, ನಿರ್ಧಾರಗಳಿಗೆ ಸಾಕ್ಷಿಯಾಗಲಿದೆ. ಪಂಚ ಗ್ಯಾರಂಟಿಗಳ ಪೈಕಿ, ಮೂರು ಗ್ಯಾರಂಟಿಗಳನ್ನ ಸರ್ಕಾರ ಈಡೇರಿಸುವ ಹಂತಕ್ಕೆ ತಲುಪಿದೆ. ಆದ್ರೆ ಕಂಡೀಷನ್, ಐದು ಕೆಜಿ ಅಕ್ಕಿಗೆ ಮಾತ್ರ ಹಣ ಕೊಡ್ತಿರೋದಕ್ಕೆ ಬಿಜೆಪಿ ಕೆಂಡವಾಗಿದೆ. ಇದನ್ನೇ ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ವಿರುದ್ಧ ಮುಗಿಬೀಳಲು ಬಿಜೆಪಿ ಶಾಸಕರು ನಿರ್ಧಾರ ಮಾಡಿದ್ದಾರೆ.
ಕೇಂದ್ರ ಸರ್ಕಾರದಿಂದ ನಿನ್ನೆ ಬಜೆಟ್ ಮಂಡನೆ ಹಿನ್ನೆಲೆ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ. ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಸಂಬಂಧ ಮಾಹಿತಿ. ಕರ್ನಾಟಕಕ್ಕೆ ನೀಡಿರುವ ಅನುದಾನ, ʻಭದ್ರಾʼ ಅನುದಾನ ಸೇರಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಲಿರುವ ಸಿಎಂ
ಚುನಾವಣೆ ಹೊಸ್ತಿಲಲ್ಲ ಮೋದಿ 2ನೇ ಅವಧಿಯ ಸರ್ಕಾರದ ಕೊನೆಯ ಬಜೆಟ್ ಮಂಡನೆಯಾಗಿದೆ.. ನಿರೀಕ್ಷೆಯಂತೆ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ... ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ.. ರಕ್ಷಣಾ ವಲಯಕ್ಕೆ ಬಜೆಟ್ನಲ್ಲಿ ಒತ್ತು ನೀಡಲಾಗಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಸತತ 5ನೇ ಬಜೆಟ್ ಹೈಲೈಟ್ಸ್ ಏನು..? ಯಾರಿಗೆ ಸಿಹಿ.. ಯಾರಿಗೆ ಕಹಿ..? ಇಲ್ಲಿದೆ ನೋಡಿ.
ಭಾರತೀಯ ವಾಯುಪಡೆಗೆ ಬಂಡವಾಳ ಹಂಚಿಕೆಯ ಸಿಂಹಪಾಲು ಲಭ್ಯವಾಗಲಿದ್ದು, 1.62 ಲಕ್ಷ ಕೋಟಿ ರೂಪಾಯಿಗಳ ರಕ್ಷಣಾ ಬಜೆಟ್ನ 57,137 ಕೋಟಿ ರೂಪಾಯಿ ವಾಯುಪಡೆಗೆ ಲಭ್ಯವಾಗಲಿದೆ. ಕಳೆದ ಬಜೆಟ್ನಲ್ಲಿ ವಾಯುಪಡೆಗೆ 53,749 ಕೋಟಿ ಲಭಿಸಿತ್ತು.
ಇಂದು ಬಹುನೀಕ್ಷಿತ ಕೇಂದ್ರ ಬಜೆಟ್ 2023 ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಮಧ್ಯಮ ವರ್ಗದವರಿಗೆ ಈ ಬಜೆಟ್ ಸ್ವಲ್ಪ ಸಮಾಧಾನ ತಂದಿದೆ. ಮೂಲಸೌಕರ್ಯ, ಪ್ರವಾಸೋದ್ಯಮ, ಐಟಿ ಮತ್ತು ತೋಟಗಾರಿಕೆಯಂತಹ ಕ್ಷೇತ್ರಗಳ ಮೇಲೆ ಪರಿಣಾಮ ಬಿದ್ದರೂ ಸಹ, ಮನರಂಜನಾ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ ಮಂಡನೆಗೆ ಕೌಂಟ್ಡೌನ್ ಶುರು. ಇಂದು ಬಹು ನಿರೀಕ್ಷಿತ ಕೇಂದ್ರ ಬಜೆಟ್ ಮಂಡನೆ. ಸಂಸತ್ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ. ಇಂದು ಬೆಳಗ್ಗೆ 11ಕ್ಕೆ ನಿರ್ಮಲಾ ಸೀತಾರಾಮನ್ರಿಂದ ಬಜೆಟ್ ಮಂಡನೆ. ಕಾಗದ ರಹಿತ ರೂಪದಲ್ಲಿ ಇರಲಿರೋ ಬಜೆಟ್.
LPG Gas Cylinder Price on 1 Feburary 2023: ಇಂದು ತಿಂಗಳ ಮೊದಲ ದಿನವಾಗಿದ್ದು, ಗ್ಯಾಸ್ ಸಿಲಿಂಡರ್ ಬೆಲೆ ಬಿಡುಗಡೆಯಾಗಿದೆ. ಆದರೆ ಜನ ಸಾಮಾನ್ಯರ ನಿರೀಕ್ಷೆಯಂತೆ ಏನೂ ನಡೆದಿಲ್ಲ.
Budget 2023: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಸೀತಾರಾಮನ್ ಅವರ ಬಜೆಟ್ ಬಗ್ಗೆ ದೇಶವಾಸಿಗಳಿಗೆ ಬಹಳ ನಿರೀಕ್ಷೆಯಿದೆ. ಈ ಮಧ್ಯೆ ಬಜೆಟ್ಗೆ ಸಂಬಂಧಿಸಿದಂತೆ ಗೂಗಲ್ನಲ್ಲಿ ಕೆಲವು ವಿಷಯಗಳನ್ನು ಹೆಚ್ಚಾಗಿ ಹುಡುಕಲಾಗುತ್ತಿದೆ. ಜನರು ಯಾವ ವಿಷಯಗಳ ಬಗ್ಗೆ ಗೂಗಲ್ನಲ್ಲಿ ಹೆಚ್ಚು ಸರ್ಚ್ ಮಾಡುತ್ತಿದ್ದಾರೆ ಎಂದು ತಿಳಿಯೋಣ...
Budget 2023: ಕೇಂದ್ರ ಬಜೆಟ್ಗೆ ಸಂಬಂಧಿಸಿದ ಅನೇಕ ಐತಿಹಾಸಿಕ ಸಂಗತಿಗಳು ಸಾಕಷ್ಟು ಆಸಕ್ತಿದಾಯಕವಾಗಿವೆ. ಸ್ವತಂತ್ರ ಭಾರತದಲ್ಲಿ ಇದುವರೆಗೆ ಗರಿಷ್ಠ ಬಜೆಟ್ ಮಂಡಿಸಿದ ದಾಖಲೆ ಹೊಂದಿರುವವರು ಯಾರು ಎಂದು ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.